AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಅಡುಗೆ ಮಾಡದೆ ಹಾಸ್ಟೆಲ್ ಸಿಬ್ಬಂದಿ ನಾಪ್ಪತ್ತೆ, ಊಟ ರೆಡಿ ಮಾಡಿ ಬಡಿಸಿದ ಪೊಲೀಸ್ ಇನ್​ಸ್ಪೆಕ್ಟರ್

ವಾರ್ಡನ್, ಅಡುಗೆ ಸಿಬ್ಬಂದಿ ನಿರ್ಲಕ್ಷಕ್ಕೆ ಹಾಸ್ಟೆಲ್ ಹುಡುಗರು ಊಟ ಇಲ್ಲದೆ ಪರದಾಟ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಸಂಜೆಯಿಂದ ತಡರಾತ್ರಿ ವರೆಗೂ ಅಡುಗೆ ಮಾಡದೇ ಸಿಬ್ಬಂದಿ ಹಾಸ್ಟೆಲ್ ಬಿಟ್ಟಿದ್ದಾರೆ. ಹೊಟ್ಟೆ ಹಸಿದು ವಾರ್ಡನ್​ಗೆ ಕರೆ ಮಾಡಿದರೆ ಸೂಕ್ತ ಪ್ರತಿಕ್ರಿಯೆ ನೀಡಿಲ್ಲ ಎಂದು ಆರೋಪಿಸಲಾಗಿದೆ.

ರಾಯಚೂರು: ಅಡುಗೆ ಮಾಡದೆ ಹಾಸ್ಟೆಲ್ ಸಿಬ್ಬಂದಿ ನಾಪ್ಪತ್ತೆ, ಊಟ ರೆಡಿ ಮಾಡಿ ಬಡಿಸಿದ ಪೊಲೀಸ್ ಇನ್​ಸ್ಪೆಕ್ಟರ್
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಡುಗೆ ಮಾಡಿ ಊಟ ಬಡಿಸಿದ ಪೊಲೀಸ್ ಇನ್​ಸ್ಪೆಕ್ಟರ್ ಹೊಸ್ಕೇರಪ್ಪ ಮತ್ತು ಸಿಬ್ಬಂದಿ
Follow us
ಭೀಮೇಶ್​​ ಪೂಜಾರ್
| Updated By: Rakesh Nayak Manchi

Updated on: Nov 23, 2023 | 11:48 AM

ರಾಯಚೂರು, ನ.23: ವಾರ್ಡನ್, ಅಡುಗೆ ಸಿಬ್ಬಂದಿ ನಿರ್ಲಕ್ಷಕ್ಕೆ ಹಾಸ್ಟೆಲ್ ಹುಡುಗರು ಊಟ ಇಲ್ಲದೆ ಪರದಾಟ ನಡೆಸಿದ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಸಂಜೆಯಿಂದ ತಡರಾತ್ರಿ ವರೆಗೂ ಅಡುಗೆ ಮಾಡದೇ ಸಿಬ್ಬಂದಿ ಹಾಸ್ಟೆಲ್ ಬಿಟ್ಟಿದ್ದಾರೆ. ಹೊಟ್ಟೆ ಹಸಿದು ವಾರ್ಡನ್​ಗೆ ಕರೆ ಮಾಡಿದರೆ ಸೂಕ್ತ ಪ್ರತಿಕ್ರಿಯೆ ನೀಡಿಲ್ಲ ಎಂದು ಆರೋಪಿಸಲಾಗಿದೆ.

ಹಟ್ಟಿ ಪಟ್ಟಣದಲ್ಲಿರೊ ಡಾ.ಬಿಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಹಾಸ್ಟೆಲ್​​ನಲ್ಲಿ ತಡ ರಾತ್ರಿವರೆಗೂ ಅಡುಗೆ ಮಾಡದೇ ವಾರ್ಡನ್ ಪ್ರಕಾಶ್ ಹಾಗೂ ಅಡುಗೆ ಸಿಬ್ಬಂದಿ ನಾಪತ್ತೆಯಾಗಿದ್ದರು. ಹೊಟ್ಟೆ ಹಸಿವು ತಾಳಲಾಗದೆ ವಿದ್ಯಾರ್ಥಿಗಳು ವಾರ್ಡನ್ ಪ್ರಕಾಶ್ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿದರೆ ಅವರ ಕೂಡ ಸೂಕ್ತ ಪ್ರತಿಕ್ರಿಯೆ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ರಾಯಚೂರಿನ ಆರ್​ಟಿಪಿಎಸ್ ಕಲ್ಲಿದ್ದಲು ಅಕ್ರಮ ಸಾಗಾಟ: ಟಿವಿ9 ತಂಡ ಬರ್ತಿದ್ದಂತೆ ದಂಧೆಕೋರರು ಎಸ್ಕೇಪ್

ಕೊನೆಗೆ ಹಟ್ಟಿ ಪೊಲೀಸರಿಗೆ ವಿದ್ಯಾರ್ಥಿಗಳು ದೂರು ನೀಡಿದ್ದಾರೆ. ಆಗಲೂ ಪೊಲೀಸರಿಗೆ ಸಿಬ್ಬಂದಿ ಸಮರ್ಪಕ ಉತ್ತರ ನೀಡಿಲ್ಲ. ಕೊನೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇನ್​ಸ್ಪೆಕ್ಟರ್ ಹೊಸ್ಕೇರಪ್ಪ ಅವರು, ತಾವೇ ಅಡುಗೆ ಮಾಡಿ ವಿದ್ಯಾರ್ಥಿಗಳಿಗೆ ಊಟ ಬಡಿಸಿದ್ದಾರೆ. ಪೊಲೀಸರ ಮಾನವೀಯತೆಗೆ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದು, ನಿರ್ಲಕ್ಷ್ಯ ತೋರಿದ ವಾರ್ಡನ್ ಹಾಗೂ ಅಡುಗೆ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ