Karnataka Rains: ಬೆಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಮಳೆ

Rain in many parts of the Karnataka; ಮಂಡ್ಯದಲ್ಲಿ ಕಾವೇರಿ ಹೋರಾಟದ ನಡುವೆ ಗುಡುಗು ಸಹಿತ ಮಳೆ ಸುರಿಯಿತು. ಏಕಾಏಕಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯಿತು. ಮಳೆಯ ಆಗಮನದಿಂದ ಮಂಡ್ಯದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಅತ್ತ ಕಲಬುರಗಿ ನಗರ ಸೇರಿದಂತೆ ಕಲಬುರಗಿ ಜಿಲ್ಲೆಯ ಹಲವಡೆ ಕೂಡ ಮಳೆಯಾಗಿದೆ.

Karnataka Rains: ಬೆಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಮಳೆ
ಕಲಬುರಗಿಯಲ್ಲಿ ಮಳೆ
Follow us
| Updated By: ಗಣಪತಿ ಶರ್ಮ

Updated on: Sep 22, 2023 | 9:31 PM

ಬೆಂಗಳೂರು, ಸೆಪ್ಟೆಂಬರ್ 22: ಬೆಂಗಳೂರು ಮಹಾನಗರದ (Bangalore Rains) ಹಲವೆಡೆ, ಮಂಡ್ಯ, ಕಲಬುರಗಿ ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಸಂಜೆ ಹಾಗೂ ರಾತ್ರಿ ದಿಢೀರ್ ಮಳೆ ಸುರಿಯಿತು. ಆ ಮೂಲಕ ಬಿಸಿಲ ಬೇಗೆಗೆ ಬಸವಳಿದಿದ್ದ ಧರೆಗೆ ತುಸು ತಂಪೆರೆಯಿತು. ಬೆಂಗಳೂರಿನ ಮೆಜೆಸ್ಟಿಕ್, ಟೌನ್ ಹಾಲ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ರಾಜಾಜಿನಗರ, ಶಾಂತಿನಗರ ಸೇರಿದಂತೆ ಹಲವೆಡೆ ಶುಕ್ರವಾರ ರಾತ್ರಿ ಹಠಾತ್ ವರ್ಷಧಾರೆಯಾಯಿತು. ಮಳೆಯಿಂದ ವಾಹನ ಸವಾರರು ಪರದಾಟ ನಡೆಸುವಂತಾಯಿತು. ಸಂಚಾರ ದಟ್ಟಣೆ ಉಂಟಾಯಿತು.

ಮಂಡ್ಯದಲ್ಲಿ ಕಾವೇರಿ ಹೋರಾಟದ ನಡುವೆ ಗುಡುಗು ಸಹಿತ ಮಳೆ ಸುರಿಯಿತು. ಏಕಾಏಕಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯಿತು. ಮಳೆಯ ಆಗಮನದಿಂದ ಮಂಡ್ಯದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಕಲಬುರಗಿ ನಗರ ಸೇರಿದಂತೆ ಕಲಬುರಗಿ ಜಿಲ್ಲೆಯ ಹಲವಡೆ ಕೂಡ ಮಳೆಯಾಗಿದೆ. ಗುಡುಗು ಸಹಿತ ಮಳೆ ಸುರಿದಿದೆ. ಕಳೆದ ಕೆಲವು ದಿನಗಳಿಂದ ಮಳೆ ಇಲ್ಲದೇ ಕಂಗಾಲಾಗಿದ್ದ ಜನರು ತುಸು ನಿರಾಳರಾಗಿದ್ದಾರೆ. ಸುಮಾರು ಅರ್ದಗಂಟೆಯಿಂದ ಜಿಲ್ಲೆಯ ವಿವಿಧಡೆ ಮಳೆ ಸುರಿದಿದೆ.

ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ: ಹೈಕೋರ್ಟ್ ಆದೇಶ

ಬೆಂಗಳೂರಿನ ಹಲವೆಡೆ ಗುರುವಾರ ರಾತ್ರಿಯೂ ಭಾರಿ ಮಳೆಯಾಗಿತ್ತು. ರಾಮಕೃಷ್ಣ ಆಶ್ರಮ ವೃತ್ತ, ಬಸವನಗುಡಿ, ಹನುಮಂತನಗರ, ಮುನೇಶ್ವರ ಬ್ಲಾಕ್, ಶ್ರೀನಿವಾಸ ನಗರ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಗುರುವಾರ ರಾತ್ರಿ ಮಳೆಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ