AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕಸ್ಮಿಕವಾಗಿ ಗುಂಡು ತಗುಲಿ ರಾಯಚೂರಿನ ಯೋಧ ಸಾವು

ಆಕಸ್ಮಿಕವಾಗಿ ಗುಂಡು ತಗುಲಿ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಆರ್​ಜಿ ಕ್ಯಾಂಪ್‌ ಸಿಐಎಸ್​ಎಫ್ ಯೋಧ ರವಿಕಿರಣ್ (37) ಮೃತಪಟ್ಟಿದ್ದಾರೆ. ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್​ಎಫ್) ಯೋಧ ರವಿಕಿರಣ್ ಚೆನೈನ ಕಲ್ಪಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡಿತ್ತಿದ್ದರು.

ಆಕಸ್ಮಿಕವಾಗಿ ಗುಂಡು ತಗುಲಿ ರಾಯಚೂರಿನ ಯೋಧ ಸಾವು
ಯೋಧ ರವಿಕಿರಣ್​
ಭೀಮೇಶ್​​ ಪೂಜಾರ್
| Edited By: |

Updated on: May 21, 2024 | 2:33 PM

Share

ರಾಯಚೂರು, ಮೇ 21: ಆಕಸ್ಮಿಕವಾಗಿ ಗುಂಡು ತಗುಲಿ ಮಾನ್ವಿ (Manvi) ತಾಲೂಕಿನ ಆರ್​ಜಿ ಕ್ಯಾಂಪ್‌ ಸಿಐಎಸ್​ಎಫ್ ಯೋಧ (Soldier) ರವಿಕಿರಣ್ (37) ಮೃತಪಟ್ಟಿದ್ದಾರೆ. ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್​ಎಫ್) ಯೋಧ ರವಿಕಿರಣ್ ಚೆನೈನ ಕಲ್ಪಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡಿತ್ತಿದ್ದರು. ಸೋಮವಾರ (ಮೇ 20) ರಂದು ಚೆನ್ನೈ (Channai) ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ತಮ್ಮದೇ ಸರ್ವಿಸ್ ರೈಫಲ್​ನಿಂದ ಸಿಡಿದ ಗುಂಡು ತಾಗಿ ರವಿಕಿರಣ್ ತೀವ್ರವಾಗಿ​ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸ ಫಲಿಸದೆ ಯೋಧ ರವಿಕಿರಣ ಮೃತಪಟ್ಟಿದ್ದಾರೆ.

ಯೋಧ ರವಿಕಿರಣ್​ ಪಾರ ಪಾರ್ಥಿವ ಶರೀರ ಇಂದು (ಮೇ 21) ಆರ್​ಜಿ ಕ್ಯಾಂಪ್​ಗೆ ತಲುಪಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಮಾನ್ವಿ ಪಟ್ಟಣದ ಆರ್​ಜಿ ಕ್ಯಾಂಪ್​ನಲ್ಲಿ ಯೋಧನ ಅಂತ್ಯಕ್ರಿಯೆ ನೆರವೇರಿದೆ. ಯೋಧ ರವಿಕಿರಣ್​ ಅಂತ್ಯಕ್ರಿಯೆಯಲ್ಲಿ ಮಾನ್ವಿ ಶಾಸಕ ಹಂಪಯ್ಯ ನಾಯಕ್ ಮತ್ತು ಗ್ರಾಮಸ್ಥರು ಯೋಧನಿಗೆ ಅಂತಿಮ‌ ನಮನ ಸಮರ್ಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ