AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧನೂರು: ಬಾಂಗ್ಲಾ ಕ್ಯಾಂಪ್‌ನಲ್ಲಿ ಅಪ್ರಾಪ್ತನಿಂದ ಪ್ರೀತಿ ಕಿರುಕುಳ, ಬಾಲಕಿ ಆತ್ಮಹತ್ಯೆ

ನನ್ನ ಪ್ರೀತಿ ಒಪ್ಪಿಕೊಳ್ಳದಿದ್ದರೆ ನಿನನ್ನು ಕಿಡ್ನ್ಯಾಪ್ ಮಾಡುತ್ತೀನಿ ಎಂದು ಬಾಲಕ, ಬಾಲಕಿಗೆ ಬೆದರಿಕೆ ಹಾಕಿದ್ದ. ಅಲ್ಲದೆ ಬಾಲಕಿ ಪೋಷಕರನ್ನ ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದ. ಇದರಿಂದ ರೋಸಿ ಹೋಗಿದ್ದ ಬಾಲಕಿ ಮನೆಯಲ್ಲಿದ್ದ ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಿಂಧನೂರು: ಬಾಂಗ್ಲಾ ಕ್ಯಾಂಪ್‌ನಲ್ಲಿ ಅಪ್ರಾಪ್ತನಿಂದ ಪ್ರೀತಿ ಕಿರುಕುಳ, ಬಾಲಕಿ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 09, 2021 | 5:35 PM

Share

ರಾಯಚೂರು: ಪ್ರೀತಿಗಾಗಿ ಪೀಡಿಸ್ತಿದ್ದ ಬಾಲಕನ ನಿತ್ಯ ಕಿರುಕುಳ ತಾಳಲಾಗದೆ 14 ವರ್ಷದ ಬಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧನೂರ ತಾಲೂಕಿನ ಬಾಂಗ್ಲಾ ಕ್ಯಾಂಪ್​ನಲ್ಲಿ ನಡೆದಿದೆ. ತಮನ್ನ (14) ಕ್ರಿಮಿನಾಷಕ ಸೇವಿಸಿ ಅತ್ನಹತ್ಯೆ ಮಾಡಿಕೊಂಡ ಬಾಲಕಿ.

ಬಿನ್ನಿಮಯಿ ಬಿಸ್ವಾಸ (17) ಎಂಬ ಬಾಲಕ ತಮನ್ನ ಎಂಬ ಬಾಲಕಿಗೆ ನಿತ್ಯ ಚುಡಾಯಿಸ್ತಿದ್ದ. ಬಾಲಕಿ ತನ್ನ ಅಜ್ಜನ ಮನೆಗೆ ಹೊಗುವಾಗೆಲ್ಲ ಆಕೆಯನ್ನು ಹಿಂಬಾಲಿಸಿ ಪ್ರೀತಿ ಮಾಡುವಂತೆ ಒತ್ತಾಯಿಸ್ತಿದ್ದ. ಮದುವೆಯಾಗುವಂತೆ ಪೀಡಿಸ್ತಿದ್ದ. ಪ್ರೀತ್ಸೆ ಪ್ರೀತ್ಸೆ ಅಂತ ನಿತ್ಯ ಆತ ಕೊಡ್ತಿದ್ದ ಟಾರ್ಚರ್ಗೆ ಬಾಲಕಿ ಬೇಸತ್ತಿದ್ದಳು. ನನ್ನ ಪ್ರೀತಿ ಒಪ್ಪಿಕೊಳ್ಳದಿದ್ದರೆ ನಿನನ್ನು ಕಿಡ್ನ್ಯಾಪ್ ಮಾಡುತ್ತೀನಿ ಎಂದು ಬಾಲಕ, ಬಾಲಕಿಗೆ ಬೆದರಿಕೆ ಹಾಕಿದ್ದ. ಅಲ್ಲದೆ ಬಾಲಕಿ ಪೋಷಕರನ್ನ ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದ. ಇದರಿಂದ ರೋಸಿ ಹೋಗಿದ್ದ ಬಾಲಕಿ ಮನೆಯಲ್ಲಿದ್ದ ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆದ್ರೆ ಇದಕ್ಕೆಲ್ಲ ತಮನ್ನ ಪೋಷಕರ ಸೈಟ್ ಮೇಲೆ ಕಣ್ಣಿಟ್ಟಿದ್ದ ಶೃತಿ ಎಂಬ ಮಹಿಳೆ ಕಾರಣವೆಂದು ಕೆಲವರು ಆರೋಪಿಸ್ತಿದ್ದಾರೆ. ತಮನ್ನ ಪೋಷಕರಿಗೆ ಸೇರಿದ ಸೈಟ್ ತನಗೆ ಮಾರದಿದದ್ದಕ್ಕೆ ಶೃತಿ ಎಂಬ ಮಹಿಳೆ ಬಿನ್ನಿಮಯಿ ಎಂಬ ಬಾಲಕನನ್ನು ಬಾಲಕಿ ಹಿಂದೆ ಬಿಟ್ಟು ಹಿಂಸೆ ನೀಡಿದ್ದಾರೆಂದು ಆರೋಪಿಸಲಾಗಿದೆ. ಸದ್ಯ ಬಾಲಕ ಬಿನ್ನಿಮಯಿ ಮತ್ತು ಶೃತಿ ವಿರುದ್ಧ ಸಿಂಧನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ವಿಚಾರಣೆ ಬಳಿಕವಷ್ಟೆ ಸತ್ಯ ಹೊರ ಬೀಳಲಿದೆ. ಆದ್ರೆ ಪ್ರೀತಿ ವಿಷಯಕ್ಕೆ ಬಾಲಕಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

ಇದನ್ನೂ ಓದಿ: ಪ್ರೀತಿಗೆ ಒಪ್ಪದ ಅಮ್ಮನ ಹತ್ಯೆ ಮಾಡಿದ ಬಾಲಕಿ; ವಿಡಿಯೋ ಕಾಲ್​​ನಲ್ಲೇ ಕೊಲೆ ಮಾಡುವುದನ್ನು ಕಲಿಸಿದ ಪ್ರಿಯತಮ

Published On - 9:11 am, Mon, 9 August 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ