AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಮತ್ತು ಕೊರೊನಾ ಸೋಂಕು ಹರಡುವುದಕ್ಕೆ ಸಂಬಂಧ ಇದ್ಯಾ?

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಕೊರೊನಾ ವೈರಸ್ ಹಬ್ಬುತ್ತಿರುವ ಈ ಸಂದರ್ಭದಲ್ಲಿ ಭಾರಿ ಮಳೆಯಾಗಿರುವುದರಿಂದ ವೈರಸ್ ಮತ್ತಷ್ಟು ವ್ಯಾಪಕವಾಗಿ ಹರಡಬಹುದು ಎಂದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಆದ್ರೆ ಸಮಾಧಾನಕರ ಸಂಗತಿ ಏನಂದ್ರೆ ಮಳೆಗೂ ಕೊರೊನಾ ಸೋಂಕು ಹರಡುವುದಕ್ಕೂ ಯಾವುದೇ ಸಂಬಂಧವಿಲ್ಲ. ಉಷ್ಣಾಂಶದಲ್ಲಿ ಏರುಪೇರಾದರೆ ಮಾತ್ರ ಕೊರೊನಾ ವೈರಸ್ ಹೆಚ್ಚಳವಾಗುವ ಸಾಧ್ಯತೆಯಿದೆ. ಸದ್ಯ ಮಳೆ ಬಂದು ನಿಂತರೂ ವಾತಾವರಣದಲ್ಲಿ ಉಷ್ಣಾಂಶ ಇದೇ ರೀತಿ ಇದೆ. ಇದರಿಂದ ಡೆಂಘೀ ಜ್ವರ ಬರುವ ಸಾಧ್ಯತೆ ಇರುತ್ತದೆ. […]

ಮಳೆ ಮತ್ತು ಕೊರೊನಾ ಸೋಂಕು ಹರಡುವುದಕ್ಕೆ ಸಂಬಂಧ ಇದ್ಯಾ?
ಸಾಧು ಶ್ರೀನಾಥ್​
|

Updated on:Apr 29, 2020 | 4:19 PM

Share

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಕೊರೊನಾ ವೈರಸ್ ಹಬ್ಬುತ್ತಿರುವ ಈ ಸಂದರ್ಭದಲ್ಲಿ ಭಾರಿ ಮಳೆಯಾಗಿರುವುದರಿಂದ ವೈರಸ್ ಮತ್ತಷ್ಟು ವ್ಯಾಪಕವಾಗಿ ಹರಡಬಹುದು ಎಂದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಆದ್ರೆ ಸಮಾಧಾನಕರ ಸಂಗತಿ ಏನಂದ್ರೆ ಮಳೆಗೂ ಕೊರೊನಾ ಸೋಂಕು ಹರಡುವುದಕ್ಕೂ ಯಾವುದೇ ಸಂಬಂಧವಿಲ್ಲ.

ಉಷ್ಣಾಂಶದಲ್ಲಿ ಏರುಪೇರಾದರೆ ಮಾತ್ರ ಕೊರೊನಾ ವೈರಸ್ ಹೆಚ್ಚಳವಾಗುವ ಸಾಧ್ಯತೆಯಿದೆ. ಸದ್ಯ ಮಳೆ ಬಂದು ನಿಂತರೂ ವಾತಾವರಣದಲ್ಲಿ ಉಷ್ಣಾಂಶ ಇದೇ ರೀತಿ ಇದೆ. ಇದರಿಂದ ಡೆಂಘೀ ಜ್ವರ ಬರುವ ಸಾಧ್ಯತೆ ಇರುತ್ತದೆ. ವಾತಾವರಣದಲ್ಲಿ ಇದೇ ರೀತಿ ಉಷ್ಣಾಂಶವಿದ್ದರೂ ಸಹ ಆತಂಕಪಡುವಂತಿಲ್ಲ ಎಂದು ಟಿವಿ9ಗೆ ಆರೋಗ್ಯ ಇಲಾಖೆಯ ಹಿರಿಯ ವೈದ್ಯರು ಮಾಹಿತಿ ನೀಡಿದ್ದಾರೆ.

Published On - 4:06 pm, Wed, 29 April 20

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ