AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಕ್ರೂಸರ್ ಪಲ್ಟಿ! ಮಹಿಳೆ ಸಾವು, 7 ಜನರಿಗೆ ಗಾಯ

ಮೃತರು ಹಾಗೂ ಗಾಯಾಳುಗಳು ಸಿಂಧನೂರು ತಾಲೂಕಿನ ಗಿಣಿವಾರ ಗ್ರಾಮದವರು. ಗಾಯಾಳುಗಳಿಗೆ ರಾಯಚೂರು ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹತ್ತಿ ಬಿಡಿಸಲು ಕೂಲಿ ಕೆಸಲಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ರಾಯಚೂರಿನಲ್ಲಿ ಕ್ರೂಸರ್ ಪಲ್ಟಿ! ಮಹಿಳೆ ಸಾವು, 7 ಜನರಿಗೆ ಗಾಯ
ಕ್ರೂಸರ್ ಪಲ್ಟಿಯಾಗಿ ಮಹಿಳೆ ಮೃತಪಟ್ಟಿದ್ದಾರೆ
TV9 Web
| Edited By: |

Updated on: Nov 16, 2021 | 12:44 PM

Share

ರಾಯಚೂರು: ಕ್ರೂಸರ್ ಪಲ್ಟಿಯಾಗಿ ಮಹಿಳೆ ಸಾವನ್ನಪ್ಪಿದ್ದು, 7 ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ಸಂಭವಿಸಿದೆ. ಕೂಲಿ ಕಾರ್ಮಿಕರಿದ್ದ ಕ್ರೂಸರ್ ಪಲ್ಟಿ ಹೊಡೆದು ಲಕ್ಷ್ಮೀದೇವಿ (50) ಮೃತಪಟ್ಟಿದ್ದಾರೆ. ಮಲ್ಲಪ್ಪ, ಈರಮ್ಮ(35), ಸತ್ತಮ್ಮ (30), ಯಲ್ಲಮ್ಮ (45), ನಿಂಗಮ್ಮ (45), ಗಂಗಮ್ಮ(50), ಗಂಗಮ್ಮ (40) ತೀವ್ರಗಾಯಗೊಂಡಿದ್ದಾರೆ. ಗಾಯಗೊಂಡ 7 ಜನರಿಗೆ ಮಾನ್ವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಹಾಗೂ ಗಾಯಾಳುಗಳು ಸಿಂಧನೂರು ತಾಲೂಕಿನ ಗಿಣಿವಾರ ಗ್ರಾಮದವರು. ಗಾಯಾಳುಗಳಿಗೆ ರಾಯಚೂರು ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹತ್ತಿ ಬಿಡಿಸಲು ಕೂಲಿ ಕೆಸಲಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ ಬೀದರ್​ನಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ಬೀದರ್ ನಗರದ ಹಳೆ ಸ್ವಪ್ನ ಚಿತ್ರಮಂದಿರದ ಪಕ್ಕದಲ್ಲಿ ಶವ ಪತ್ತೆಯಾಗಿದ್ದು, ಬೇರೆ ಎಲ್ಲೋ ಕೊಲೆ ಮಾಡಿ ಇಲ್ಲಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಮುಲ್ತಾನಿ ಕಾಲೋನಿಯ ಅಜ್ಜು ಸನ್ ಆಫ್ ಶಿರಾಜ್ (32) ಕೊಲೆಯಾದ ದುರ್ದೈವಿ. ಅಜ್ಜು ತಳ್ಳುವ ಗಾಡಿಯಲ್ಲಿ ಹಣ್ಣು ವ್ಯಾಪಾರ ಮಾಡಿಕೊಂಡಿದ್ದ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ

ಬೆಂಗಳೂರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್!

20 ವರ್ಷಗಳಲ್ಲಿ 1,888 ಕಸ್ಟಡಿ ಸಾವು; ಇದರಲ್ಲಿ ಶಿಕ್ಷೆ ಆಗಿದ್ದು ಕೇವಲ 26 ಪೊಲೀಸರಿಗೆ

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​