AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿನ ಜೊತೆಯಿದ್ದ ಮಹಿಳೆಯ ಮೇಲೆ ಟಂಟಂ ಚಾಲಕನಿಂದ ಅತ್ಯಾಚಾರಕ್ಕೆ ಯತ್ನ

ಟಂಟಂನಲ್ಲಿ ಮಗುವಿನ ಜೊತೆ ಆಸ್ಪತ್ರೆಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಮೂತ್ರ ವಿಸರ್ಜನೆ ನೆಪದಲ್ಲಿ ವಾಹನ ನಿಲ್ಲಿಸಿ ಮಗು ಎತ್ತಿಕೊಂಡು ಚಾಲಕ ಜೋಳದ ಹೊಲದತ್ತ ಓಡುತ್ತಾನೆ.

ಮಗುವಿನ ಜೊತೆಯಿದ್ದ ಮಹಿಳೆಯ ಮೇಲೆ ಟಂಟಂ ಚಾಲಕನಿಂದ ಅತ್ಯಾಚಾರಕ್ಕೆ ಯತ್ನ
ಅತ್ಯಾಚಾರಕ್ಕೆ ಯತ್ನಿಸಿದ ಚಾಲಕ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Jan 27, 2021 | 11:38 AM

Share

ರಾಯಚೂರು: ಮಗುವಿನೊಂದಿಗೆ ಆಸ್ಪತ್ರೆಗಾಗಿ ಲಿಂಗಸುಗೂರಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಟಂಟಂ ವಾಹನ ಚಾಲಕ ಅತ್ಯಾಚಾರಕ್ಕೆ ಯತ್ನಿಸಿದ್ದು, ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಂಟಂನಲ್ಲಿ ಮಗುವಿನ ಜೊತೆ ಆಸ್ಪತ್ರೆಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಮೂತ್ರ ವಿಸರ್ಜನೆ ನೆಪದಲ್ಲಿ ವಾಹನ ನಿಲ್ಲಿಸಿ ಮಗು ಎತ್ತಿಕೊಂಡು ಚಾಲಕ ಜೋಳದ ಹೊಲದತ್ತ ಓಡಿದ್ದಾನೆ. ತನ್ನ ಮಗುವನ್ನು ರಕ್ಷಿಸಲು ಆತನ ಹಿಂದೆ ಮಹಿಳೆಯೂ ಓಡಿದ್ದಾಳೆ.

ಈ ವೇಳೆ ಮಹಿಳೆಯ ಮೇಲೆ ಚಾಲಕ ಅತ್ಯಾಚಾರ ನಡೆಸಲು ಯತ್ನಿಸಿದ್ದು, ರಸ್ತೆಯಲ್ಲಿ ತೆರಳುತ್ತಿದ್ದ ಜನರು ಮಹಿಳೆಯನ್ನು ರಕ್ಷಣೆ ಮಾಡಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬೆಂಗಳೂರಲ್ಲಿ ಹತ್ಯೆ ಮಾಡಿದ್ದವರು ತಮಿಳುನಾಡಿನಲ್ಲಿ ಬಂಧನ!

Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!