AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಕ್ರೂಸರ್ ಪಲ್ಟಿ! ಮಹಿಳೆ ಸಾವು, 7 ಜನರಿಗೆ ಗಾಯ

ಮೃತರು ಹಾಗೂ ಗಾಯಾಳುಗಳು ಸಿಂಧನೂರು ತಾಲೂಕಿನ ಗಿಣಿವಾರ ಗ್ರಾಮದವರು. ಗಾಯಾಳುಗಳಿಗೆ ರಾಯಚೂರು ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹತ್ತಿ ಬಿಡಿಸಲು ಕೂಲಿ ಕೆಸಲಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ರಾಯಚೂರಿನಲ್ಲಿ ಕ್ರೂಸರ್ ಪಲ್ಟಿ! ಮಹಿಳೆ ಸಾವು, 7 ಜನರಿಗೆ ಗಾಯ
ಕ್ರೂಸರ್ ಪಲ್ಟಿಯಾಗಿ ಮಹಿಳೆ ಮೃತಪಟ್ಟಿದ್ದಾರೆ
TV9 Web
| Edited By: |

Updated on: Nov 16, 2021 | 12:44 PM

Share

ರಾಯಚೂರು: ಕ್ರೂಸರ್ ಪಲ್ಟಿಯಾಗಿ ಮಹಿಳೆ ಸಾವನ್ನಪ್ಪಿದ್ದು, 7 ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ಸಂಭವಿಸಿದೆ. ಕೂಲಿ ಕಾರ್ಮಿಕರಿದ್ದ ಕ್ರೂಸರ್ ಪಲ್ಟಿ ಹೊಡೆದು ಲಕ್ಷ್ಮೀದೇವಿ (50) ಮೃತಪಟ್ಟಿದ್ದಾರೆ. ಮಲ್ಲಪ್ಪ, ಈರಮ್ಮ(35), ಸತ್ತಮ್ಮ (30), ಯಲ್ಲಮ್ಮ (45), ನಿಂಗಮ್ಮ (45), ಗಂಗಮ್ಮ(50), ಗಂಗಮ್ಮ (40) ತೀವ್ರಗಾಯಗೊಂಡಿದ್ದಾರೆ. ಗಾಯಗೊಂಡ 7 ಜನರಿಗೆ ಮಾನ್ವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಹಾಗೂ ಗಾಯಾಳುಗಳು ಸಿಂಧನೂರು ತಾಲೂಕಿನ ಗಿಣಿವಾರ ಗ್ರಾಮದವರು. ಗಾಯಾಳುಗಳಿಗೆ ರಾಯಚೂರು ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹತ್ತಿ ಬಿಡಿಸಲು ಕೂಲಿ ಕೆಸಲಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ ಬೀದರ್​ನಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ಬೀದರ್ ನಗರದ ಹಳೆ ಸ್ವಪ್ನ ಚಿತ್ರಮಂದಿರದ ಪಕ್ಕದಲ್ಲಿ ಶವ ಪತ್ತೆಯಾಗಿದ್ದು, ಬೇರೆ ಎಲ್ಲೋ ಕೊಲೆ ಮಾಡಿ ಇಲ್ಲಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಮುಲ್ತಾನಿ ಕಾಲೋನಿಯ ಅಜ್ಜು ಸನ್ ಆಫ್ ಶಿರಾಜ್ (32) ಕೊಲೆಯಾದ ದುರ್ದೈವಿ. ಅಜ್ಜು ತಳ್ಳುವ ಗಾಡಿಯಲ್ಲಿ ಹಣ್ಣು ವ್ಯಾಪಾರ ಮಾಡಿಕೊಂಡಿದ್ದ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ

ಬೆಂಗಳೂರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್!

20 ವರ್ಷಗಳಲ್ಲಿ 1,888 ಕಸ್ಟಡಿ ಸಾವು; ಇದರಲ್ಲಿ ಶಿಕ್ಷೆ ಆಗಿದ್ದು ಕೇವಲ 26 ಪೊಲೀಸರಿಗೆ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ