AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ

ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಸ್ವಾಮೀಜಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ. ಭಕ್ತರಲ್ಲಿ ಆತಂಕ ಮನೆಮಾಡಿದ್ದು, ಸ್ವಾಮೀಜಿ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸುತ್ತಿದ್ದಾರೆ.

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ
ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ
ಭೀಮೇಶ್​​ ಪೂಜಾರ್
| Edited By: |

Updated on: Feb 19, 2026 | 9:18 AM

Share

ರಾಯಚೂರು, ಫೆ.19: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಸದ್ಯ ಸ್ವಾಮೀಜಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.

ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ ಶ್ರೀಗಳು, ನಿನ್ನೆ ರಾತ್ರಿ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ.ಅಸ್ವಸ್ಥಗೊಂಡ ಶ್ರೀಗಳನ್ನು ಕೂಡಲೇ ರಾಯಚೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.

ವೈದ್ಯರ ಸಲಹೆಯಂತೆ, ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಳನ್ನು ರಾಯಚೂರಿನಿಂದ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಸದ್ಯ ಶ್ರೀಗಳು ಹೈದರಾಬಾದ್‌ನಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಠದ ಮೂಲಗಳು ಮತ್ತು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!

ಶ್ರೀಗಳ ಆರೋಗ್ಯ ಹದಗೆಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ರಾಜ್ಯಾದ್ಯಂತ ವಾಲ್ಮೀಕಿ ಸಮುದಾಯದ ಭಕ್ತರು ಮತ್ತು ಅನುಯಾಯಿಗಳಲ್ಲಿ ಆತಂಕ ಮೂಡಿದೆ. ಶ್ರೀಗಳು ಶೀಘ್ರವಾಗಿ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು