AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನ್ಯವಾದ ಟಿವಿ9 ವೀಕ್ಷಕರೇ.. ನೀವು ಕೊಟ್ಟ ಅಕ್ಕಿ ಬೇಳೆ ಕಿಟ್ ಅಫಜಲಪುರದತ್ತ ಹೊರಟಿತು

ಬೆಂಗಳೂರು: ಉತ್ತರ ಕರ್ನಾಟಕ ಕಳೆದ ವರ್ಷದಂತೆ ಈ ಬಾರಿಯೂ ಭಾರೀ ವರ್ಷಧಾರೆ ಕಂಡಿದ್ದು, ಮಳೆ ಪ್ರವಾಹ ಅಲ್ಲಿನ ಜನರನ್ನು ಈ ಬಾರಿಯೂ ಹೈರಾಣಗೊಳಿಸಿದೆ. ಮೊದಲೇ ಕೊರೊನಾದಿಂದ ಕಂಗೆಟ್ಟ ಮಂದಿಗೆ ವಿಪರೀತವಾದ ಮುಂಗಾರು ಮಳೆಯಿಂದಾಗಿ ಹರ್ಷಧಾರೆ ಎಂಬುದೇ ಇಲ್ಲವಾಗಿದೆ. ಇದನ್ನು ಮನಗಂಡು ನಿಮ್ಮ ನೆಚ್ಚಿನ ನಂಬರ್1ನ್ಯೂಸ್ ಚಾನೆಲ್ ಟಿವಿ9 ಕನ್ನಡ ಮತ್ತೊಮ್ಮೆ ತನ್ನ ಸಾಮಾಜಿಕ ಹೊಣೆಗಾರಿಕೆ ನಿಭಾಯಿಸಲು ಮುಂದಾಗಿದೆ. ಇದಕ್ಕೆ ಎಂದಿನಂತೆ ಟಿವಿ9 ವೀಕ್ಷಕರು ಸಹ ಕೈಜೋಡಿಸಿದ್ದಾರೆ. ಟಿವಿ9 ಕರೆಗೆ ಓಗೊಟ್ಟ ಸಹೃದಯೀ ವೀಕ್ಷಕರಿಗೆ ಧನ್ಯವಾದ ಉತ್ತರ ಕರ್ನಾಟಕದ […]

ಧನ್ಯವಾದ ಟಿವಿ9 ವೀಕ್ಷಕರೇ.. ನೀವು ಕೊಟ್ಟ ಅಕ್ಕಿ ಬೇಳೆ ಕಿಟ್ ಅಫಜಲಪುರದತ್ತ ಹೊರಟಿತು
ಸಾಧು ಶ್ರೀನಾಥ್​
|

Updated on: Oct 23, 2020 | 4:19 PM

Share

ಬೆಂಗಳೂರು: ಉತ್ತರ ಕರ್ನಾಟಕ ಕಳೆದ ವರ್ಷದಂತೆ ಈ ಬಾರಿಯೂ ಭಾರೀ ವರ್ಷಧಾರೆ ಕಂಡಿದ್ದು, ಮಳೆ ಪ್ರವಾಹ ಅಲ್ಲಿನ ಜನರನ್ನು ಈ ಬಾರಿಯೂ ಹೈರಾಣಗೊಳಿಸಿದೆ. ಮೊದಲೇ ಕೊರೊನಾದಿಂದ ಕಂಗೆಟ್ಟ ಮಂದಿಗೆ ವಿಪರೀತವಾದ ಮುಂಗಾರು ಮಳೆಯಿಂದಾಗಿ ಹರ್ಷಧಾರೆ ಎಂಬುದೇ ಇಲ್ಲವಾಗಿದೆ.

ಇದನ್ನು ಮನಗಂಡು ನಿಮ್ಮ ನೆಚ್ಚಿನ ನಂಬರ್1ನ್ಯೂಸ್ ಚಾನೆಲ್ ಟಿವಿ9 ಕನ್ನಡ ಮತ್ತೊಮ್ಮೆ ತನ್ನ ಸಾಮಾಜಿಕ ಹೊಣೆಗಾರಿಕೆ ನಿಭಾಯಿಸಲು ಮುಂದಾಗಿದೆ. ಇದಕ್ಕೆ ಎಂದಿನಂತೆ ಟಿವಿ9 ವೀಕ್ಷಕರು ಸಹ ಕೈಜೋಡಿಸಿದ್ದಾರೆ.

ಟಿವಿ9 ಕರೆಗೆ ಓಗೊಟ್ಟ ಸಹೃದಯೀ ವೀಕ್ಷಕರಿಗೆ ಧನ್ಯವಾದ ಉತ್ತರ ಕರ್ನಾಟಕದ ನೆರೆ, ಪ್ರವಾಹ ಪರಿಸ್ಥಿತಿಯಿಂದ ಬಸವಳಿದಿರುವ ಜನರಿಗೆ ನೆರವಾಗಲು ಟಿವಿ9 ತನ್ನ ವೀಕ್ಷಕರನ್ನು ಕೋರಿತ್ತು. ಟಿವಿ9 ಕರೆಗೆ ಓಗೊಟ್ಟು ಸಹೃದಯೀ ವೀಕ್ಷಕರು, ಕನ್ನಡ ಜನತೆ ಅಪಾರ ಪ್ರಮಾಣದಲ್ಲಿ ನೆರವು ನೀಡಿದ್ದಾರೆ. ಮುಖ್ಯವಾಗಿ ಅಕ್ಕಿ, ಬೇಳೆ, ಇತರೆ ಅಡುಗೆ ಸಾಮಾಗ್ರಿ ಜೊತೆಗೆ ಹಾಸಿಗೆ, ಹೊದಿಕೆ, ಕಂಬಳಿಯನ್ನೂ ಧಾರಾಳವಾಗಿ ನೀಡಿದ್ದಾರೆ.

ಟಿವಿ9 ವೀಕ್ಷಕರು ನೀಡಿರುವ ಈ ಕೊಡುಗೆಯನ್ನು ಸಂತ್ರಸ್ತರಿಗೆ ತಲುಪಿಸಲೆಂದು ಇಂದು ಟಿವಿ9 ತಂಡ ಸಾಮಾಗ್ರಿಗಳೊಂದಿಗೆ ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದತ್ತ ಹೊರಟಿದೆ. ನಾಳೆ ಬೆಳಗ್ಗೆ ಅಫಜಲಪುರ ತಲುಪುತ್ತಿದ್ದಂತೆ ಅಲ್ಲಿನ ಸಂತ್ರಸ್ತರಿಗೆ ಟಿವಿ9 ವೀಕ್ಷಕರು ನೀಡಿರುವ ಸಾಮಾಗ್ರಿಗಳನ್ನು ತಲುಪಿಸಲಾಗುವುದು.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ