AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳಿಂದ ತಾಯಿಗೆ: ರಾಜಾಜಿನಗರದ ವೃದ್ಧೆಯ ಹೆಗಲೇರಿದ ‘ಬ್ರಿಟನ್​ ಬೇತಾಳ’

ನಗರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಕೊಂಚ ತಗ್ಗಿದ್ದರೂ ಬ್ರಿಟನ್​ ಭೂತದ ಭೀತಿ ಮಾತ್ರ ತಲೆ ಮೇಲೆ ತೂಗುಗತ್ತಿಯಂತೆ ನೇತಾಡುತ್ತಿದೆ.

ಮಗಳಿಂದ ತಾಯಿಗೆ: ರಾಜಾಜಿನಗರದ ವೃದ್ಧೆಯ ಹೆಗಲೇರಿದ ‘ಬ್ರಿಟನ್​ ಬೇತಾಳ’
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Jan 01, 2021 | 7:45 PM

Share

ಬೆಂಗಳೂರು: ನಗರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಕೊಂಚ ತಗ್ಗಿದ್ದರೂ ಬ್ರಿಟನ್​ ಭೂತದ ಭೀತಿ ಮಾತ್ರ ತಲೆ ಮೇಲೆ ತೂಗುಗತ್ತಿಯಂತೆ ನೇತಾಡುತ್ತಿದೆ.

ಇತ್ತ, ಬ್ರಿಟನ್​ನಿಂದ ಬಂದಿದ್ದ ಮಹಿಳೆಯಿಂದ ಆಕೆ ತಾಯಿಗೆ ಹೊಸ ಕೊರೊನಾ ಪ್ರಭೇದ ತಗುಲಿರುವುದು ಪತ್ತೆಯಾಗಿದೆ. ಬ್ರಿಟನ್​ನ ಹೊಸ B117 ಪ್ರಭೇದದ ಕೊರೊನಾ ತಗುಲಿರುವುದು ದೃಢವಾಗಿದೆ.

ಅಂದ ಹಾಗೆ, ಡಿ.19ರಂದು ಬ್ರಿಟನ್​ನಿಂದ ಬೆಂಗಳೂರಿಗೆ ಬಂದಿದ್ದ 40 ವರ್ಷದ ಮಹಿಳೆಯಿಂದ ಆಕೆಯ ತಾಯಿಗೆ ಕೊರೊನಾ ರೂಪಾಂತರಿ ವೈರಸ್​ ಹರಡಿರುವುದು ಪತ್ತೆಯಾಗಿದೆ. ವಂಶವಾಹಿ ಪರೀಕ್ಷೆಯಲ್ಲಿ ಇದು ಬ್ರಿಟನ್ ವೈರಸ್​ ಎಂಬುದು ದೃಢವಾಗಿದ್ದು ಸದ್ಯ ರಾಜಾಜಿನಗರದ 73 ವರ್ಷದ ವೃದ್ಧೆಯಲ್ಲಿ ಸೋಂಕು ದೃಢವಾಗಿದೆ. ಇತ್ತ, ಬೊಮ್ಮನಹಳ್ಳಿಯ ವ್ಯಕ್ತಿಯೊಬ್ಬರಿಗೆ ಬ್ರಿಟನ್​ ವೈರಸ್​ ವಕ್ಕರಿಸಿರುವುದು ತಿಳಿದುಬಂದಿದೆ.

ಮಾರ್ಗಸೂಚಿ ಪಾಲಿಸದ ಶಾಲೆಗಳಿಗೆ ನೋಟಿಸ್​: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?