AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ 178 ಗ್ರಾಮ ಪಂಚಾಯತಿಗಳಿಗೆ ಸ್ವಚ್ಛತಾ ವಾಹನ ವಿತರಣೆ

ರಾಯಚೂರಿನ ಕೃಷಿ ವಿವಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ವಸತಿ ಸಚಿವ ಸೋಮಣ್ಣ, ವಿತರಣೆಯಾಗುವ ವಾಹನಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.

ರಾಯಚೂರು: ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ 178 ಗ್ರಾಮ ಪಂಚಾಯತಿಗಳಿಗೆ ಸ್ವಚ್ಛತಾ ವಾಹನ ವಿತರಣೆ
ವಸತಿ ಸಚಿವ ಸೋಮಣ್ಣ
TV9 Web
| Edited By: |

Updated on: Aug 08, 2021 | 10:55 AM

Share

ರಾಯಚೂರು: ಜಿಲ್ಲೆಯ 178 ಗ್ರಾಮ ಪಂಚಾಯತಿಗಳಿಗೆ ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಸ್ವಚ್ಛತಾ ವಾಹನಗಳ ವಿತರಣೆ ಮಾಡಲಾಗಿದೆ. 2 ಕೋಟಿ ರೂಪಾಯಿ ವೆಚ್ಚದಲ್ಲಿ ಖರೀದಿಸಿದ 37 ಸ್ವಚ್ಛತಾ ವಾಹನಗಳನ್ನು ಇಂದು ವಿತರಣೆ‌ ಮಾಡಲಾಗಿದೆ. ರಾಯಚೂರಿನ ಕೃಷಿ ವಿವಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ವಸತಿ ಸಚಿವ ಸೋಮಣ್ಣ, ವಿತರಣೆಯಾಗುವ ವಾಹನಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.

ಈ ಸ್ವಚ್ಛತಾ ವಾಹನಗಳ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಶಾಶ್ವತ ಪರಿಹಾರಕ್ಕೆ ನಿರ್ಧರಿಸಲಾಗುತ್ತದೆ. ಆದ್ಯತೆಗೆ ಅನುಗುಣವಾಗಿ ಸ್ಚಚ್ಛ ಭಾರತ ಮಿಷನ್ ಯೋಜನೆಯಡಿ ಎಲ್ಲಾ ವಾಹನಗಳನ್ನು ವಿತರಣೆ ಮಾಡಲಾಗಿದೆ. ಈ ಬಗ್ಗೆ ಎಲ್ಲಾ ಮಾಹಿತಿ ಪಡೆದು ತ್ವರಿತವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ವಸತಿ ಸಚಿವ ಸೋಮಣ್ಣ ಸೂಚನೆ ನೀಡಿದ್ದಾರೆ.

ಮಾಹಿತಿ ನೀಡದೇ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಸಿಟ್ಟಿಗೆದ್ದ ಸಚಿವರು ಘನತ್ಯಾಜ್ಯ ವಿಲೇವಾರಿ ವಾಹನಗಳ ವಿತರಣೆ ಕಾರ್ಯಕ್ರಮ ಆಯೋಜಿಸಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದು ವಸತಿ ಸಚಿವರಾದ ಸೋಮಣ್ಣ ಸಿಟ್ಟಾದರು. ಜಿಲ್ಲೆಯ 37 ಗ್ರಾಮ ಪಂಚಾಯತಿಗೆ ತಲಾ ಒಂದು ವಾಹನ ವಿತರಣೆಗೆ ಚಾಲನೆ ನೀಡಲಾಗಿದ್ದು, ರಾಯಚೂರಿನ ಕೃಷಿ ವಿವಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಬಗ್ಗೆ ಬೆಳಗ್ಗೆ ದಿಢೀರನೆ ಹೇಳಿದ್ದಕ್ಕೆ ಜಿಲ್ಲಾ ಪಂಚಾಯತಿ ಅಧಿಕಾರಿಗಳ ವಿರುದ್ಧ ಸಚಿವ ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸ್ವಚ್ಛತಾ ಕಾಮಗಾರಿ ಪರಿಶೀಲನೆಗೆ ಉಟ್ಟ ಸೀರೆಯಲ್ಲೇ ಮ್ಯಾನ್​ಹೋಲ್​ಗೆ ಇಳಿದ ಪಾಲಿಕೆ ಅಧಿಕಾರಿ: ವಿಡಿಯೋ ವೈರಲ್

ಗುಣಮಟ್ಟದ ಮಾಸ್ಕ್, ಸ್ಯಾನಿಟೈಸರ್ ಸಿಗುತ್ತಿಲ್ಲ; ಧಾರವಾಡ ಮಹಾನಗರ ಪಾಲಿಕೆಯ ಸ್ವಚ್ಛತಾ ಕಾರ್ಮಿಕರ ಆರೋಪ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್