AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕಸ್ಮಿಕವಾಗಿ ಗುಂಡು ತಗುಲಿ ರಾಯಚೂರಿನ ಯೋಧ ಸಾವು

ಆಕಸ್ಮಿಕವಾಗಿ ಗುಂಡು ತಗುಲಿ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಆರ್​ಜಿ ಕ್ಯಾಂಪ್‌ ಸಿಐಎಸ್​ಎಫ್ ಯೋಧ ರವಿಕಿರಣ್ (37) ಮೃತಪಟ್ಟಿದ್ದಾರೆ. ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್​ಎಫ್) ಯೋಧ ರವಿಕಿರಣ್ ಚೆನೈನ ಕಲ್ಪಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡಿತ್ತಿದ್ದರು.

ಆಕಸ್ಮಿಕವಾಗಿ ಗುಂಡು ತಗುಲಿ ರಾಯಚೂರಿನ ಯೋಧ ಸಾವು
ಯೋಧ ರವಿಕಿರಣ್​
ಭೀಮೇಶ್​​ ಪೂಜಾರ್
| Edited By: ವಿವೇಕ ಬಿರಾದಾರ|

Updated on: May 21, 2024 | 2:33 PM

Share

ರಾಯಚೂರು, ಮೇ 21: ಆಕಸ್ಮಿಕವಾಗಿ ಗುಂಡು ತಗುಲಿ ಮಾನ್ವಿ (Manvi) ತಾಲೂಕಿನ ಆರ್​ಜಿ ಕ್ಯಾಂಪ್‌ ಸಿಐಎಸ್​ಎಫ್ ಯೋಧ (Soldier) ರವಿಕಿರಣ್ (37) ಮೃತಪಟ್ಟಿದ್ದಾರೆ. ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್​ಎಫ್) ಯೋಧ ರವಿಕಿರಣ್ ಚೆನೈನ ಕಲ್ಪಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡಿತ್ತಿದ್ದರು. ಸೋಮವಾರ (ಮೇ 20) ರಂದು ಚೆನ್ನೈ (Channai) ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ತಮ್ಮದೇ ಸರ್ವಿಸ್ ರೈಫಲ್​ನಿಂದ ಸಿಡಿದ ಗುಂಡು ತಾಗಿ ರವಿಕಿರಣ್ ತೀವ್ರವಾಗಿ​ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸ ಫಲಿಸದೆ ಯೋಧ ರವಿಕಿರಣ ಮೃತಪಟ್ಟಿದ್ದಾರೆ.

ಯೋಧ ರವಿಕಿರಣ್​ ಪಾರ ಪಾರ್ಥಿವ ಶರೀರ ಇಂದು (ಮೇ 21) ಆರ್​ಜಿ ಕ್ಯಾಂಪ್​ಗೆ ತಲುಪಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಮಾನ್ವಿ ಪಟ್ಟಣದ ಆರ್​ಜಿ ಕ್ಯಾಂಪ್​ನಲ್ಲಿ ಯೋಧನ ಅಂತ್ಯಕ್ರಿಯೆ ನೆರವೇರಿದೆ. ಯೋಧ ರವಿಕಿರಣ್​ ಅಂತ್ಯಕ್ರಿಯೆಯಲ್ಲಿ ಮಾನ್ವಿ ಶಾಸಕ ಹಂಪಯ್ಯ ನಾಯಕ್ ಮತ್ತು ಗ್ರಾಮಸ್ಥರು ಯೋಧನಿಗೆ ಅಂತಿಮ‌ ನಮನ ಸಮರ್ಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!