ಲಾರಿ ಕೆಳಗೆ ಹರಿದ ಬೈಕ್, ಅಪ್ಪ-ಅಮ್ಮ-ಮಗು ಸ್ಥಳದಲ್ಲೇ ವಿಧಿವಶ
ರಾಯಚೂರು: ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ದಂಪತಿ, ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಬೀಕರ ಅಪಘಾತ ಸಿಂಧನೂರು ತಾಲೂಕಿನ ತುರವಿಹಾಳ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಕನಕಮ್ಮ(30), ಪರಸಣ್ಣ(35), ನಾಗಮ್ಮ(2) ಮೃತಪಟ್ಟ ದುರ್ದೈವಿಗಳು. ಕುಷ್ಟಗಿ ಮೂಲದ ದಂಪತಿ ಸಿಂಧನೂರ ತಾಲೂಕಿನ ಚಿಕ್ಕಬೇರಗಿ ಗ್ರಾಮಕ್ಕೆ ಬಂದಿದ್ದರು. ಬೈಕನಲ್ಲಿ ಕುಷ್ಟಗಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ತುರವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Updated on:Apr 24, 2020 | 3:05 PM
ರಾಯಚೂರು: ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ದಂಪತಿ, ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಬೀಕರ ಅಪಘಾತ ಸಿಂಧನೂರು ತಾಲೂಕಿನ ತುರವಿಹಾಳ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಕನಕಮ್ಮ(30), ಪರಸಣ್ಣ(35), ನಾಗಮ್ಮ(2) ಮೃತಪಟ್ಟ ದುರ್ದೈವಿಗಳು.
ಕುಷ್ಟಗಿ ಮೂಲದ ದಂಪತಿ ಸಿಂಧನೂರ ತಾಲೂಕಿನ ಚಿಕ್ಕಬೇರಗಿ ಗ್ರಾಮಕ್ಕೆ ಬಂದಿದ್ದರು. ಬೈಕನಲ್ಲಿ ಕುಷ್ಟಗಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ತುರವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 2:11 pm, Fri, 24 April 20
Related Stories
ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗೆ ಭಾರತ ಮಹಿಳಾ ಕ್ರಿಕೆಟ್ ತಂಡ ನಾಮನಿರ್ದೇಶ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಶಿಶುಗಳ ಶ್ರವಣ ಸಾಮರ್ಥ್ಯ ಪತ್ತೆಹಚ್ಚಲು ಏಮ್ಸ್ನ ಹೊಸ ಪ್ರಯತ್ನ!
ಟಾಕ್ಸಿಕ್ ಅಬ್ಬರ: ‘ತಬಾಹಿ’ ಹಾಡು ಟ್ರೆಂಡ್, ಯಾವ ಭಾಷೆಯಲ್ಲಿ ಅಧಿಕ ವೀಕ್ಷಣೆ?
2 ವರ್ಷ ಮೊದಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಬಿಎಸ್ವೈ ವಿರುದ್ಧ ಆಕ್ರೋಶ
ಸಂಚರಿಸುತ್ತಿದ್ದಾಗಲೇ ಬಸ್ನ ಇಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
