AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುಳಿದ ರಾಯಚೂರು ಸಮಸ್ಯೆಗಳ ನಿವಾರಣೆಗಾಗಿ ಹೋರಾಟ: ಏಮ್ಸ್​ ಆಸ್ಪತ್ರೆ ಹೋರಾಟಕ್ಕೆ ಬಲ ತುಂಬಿದ ಶಿವಣ್ಣ

ವೇದ ಸಿನೆಮಾದ ಟೀಸರ್ ಬಿಡುಗಡೆಗೆ ಎಂದು ರಾಯಚೂರಿಗೆ ಆಗಮಿಸಿದ್ದ ಹ್ಯಾಟ್ರೀಕ್ ಹೀರೋ ಶಿವರಾಜ್ ಕುಮಾರ್. ಹಿಂದುಳಿದ ರಾಯಚೂರು ಸಮಸ್ಯೆಗಳ ನಿವಾರಣೆಗಾಗಿ ಹೋರಾಟ ಮಾಡುತ್ತೇವೆ ಎಂದರು. ಅಲ್ಲದೇ ಏಮ್ಸ್​ ಆಸ್ಪತ್ರೆ ಹೋರಾಟಕ್ಕೆ ಬಲ ತುಂಬಿದರು.

ಹಿಂದುಳಿದ ರಾಯಚೂರು ಸಮಸ್ಯೆಗಳ ನಿವಾರಣೆಗಾಗಿ ಹೋರಾಟ: ಏಮ್ಸ್​ ಆಸ್ಪತ್ರೆ ಹೋರಾಟಕ್ಕೆ ಬಲ ತುಂಬಿದ ಶಿವಣ್ಣ
ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌
TV9 Web
| Edited By: |

Updated on: Dec 03, 2022 | 10:53 PM

Share

ರಾಯಚೂರು: ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ (AIIMS Hospital) ಒತ್ತಾಯಿಸಿ ಬಹಳ ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಇದೀಗ ಏಮ್ಸ್​ ಹೋರಾಟಗಾರ ಕೂಗಿಗೆ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ (shivaraj kumar) ಧ್ವನಿಗೂಡಿಸಿದ್ದು, ಹಿಂದುಳಿದ ರಾಯಚೂರು ಸಮಸ್ಯೆಗಳ ನಿವಾರಣೆಗಾಗಿ ಹೋರಾಟ ಮಾಡುತ್ತೇವೆ. ಏಮ್ಸ್ ಸ್ಥಾಪನೆಗೆ ನಾವು ಸಹಕರಿಸುತ್ತೇವೆ ಎಂದಿದ್ದಾರೆ. ಈ ಮೂಲಕ ಶಿವಣ್ಣನ ಹೇಳಿಕೆಯಿಂದ ಏಮ್ಸ್​ ಹೋರಾಟಕ್ಕೆ ಮತ್ತಷ್ಟು ಬಲಬಂದಂತಾಗಿದೆ.

ಇಂದು (ಡಿಸೆಂಬರ್ 03) ರಾಯಚೂರಿನಲ್ಲಿ ಸಂಜೆ ನಡೆದ ವೇದ ಚಿತ್ರದ ಪ್ರೀ ರೀಲಿಸ್ (vedha film Teaser) ಇವೆಂಟ್ ಕಾರ್ಯಕ್ರಮದಲ್ಲಿ ರಾಯಚೂರು ಹಿಂದುಳಿದ ಜಿಲ್ಲೆ. ನಮ್ಮ ಸಮಸ್ಯೆಗಳಿಗೆ ಯಾರೂ ಸ್ಪಂದಿಸಲ್ಲ ಅನ್ನೋ ಜನರ ಆರೋಪಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ, ಹಿಂದುಳಿದ ರಾಯಚೂರು ಸಮಸ್ಯೆಗಳ ನಿವಾರಣೆಗಾಗಿ ಹೋರಾಟ ಮಾಡುತ್ತೇವೆ. ಏಮ್ಸ್ ಸ್ಥಾಪನೆಗೆ ನಾವು ಸಹಕರಿಸುತ್ತೇವೆ ಎಂದು ಭರವಸೆ ನೀಡಿದರು.

ಇವತ್ತು ಪ್ರೆಸ್ ನವರು ಇಲ್ಲಿನ ಸಮಸ್ಯೆಗಳ ಬಗ್ಗೆ ಅದನ್ನೇ ಹೇಳಿದ್ರು. ನಮ್ಮ ಗಡಿ ಜಿಲ್ಲೆ ರಾಯಚೂರಿನ ಸಮಸ್ಯೆಗಳಿಗೆ ಯಾರೂ ಸ್ಪಂದಿಸಲ್ಲ ಅಂದ್ರು. ಈ ವರೆಗೆ ಇಲ್ಲಿಗೆ ಬರಲಾಗಿಲ್ಲ. ದಯವಿಟ್ಟು ಕ್ಷಮಿಸಿ. ಮುಂದಿನ ದಿನಗಳಲ್ಲಿ ಇಲ್ಲಿನ ಎಲ್ಲಾ ಸಮಸ್ಯೆಗಳಿಗೆ ನಾವೆಲ್ಲಾ ನಟರು ನಿಮ್ಮೊಟ್ಟಿಗೆ ಇರುತ್ತೇವೆ ಎಂದು ಹೇಳಿದರು.

ಇಲ್ಲಿ ಏಮ್ಸ್ ಸ್ಥಾಪನೆಗಾಗಿ ಹೋರಾಟ ನಡೆಯುತ್ತಿವೆ. ನಿಮ್ಮ ಆಸೆಯಂತೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ನಾವು ಸಹಕರಿಸುತ್ತೇವೆ. ನಿಮ್ಮ ಆಶಯದಂತೆ ನಾನು ಸಿಎಂರನ್ನ ಭೇಟಿಯಾಗಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಕುರಿತ ಚರ್ಚಿಸುತ್ತೇನೆ ಎಂದು ಶಿವಣ್ಣ ಮಾತು ಕೊಟ್ಟರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್