AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯ ರಾಯರ ಸನ್ನಿಧಾನದಲ್ಲಿ ಶಿವಮೊಗ್ಗ ಮೂಲದ ಮಹಿಳೆ ಆತ್ಮಹತ್ಯೆಗೆ ಯತ್ನ, ಸ್ಥಿತಿ ಗಂಭೀರ

Mantralayam Raghavendra Swamy Temple: ರಾಯರ ದರ್ಶನಕ್ಕೆ ಶಿವಮೊಗ್ಗಾದಿಂದ ಮಂತ್ರಾಲಯಕ್ಕೆ ಬಂದಿದ್ದ ಮಹಿಳೆ ಶ್ರೀ ಮಠದಲ್ಲಿ ನಿದ್ರೆ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮಂತ್ರಾಲಯ ರಾಯರ ಸನ್ನಿಧಾನದಲ್ಲಿ ಶಿವಮೊಗ್ಗ ಮೂಲದ ಮಹಿಳೆ ಆತ್ಮಹತ್ಯೆಗೆ ಯತ್ನ, ಸ್ಥಿತಿ ಗಂಭೀರ
ರಾಯರ ಸನ್ನಿಧಾನದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ
TV9 Web
| Edited By: ಆಯೇಷಾ ಬಾನು|

Updated on:Aug 10, 2021 | 8:01 AM

Share

ಕರ್ನೂಲ್ ಜಿಲ್ಲೆ: ಗುರು ರಾಘವೇಂದ್ರ ಸನ್ನಿಧಾನದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕರ್ನಾಟಕದ ರಾಯಚೂರಿನ ಮಂತ್ರಾಲಯದ(Mantralayam) ಶ್ರೀರಾಘವೇಂದ್ರ ಸ್ವಾಮಿಯ ಶ್ರೀ ಮಠದ ಸನ್ನಿಧಾನದಲ್ಲಿ ಭಕ್ತರೊಬ್ಬರು ನಿದ್ರೆ ಮಾತ್ರೆ ನುಂಗಿ ಆತ್ಮಹತ್ಯೆಗೆ(Suicide) ಯತ್ನಿಸಿದ್ದಾರೆ.

ರಾಯರ ದರ್ಶನಕ್ಕೆ ಶಿವಮೊಗ್ಗಾದಿಂದ ಮಂತ್ರಾಲಯಕ್ಕೆ ಬಂದಿದ್ದ ಮಹಿಳೆ ಶ್ರೀ ಮಠದಲ್ಲಿ ನಿದ್ರೆ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹಿಳೆ ಪ್ರಜ್ಞೆ ಕಳೆದುಕೊಂಡಿದ್ದು ಮಠದ ಭದ್ರತಾ ಸಿಬ್ಬಂದಿ ರಘು ಎಂಬುವವರು ಹಾಗೂ ಕೆಲವರು ಆಕೆಯನ್ನು ಎಮ್ಮಿಗನೂರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಆದ್ರೆ ಮಹಿಳೆಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕರ್ನೂಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇನ್ನು ಮಹಿಳೆ ಬಳಿ ಶಿವಮೊಗ್ಗದಿಂದ ಮಂತ್ರಾಲಯಕ್ಕೆ ಬಂದ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಲಭ್ಯವಾಗಿದೆ. ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

mantralayam raghavendra swamy temple

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಯ

ಇದನ್ನೂ ಓದಿ: ಮಂತ್ರಾಲಯದ ಬಳಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಭದ್ರಾ; ರಾಯರ ಭಕ್ತರು ನದಿ ದಂಡೆಗೆ ತೆರಳದಂತೆ ಕಟ್ಟೆಚ್ಚರ ರಾಯಚೂರು: ಮಂತ್ರಾಲಯದ ಗೋಶಾಲೆಗೆ ಮೇವು ದಾನ ನೀಡಿದ ರೈತರು

Published On - 7:56 am, Tue, 10 August 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು