AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ-ಪುತ್ರಿ ಆಚೆ ಹೋಗಿದ್ದ ವೇಳೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪತ್ನಿ, ಇದೇ ವೇಳೆ ಮತ್ತೋರ್ವ ಪುತ್ರಿಗೂ ತಗುಲಿದ ಬೆಂಕಿ

ಶಿರೀಷ ಪತಿ ಇನ್ನೊಬ್ಬ ಪುತ್ರಿ ಜೊತೆ ಹೊರ ಹೋಗಿದ್ದರು. ಪತಿ ಹೊರಗೆ ಹೋಗಿದ್ದಾಗ ಶಿರೀಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತಿ-ಪುತ್ರಿ ಆಚೆ ಹೋಗಿದ್ದ ವೇಳೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪತ್ನಿ, ಇದೇ ವೇಳೆ ಮತ್ತೋರ್ವ ಪುತ್ರಿಗೂ ತಗುಲಿದ ಬೆಂಕಿ
ಪತಿ-ಪುತ್ರಿ ಆಚೆ ಹೋಗಿದ್ದ ವೇಳೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪತ್ನಿ, ಇದೇ ವೇಳೆ ಮತ್ತೋರ್ವ ಪುತ್ರಿಗೂ ತಗುಲಿದ ಬೆಂಕಿ
TV9 Web
| Edited By: |

Updated on: Feb 01, 2022 | 12:14 PM

Share

ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಬೆಂಕಿ ಹಚ್ಚಿಕೊಂಡು ಗೃಹಿಣಿ ಆತ್ಯಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಘಟನೆ ವೇಳೆ ಪಕ್ಕದಲ್ಲಿದ್ದ ಪುತ್ರಿಗೂ ಬೆಂಕಿ ತಗಲಿದ್ದು ಮಗಳು ಕೂಡ ಮೃತಪಟ್ಟಿದ್ದಾರೆ. ಶಿರೀಷ (35) ಹಾಗೂ ಪುತ್ರಿ ಭುವನಾ(5) ಮೃತರು. ಶಿರೀಷ ಪತಿ ಇನ್ನೊಬ್ಬ ಪುತ್ರಿ ಜೊತೆ ಹೊರ ಹೋಗಿದ್ದರು. ಪತಿ ಹೊರಗೆ ಹೋಗಿದ್ದಾಗ ಶಿರೀಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈಯಕ್ತಿಕ ಕಾರಣದಿಂದ ಶಿರೀಷ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಶಿರೀಷ, ಪತಿ ಇನ್ನೊಬ್ಬ ಪುತ್ರಿ ಜೊತೆ ಹೊರ ಹೋಗಿದ್ದ ವೇಳೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಟ್ರ್ಯಾಕ್ಟರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು ಗದಗ-ಬಾಗಲಕೋಟೆ ಮಾರ್ಗದ ಜಾಲಿಹಾಳ ಬಳಿ ಭೀಕರ ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸನಗೌಡ ಪಾಟೀಲ್(60), ಸಂಗಮ್ಮ ಪಾಟೀಲ್(55) ಮಂಜುನಾಥ ಮಾರನಬಸರಿ(38) ಅಪಘಾತದಲ್ಲಿ ಮೃತಪಟ್ಟವರು. ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದೇವಸ್ಥಾನದ ಎದುರು ವೃದ್ಧೆಯನ್ನು ಥಳಿಸಿದ ಸಂಬಂಧಿಕರು ಧಾರವಾಡ: ನಗರದ ದುರ್ಗಾದೇವಿ ದೇಗುಲದ ಬಳಿ ಸಂಬಂಧಿಗಳು ವೃದ್ಧೆಯನ್ನು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. ಸ್ಥಳದಲ್ಲಿದ್ದವರು ತಡೆಯಲು ಹೋದರೂ ಕೇಳದೆ ಯುವತಿಯರಿಂದ ವೃದ್ಧೆ ಮೇಲೆ ಹಲ್ಲೆ ನಡೆದಿದೆ. ಹಲ್ಲೆಯ ವಿಡಿಯೋ ವೈರಲ್ ಆಗಿದೆ. ದೇವಸ್ಥಾನಕ್ಕೆ ಬಂದಿದ್ದ ಅನೇಕರಿಂದ ಜಗಳ ಬಿಡಿಸುವ ಯತ್ನ ನಡೆದರೂ ಯಾರ ಮಾತಿಗೂ ಜಗ್ಗದೇ ವೃದ್ಧೆ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ. ಧಾರವಾಡ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕಣ್ಣಳತೆಯಲ್ಲೇ ನಕಲಿ ಬೀಗದ ಕೈ ತಯಾರಿಸಿ ಅಚ್ಚುಕಟ್ಟಾಗಿ ಪ್ಲ್ಯಾನ್ ಮಾಡಿ 13 ವರ್ಷದಿಂದ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ