AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಸರ್ಕಾರಿ ಶಾಲೆಯಲ್ಲಿ ಎಣ್ಣೆ ಪಾರ್ಟಿ, ಬಾಡೂಟ; ಮುಖ್ಯೋಪಾಧ್ಯಾಯರಿಂದ ದೂರು ದಾಖಲು

ಶಾಲಾ ಅಡುಗೆ ಕೋಣೆಯಲ್ಲಿದ್ದ ಮೊಟ್ಟೆ, ಹಾಲಿನಪುಡಿ, ಅಕ್ಕಿ, ಸಕ್ಕರೆ ಅಡುಗೆ ಬಳಸುವ ಎಣ್ಣೆ ಇನ್ನಿತರ ವಸ್ತುಗಳು ಕಳ್ಳತನವಾಗಿವೆ. ಮಕ್ಕಳಿಗಾಗಿ ನೀಡಲಾಗುತ್ತಿದ್ದ ಆಹಾರ ಪರಿಕರಗಳು ಕಳ್ಳತನವಾಗಿವೆ.

ರಾಯಚೂರು ಸರ್ಕಾರಿ ಶಾಲೆಯಲ್ಲಿ ಎಣ್ಣೆ ಪಾರ್ಟಿ, ಬಾಡೂಟ; ಮುಖ್ಯೋಪಾಧ್ಯಾಯರಿಂದ ದೂರು ದಾಖಲು
ಶಾಲೆಯ ದಾಖಲಾತಿಗಳ ಮೇಲೆ ಎಣ್ಣೆ ಬಾಟಲಿಗಳನ್ನ ಹಾಕಿದ್ದಾರೆ
TV9 Web
| Edited By: |

Updated on: Jan 01, 2022 | 11:43 AM

Share

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ರಬ್ಬಣಕಲ್ ಕ್ಯಾಂಪ್​ನ ಸರ್ಕಾರಿ ಶಾಲೆಯ ಬೀಗ ಮುರಿದು ಹೊಸ ವರ್ಷದ ಎಣ್ಣೆ ಪಾರ್ಟಿ ಮಾಡಿದ್ದಾರೆ. ಆರೋಪಿಗಳು ಶಾಲೆಯ ಬಿಸಿಯೂಟ ಸಾಮಾಗ್ರಿಗಳನ್ನ ಬಳಸಿ ಮೊಟ್ಟೆ, ಮಾಂಸ ಬೇಯಿಸಿ ಪಾರ್ಟಿ ಮಾಡಿದ್ದಾರೆ. ಅಲ್ಲದೆ ಬಳಸಿದ ವಸ್ತುಗಳನ್ನ ಎಲ್ಲೆಂದರಲ್ಲಿ ಬಿಸಾಕಿದ್ದಾರೆ. ಶಾಲೆಯ ದಾಖಲಾತಿಗಳ ಮೇಲೆ ಮದ್ಯ ಸುರಿದು ವಿಕೃತಿ ಮೆರೆದಿದ್ದು, ಈ ಬಗ್ಗೆ ಮುಖ್ಯೋಪಾಧ್ಯಾಯರು ಮಾನ್ವಿ ಠಾಣೆಗೆ ದೂರು ನೀಡಿದ್ದಾರೆ.

ಶಾಲಾ ಅಡುಗೆ ಕೋಣೆಯಲ್ಲಿದ್ದ ಮೊಟ್ಟೆ, ಹಾಲಿನಪುಡಿ, ಅಕ್ಕಿ, ಸಕ್ಕರೆ ಅಡುಗೆ ಬಳಸುವ ಎಣ್ಣೆ ಇನ್ನಿತರ ವಸ್ತುಗಳು ಕಳ್ಳತನವಾಗಿವೆ. ಮಕ್ಕಳಿಗಾಗಿ ನೀಡಲಾಗುತ್ತಿದ್ದ ಆಹಾರ ಪರಿಕರಗಳು ಕಳ್ಳತನವಾಗಿವೆ. ಶಾಲೆಯ ಆವರಣದಲ್ಲಿ ಮದ್ಯದ ಬಾಟಲ್​ಗಳು, ಮಾಂಸದ ತುಂಡುಗಳು ಪತ್ತೆಯಾಗಿವೆ. ಇಂದು ಬೆಳಿಗ್ಗೆ ಶಾಲೆಗೆ ಬಂದಾಗ ಕಿಡಿಗೇಡಿಗಳು ಪಾರ್ಟಿ ಮಾಡಿರುವ ಬಗ್ಗೆ ಬೆಳಕಿಗೆ ಬಂದಿದೆ. ಸದ್ಯ ಮಾನ್ವಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇನ್ನು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿಯ ರೆಸಾರ್ಟ್​ನಲ್ಲಿ ಮಸ್ತ್ ಪಾರ್ಟಿ ಮಾಡಿದ್ದಾರೆ. ಅಲ್ಲದೇ ಪಾರ್ಟಿ ಬಗ್ಗೆ ಪ್ರಶ್ನಿಸಿದ ಪೊಲೀಸ್ ಇನ್ಸ್​ಪೆಕ್ಟರ್ ಮೇಲೆಯೇ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದಾರೆ. ವೈಟ್ ನಿರ್ವಾಣ ಜಡೇ ರೆಸಾರ್ಟ್ ಮಾಲೀಕ ಮತ್ತು ಸಹಚರರು ಚಿಕ್ಕಬಳ್ಳಾಪುರ ಇನ್ಸ್​ಪೆಕ್ಟರ್​ ಪ್ರಶಾಂತ್ ಎಂಬುವವರನ್ನ ಎಳೆದಾಡಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಅಗಲಗುರ್ಕಿ ಬಳಿಯ ರೆಸಾರ್ಟ್ನಲ್ಲಿ ರಾಜಾರೋಷವಾಗಿ ಡಿಜೆ ಹಾಕಿಕೊಂಡು ಪಾರ್ಟಿ ಮಾಡಿದ್ದಾರೆ. ಜೊತೆಗೆ ಕುಡಿದ ಮತ್ತಿನಲ್ಲಿ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ

New Year 2022: ಒಬ್ಬ ಆಟಗಾರ ಮಾತ್ರ ಮಿಸ್: ಟೀಮ್ ಇಂಡಿಯಾದ ಹೊಸ ವರ್ಷದ ಆಚರಣೆ ಹೇಗಿತ್ತು ನೋಡಿ

ಕೊಟ್ಟಿಗೆಹಾರ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ, ಸುಟ್ಟು ಕರಕಲಾದ ಬಸ್

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್