AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀತಿ ಆಯೋಗದ ಡೆಲ್ಟಾ ಶ್ರೇಯಾಂಕದಲ್ಲಿ ಮಸ್ಕಿ ತಾಲೂಕಿಗೆ ಪ್ರಥಮ ಸ್ಥಾನ

ಅಖಿಲ ಭಾರತ ಮಹತ್ವಾಕಾಂಕ್ಷೆಯ ಡೆಲ್ಟಾ ಶ್ರೇಯಾಂಕ ಪ್ರಕಟವಾಗಿದೆ. ಆರೋಗ್ಯ, ಪೌಷ್ಟಿಕಾಂಶ, ಶಿಕ್ಷಣ, ಕೃಷಿ ಮತ್ತು ನೀರಾವರಿ ಸಂಪನ್ಮೂಲಗಳು, ಆರ್ಥಿಕ ಅಭಿವೃದ್ಧಿ, ಕೌಶಲ್ಯಾಭಿವೃದ್ಧಿ ಮತ್ತು ಮೂಲಭೂತ ಸೌಕರ್ಯಗಳ ಅಂಶಗಳಲ್ಲಿ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿಗೆ ಪ್ರಥಮ ಸ್ಥಾನ ಬಂದಿದೆ.

ನೀತಿ ಆಯೋಗದ ಡೆಲ್ಟಾ ಶ್ರೇಯಾಂಕದಲ್ಲಿ ಮಸ್ಕಿ ತಾಲೂಕಿಗೆ ಪ್ರಥಮ ಸ್ಥಾನ
ಮಸ್ಕಿಗೆ ಮೊದಲ ಸ್ಥಾನ
ಭೀಮೇಶ್​​ ಪೂಜಾರ್
| Edited By: |

Updated on: Dec 08, 2023 | 10:36 AM

Share

ರಾಯಚೂರು, ಡಿಸೆಂಬರ್​ 08: ಅಖಿಲ ಭಾರತ ಮಹತ್ವಾಕಾಂಕ್ಷೆಯ ಡೆಲ್ಟಾ ಶ್ರೇಯಾಂಕ (Delta Ranking) ಪ್ರಕಟವಾಗಿದೆ. ಆರೋಗ್ಯ, ಪೌಷ್ಟಿಕಾಂಶ, ಶಿಕ್ಷಣ, ಕೃಷಿ ಮತ್ತು ನೀರಾವರಿ ಸಂಪನ್ಮೂಲಗಳು, ಆರ್ಥಿಕ ಅಭಿವೃದ್ಧಿ, ಕೌಶಲ್ಯಾಭಿವೃದ್ಧಿ ಮತ್ತು ಮೂಲಭೂತ ಸೌಕರ್ಯಗಳ ಅಂಶಗಳಲ್ಲಿ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ರಾಯಚೂರು (Raihurur) ಜಿಲ್ಲೆಯ ಮಸ್ಕಿ (Maski) ತಾಲೂಕಿಗೆ ಪ್ರಥಮ ಸ್ಥಾನ ಬಂದಿದೆ. ನೀತಿ ಆಯೋಗದ ಮಾನದಂಡಗಳ ಅಡಿಯಲ್ಲಿ ದಕ್ಷಿಣ ಭಾರತದ 180 ತಾಲೂಕುಗಳ ಪೈಕಿ ಮಸ್ಕಿ ತಾಲೂಕಿಗೆ ಪ್ರಥಮ ಸ್ಥಾನ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 1 ಕೋಟಿ 50 ಲಕ್ಷ ರೂ. ಬಹುಮಾನ ಘೋಷಿಸಿದೆ.

ಏನಿದು ಡೆಲ್ಟಾ ಶ್ರೇಯಾಂಕ್

ಕೇಂದ್ರ ಸರ್ಕಾರದ ನೀತಿ ಆಯೋಗ (NITI)ವು ಡೆಲ್ಟಾ ಶ್ರೇಯಾಂಕವನ್ನು 2018ರಲ್ಲಿ ಪ್ರಾರಂಭಿಸಿತು. ನೀತಿ ಆಯೋಗದ ಮಹತ್ವಾಕಾಂಕ್ಷೆಯ ಜಿಲ್ಲಾ ಕಾರ್ಯಕ್ರಮವು ಪ್ರಮುಖ ಸಾಮಾಜಿಕ ಕ್ಷೇತ್ರಗಳಲ್ಲಿ ತುಲನಾತ್ಮಕ ಪ್ರಗತಿಯನ್ನು ಸಾಧಿಸಿದ ಜಿಲ್ಲೆಗಳಲ್ಲಿ ತ್ವರಿತ ಪರಿವರ್ತನೆಯನ್ನು ತರುವ ಗುರಿಯನ್ನು ಹೊಂದಿದೆ.

ಆರೋಗ್ಯ ಮತ್ತು ಪೋಷಣೆ, ಶಿಕ್ಷಣ, ಕೃಷಿ ಮತ್ತು ಜಲಸಂಪನ್ಮೂಲಗಳು, ಆರ್ಥಿಕ ಸೇರ್ಪಡೆ, ಕೌಶಲ್ಯ ಅಭಿವೃದ್ಧಿ ಮತ್ತು ಮೂಲಭೂತ ಮೂಲಸೌಕರ್ಯಗಳಲ್ಲಿ ಅಭಿವೃದ್ಧಿ ಸಾಧಿಸಿದ ಜಿಲ್ಲೆಗಳಿಗೆ ಶ್ರೇಯಾಂಕ ನೀಡುತ್ತದೆ. ಆಯೋಗ್ ಬಿಡುಗಡೆ ಮಾಡಿದ ಡೆಲ್ಟಾ ಶ್ರೇಯಾಂಕವು ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಪ್ರಗತಿಯನ್ನು ತೋರಿಸುತ್ತದೆ.

ಅಗಸ್ಟ್​​ ತಿಂಗಳಲ್ಲಿ ಕೂಡ ಡೆಲ್ಟಾ ಶ್ರೇಯಾಂಕ್​ ಬಿಡುಗಡೆಯಾಗಿದ್ದು, ಕರ್ನಾಟಕದ ರಾಯಚೂರು ಜಿಲ್ಲೆ ಮೂಲಭೂತ ಸೌಕರ್ಯಗಳಲ್ಲಿ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ನೀತಿ ಆಯೋಗದಿಂದ ದೇಶದಲ್ಲಿಯೇ ಮೊದಲ ರ‍್ಯಾಂಕ್​ ಪಡೆದುಕೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ