AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಊಟ ಸೇವಿಸಿದ್ದ ಹಾಸ್ಟೆಲ್​ನ 14 ವಿದ್ಯಾರ್ಥಿಯರು ಅಸ್ವಸ್ಥ

ಹಾಸ್ಟೆಲ್​ನಲ್ಲಿ ಊಟ ಸೇವಿಸಿದ್ದ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಅಸ್ವಸ್ಥಗೊಂಡಿರುವ ವಿದ್ಯಾರ್ಥಿನಿಯರ ಪೈಕಿ ಒಬ್ಬಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರು: ಊಟ ಸೇವಿಸಿದ್ದ ಹಾಸ್ಟೆಲ್​ನ 14 ವಿದ್ಯಾರ್ಥಿಯರು ಅಸ್ವಸ್ಥ
ಊಟ ಸೇವಿಸಿದ್ದ 14 ಹಾಸ್ಟೆಲ್ ವಿದ್ಯಾರ್ಥಿಯರು ಅಸ್ವಸ್ಥಗೊಂಡ ಘಟನೆ ರಾಯಚೂರಿನ ಮಾನ್ವಿ ಪಟ್ಟಣದಲ್ಲಿ ನಡೆದಿದೆ
ಭೀಮೇಶ್​​ ಪೂಜಾರ್
| Edited By: Rakesh Nayak Manchi|

Updated on:Dec 10, 2023 | 9:54 PM

Share

ರಾಯಚೂರು, ಡಿ.10: ಹಾಸ್ಟೆಲ್​ನಲ್ಲಿ ಊಟ ಸೇವಿಸಿದ್ದ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ರಾಯಚೂರು (Raichur) ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಅಸ್ವಸ್ಥಗೊಂಡಿರುವ ವಿದ್ಯಾರ್ಥಿನಿಯರ ಪೈಕಿ ಒಬ್ಬಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ಹಾಸ್ಟೆಲ್​ನಲ್ಲಿ ನಡೆದ ಘಟನೆ ಇದಾಗಿದೆ. ಮಧ್ಯಾಹ್ನ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯರು ಪಲಾವ್ ಸೇವಿಸಿದ್ದರು. ಬಳಿಕ ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥ ವಿದ್ಯಾರ್ಥಿನಿಯರ ಕಂಡು ಉಳಿದವರಲ್ಲಿ ಆತಂಕ ಉಂಟಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರೂ ವಾರ್ಡನ್ ಹಾಸ್ಟೆಲ್​ಗೆ ಆಗಮಿಸದೇ ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ವಾರ್ಡನ್ ಪಾರ್ವತಿ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ; ಪ್ರಿನ್ಸಿಪಾಲ್‌, ಮೇಲ್ವಿಚಾರಕಿ ಅಮಾನತು ಮಾಡಿದ ಡಿಸಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:53 pm, Sun, 10 December 23

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ