AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಷ್ ಬ್ಯಾಕ್ ಆಸೆಯಿಂದ ₹3 ಲಕ್ಷ ಕಳೆದುಕೊಂಡ ವಿದ್ಯಾರ್ಥಿ, ರಾಯಚೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು

ನಾಲ್ಕು ಜನ ಸ್ನೇಹಿತರಿಂದ ಸಾಲ ಪಡೆದು ಸುಮಾರು 3,78,600 ರೂ. ಹಾಕಿ ಪ್ರಾಡಕ್ಟ್ ಖರೀದಿಸಿದ್ದಾರೆ. ಆಗ ಹಣ ನೀಡದೇ ಹೆಚ್ಚಿನ ಪ್ರಾಡಕ್ಟ್ ಖರೀದಿಸಲು ತಾಕೀತು ಮಾಡಲಾಗಿದೆ. ಕ್ಯಾಷ್ ಬ್ಯಾಕ್ ಆಸೆಯಿಂದ ₹3 ಲಕ್ಷ ಹಣ ಕಳೆದುಕೊಂಡು ಶ್ರೀಧರ್ ಕಂಗಾಲಾಗಿದ್ದಾರೆ.

ಕ್ಯಾಷ್ ಬ್ಯಾಕ್ ಆಸೆಯಿಂದ ₹3 ಲಕ್ಷ ಕಳೆದುಕೊಂಡ ವಿದ್ಯಾರ್ಥಿ, ರಾಯಚೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 20, 2022 | 11:48 AM

Share

ರಾಯಚೂರು: ಕ್ಯಾಷ್ ಬ್ಯಾಕ್ ಆಸೆಯಿಂದ(Cash Back) ವಿದ್ಯಾರ್ಥಿ ₹3 ಲಕ್ಷ ಹಣ ಕಳೆದುಕೊಂಡ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ. ಶ್ರೀಧರ್ ಪಾಟೀಲ್, ವಂಚನೆಗೊಳಗಾದ ವಿದ್ಯಾರ್ಥಿ. ಮೊದಲಿಗೆ ₹200 ಕೊಟ್ಟು ವಸ್ತುವೊಂದನ್ನು ಖರೀದಿ ಮಾಡಿದ್ದ ವಿದ್ಯಾರ್ಥಿ ಶ್ರೀಧರ್ಗೆ 300 ರೂಪಾಯಿ ಕ್ಯಾಷ್ ಬ್ಯಾಕ್ ಬಂದಿತ್ತು. ಇದರಿಂದ ಖುಷಿಯಾದ ಶ್ರೀಧರ್ ಮತ್ತೆ ಸಾವಿರಾರು ಹಣ ಹಾಕಿ ವಸ್ತುಗಳನ್ನು ಖರೀದಿಸಿದ್ರು. ಆಗಲೂ ಶ್ರೀಧರ್ ಪಾಟೀಲ್‌ಗೆ ಕ್ಯಾಷ್ ಬ್ಯಾಕ್ ಬಂದಿತ್ತು. ಬಳಿಕ ಸ್ನೇಹಿತರ ಬಳಿ ಸಾಲ ಮಾಡಿ ಪ್ರಾಡಕ್ಟ್ ಖರೀದಿಗೆ 3,78,600 ರೂ. ಹಾಕಿದ್ದಾರೆ. ಆಗ ಹಣ ನೀಡದೆ ಮತ್ತಷ್ಟು ಪ್ರಾಡಕ್ಟ್ ಖರೀದಿಸಲು ಸೂಚನೆ ಬಂದಿದೆ. ಕ್ಯಾಷ್ ಬ್ಯಾಕ್ ಆಸೆಯಿಂದ ₹3 ಲಕ್ಷ ಹಣ ಕಳೆದುಕೊಂಡಿದ್ದಾರೆ.

ವಿದ್ಯಾರ್ಥಿ ಶ್ರೀಧರ್ ಪಾಟೀಲ್, ಪಾರ್ಟ್ ಟೈಂ ಕೆಲಸದ ಲಿಂಕ್ ಓಪನ್ ಮಾಡಿದ್ದರು. ಆಗ ಕೆಲಸಕ್ಕೂ ಮುನ್ನ ಪ್ರಾಡಕ್ಟ್ ಖರೀದಿಗೆ ಆಫರ್ ಬಂದಿದೆ. ಹೀಗಾಗಿ ಶ್ರೀಧರ್ ಮೊದಲಿಗೆ ₹200 ಕೊಟ್ಟು ವಸ್ತುವೊಂದನ್ನು ಖರೀದಿ ಮಾಡಿದ್ದರು. ಆಗ ಅದಕ್ಕೆ 300 ರೂಪಾಯಿ ಕ್ಯಾಷ್ ಬ್ಯಾಕ್ ಬಂದಿದೆ. ಇದಾದ ಬಳಿಕ ಮತ್ತೊಮ್ಮೆ 88 ಸಾವಿರ, 69 ಸಾವಿರಕ್ಕೆ 2 ವಸ್ತುಗಳನ್ನು ಖರೀದಿಸಿದ್ದಾರೆ. ಆಗಲೂ ಕ್ಯಾಷ್ ಬ್ಯಾಕ್ ಜೊತೆ ಕಮಿಷನ್ ಕೂಡ ಸಿಕ್ಕಿದೆ. ಇದರಿಂದ ಖುಷಿಯಾದ ಶ್ರೀಧರ್ ಒಳ್ಳೆ ದುಡ್ಡು ಮಾಡಬಹುದೆಂದು, ಮೋಸವಾಗುವುದಿಲ್ಲ ಎಂಬ ನಂಬಿಕೆಯಲ್ಲಿ ಹೆಚ್ಚಿನ ಹಣದಾಸೆಗೆ ತನ್ನ ನಾಲ್ಕು ಜನ ಸ್ನೇಹಿತರಿಂದ ಸಾಲ ಪಡೆದು ಸುಮಾರು 3,78,600 ರೂ. ಹಾಕಿ ಪ್ರಾಡಕ್ಟ್ ಖರೀದಿಸಿದ್ದಾರೆ. ಆಗ ಹಣ ನೀಡದೇ ಹೆಚ್ಚಿನ ಪ್ರಾಡಕ್ಟ್ ಖರೀದಿಸಲು ತಾಕೀತು ಮಾಡಲಾಗಿದೆ. ಕ್ಯಾಷ್ ಬ್ಯಾಕ್ ಆಸೆಯಿಂದ ₹3 ಲಕ್ಷ ಹಣ ಕಳೆದುಕೊಂಡು ಶ್ರೀಧರ್ ಕಂಗಾಲಾಗಿದ್ದಾರೆ. ಸದ್ಯ ರಾಯಚೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಧರಣಿ: ವಿಧಾನಸೌಧದ ಹೊರಗೂ ಹೋರಾಟಕ್ಕೆ ಕಾಂಗ್ರೆಸ್ ನಾಯಕರ ಕರೆ

ಈ ವೃತ್ತದಲ್ಲಿ ಎಷ್ಟು ಸಂಖ್ಯೆ ಕಾಣುತ್ತಿದೆ? ಉತ್ತರ ಹುಡುಕಲು ತಲೆಕೆಡಿಸಿಕೊಂಡ ನೆಟ್ಟಿಗರು

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ