AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನ್ಯವಾದ ಟಿವಿ9 ವೀಕ್ಷಕರೇ.. ನೀವು ಕೊಟ್ಟ ಅಕ್ಕಿ ಬೇಳೆ ಕಿಟ್ ಅಫಜಲಪುರದತ್ತ ಹೊರಟಿತು

ಬೆಂಗಳೂರು: ಉತ್ತರ ಕರ್ನಾಟಕ ಕಳೆದ ವರ್ಷದಂತೆ ಈ ಬಾರಿಯೂ ಭಾರೀ ವರ್ಷಧಾರೆ ಕಂಡಿದ್ದು, ಮಳೆ ಪ್ರವಾಹ ಅಲ್ಲಿನ ಜನರನ್ನು ಈ ಬಾರಿಯೂ ಹೈರಾಣಗೊಳಿಸಿದೆ. ಮೊದಲೇ ಕೊರೊನಾದಿಂದ ಕಂಗೆಟ್ಟ ಮಂದಿಗೆ ವಿಪರೀತವಾದ ಮುಂಗಾರು ಮಳೆಯಿಂದಾಗಿ ಹರ್ಷಧಾರೆ ಎಂಬುದೇ ಇಲ್ಲವಾಗಿದೆ. ಇದನ್ನು ಮನಗಂಡು ನಿಮ್ಮ ನೆಚ್ಚಿನ ನಂಬರ್1ನ್ಯೂಸ್ ಚಾನೆಲ್ ಟಿವಿ9 ಕನ್ನಡ ಮತ್ತೊಮ್ಮೆ ತನ್ನ ಸಾಮಾಜಿಕ ಹೊಣೆಗಾರಿಕೆ ನಿಭಾಯಿಸಲು ಮುಂದಾಗಿದೆ. ಇದಕ್ಕೆ ಎಂದಿನಂತೆ ಟಿವಿ9 ವೀಕ್ಷಕರು ಸಹ ಕೈಜೋಡಿಸಿದ್ದಾರೆ. ಟಿವಿ9 ಕರೆಗೆ ಓಗೊಟ್ಟ ಸಹೃದಯೀ ವೀಕ್ಷಕರಿಗೆ ಧನ್ಯವಾದ ಉತ್ತರ ಕರ್ನಾಟಕದ […]

ಧನ್ಯವಾದ ಟಿವಿ9 ವೀಕ್ಷಕರೇ.. ನೀವು ಕೊಟ್ಟ ಅಕ್ಕಿ ಬೇಳೆ ಕಿಟ್ ಅಫಜಲಪುರದತ್ತ ಹೊರಟಿತು
ಸಾಧು ಶ್ರೀನಾಥ್​
|

Updated on: Oct 23, 2020 | 4:19 PM

Share

ಬೆಂಗಳೂರು: ಉತ್ತರ ಕರ್ನಾಟಕ ಕಳೆದ ವರ್ಷದಂತೆ ಈ ಬಾರಿಯೂ ಭಾರೀ ವರ್ಷಧಾರೆ ಕಂಡಿದ್ದು, ಮಳೆ ಪ್ರವಾಹ ಅಲ್ಲಿನ ಜನರನ್ನು ಈ ಬಾರಿಯೂ ಹೈರಾಣಗೊಳಿಸಿದೆ. ಮೊದಲೇ ಕೊರೊನಾದಿಂದ ಕಂಗೆಟ್ಟ ಮಂದಿಗೆ ವಿಪರೀತವಾದ ಮುಂಗಾರು ಮಳೆಯಿಂದಾಗಿ ಹರ್ಷಧಾರೆ ಎಂಬುದೇ ಇಲ್ಲವಾಗಿದೆ.

ಇದನ್ನು ಮನಗಂಡು ನಿಮ್ಮ ನೆಚ್ಚಿನ ನಂಬರ್1ನ್ಯೂಸ್ ಚಾನೆಲ್ ಟಿವಿ9 ಕನ್ನಡ ಮತ್ತೊಮ್ಮೆ ತನ್ನ ಸಾಮಾಜಿಕ ಹೊಣೆಗಾರಿಕೆ ನಿಭಾಯಿಸಲು ಮುಂದಾಗಿದೆ. ಇದಕ್ಕೆ ಎಂದಿನಂತೆ ಟಿವಿ9 ವೀಕ್ಷಕರು ಸಹ ಕೈಜೋಡಿಸಿದ್ದಾರೆ.

ಟಿವಿ9 ಕರೆಗೆ ಓಗೊಟ್ಟ ಸಹೃದಯೀ ವೀಕ್ಷಕರಿಗೆ ಧನ್ಯವಾದ ಉತ್ತರ ಕರ್ನಾಟಕದ ನೆರೆ, ಪ್ರವಾಹ ಪರಿಸ್ಥಿತಿಯಿಂದ ಬಸವಳಿದಿರುವ ಜನರಿಗೆ ನೆರವಾಗಲು ಟಿವಿ9 ತನ್ನ ವೀಕ್ಷಕರನ್ನು ಕೋರಿತ್ತು. ಟಿವಿ9 ಕರೆಗೆ ಓಗೊಟ್ಟು ಸಹೃದಯೀ ವೀಕ್ಷಕರು, ಕನ್ನಡ ಜನತೆ ಅಪಾರ ಪ್ರಮಾಣದಲ್ಲಿ ನೆರವು ನೀಡಿದ್ದಾರೆ. ಮುಖ್ಯವಾಗಿ ಅಕ್ಕಿ, ಬೇಳೆ, ಇತರೆ ಅಡುಗೆ ಸಾಮಾಗ್ರಿ ಜೊತೆಗೆ ಹಾಸಿಗೆ, ಹೊದಿಕೆ, ಕಂಬಳಿಯನ್ನೂ ಧಾರಾಳವಾಗಿ ನೀಡಿದ್ದಾರೆ.

ಟಿವಿ9 ವೀಕ್ಷಕರು ನೀಡಿರುವ ಈ ಕೊಡುಗೆಯನ್ನು ಸಂತ್ರಸ್ತರಿಗೆ ತಲುಪಿಸಲೆಂದು ಇಂದು ಟಿವಿ9 ತಂಡ ಸಾಮಾಗ್ರಿಗಳೊಂದಿಗೆ ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದತ್ತ ಹೊರಟಿದೆ. ನಾಳೆ ಬೆಳಗ್ಗೆ ಅಫಜಲಪುರ ತಲುಪುತ್ತಿದ್ದಂತೆ ಅಲ್ಲಿನ ಸಂತ್ರಸ್ತರಿಗೆ ಟಿವಿ9 ವೀಕ್ಷಕರು ನೀಡಿರುವ ಸಾಮಾಗ್ರಿಗಳನ್ನು ತಲುಪಿಸಲಾಗುವುದು.

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್