AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳಿಂದ ತಾಯಿಗೆ: ರಾಜಾಜಿನಗರದ ವೃದ್ಧೆಯ ಹೆಗಲೇರಿದ ‘ಬ್ರಿಟನ್​ ಬೇತಾಳ’

ನಗರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಕೊಂಚ ತಗ್ಗಿದ್ದರೂ ಬ್ರಿಟನ್​ ಭೂತದ ಭೀತಿ ಮಾತ್ರ ತಲೆ ಮೇಲೆ ತೂಗುಗತ್ತಿಯಂತೆ ನೇತಾಡುತ್ತಿದೆ.

ಮಗಳಿಂದ ತಾಯಿಗೆ: ರಾಜಾಜಿನಗರದ ವೃದ್ಧೆಯ ಹೆಗಲೇರಿದ ‘ಬ್ರಿಟನ್​ ಬೇತಾಳ’
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Jan 01, 2021 | 7:45 PM

Share

ಬೆಂಗಳೂರು: ನಗರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಕೊಂಚ ತಗ್ಗಿದ್ದರೂ ಬ್ರಿಟನ್​ ಭೂತದ ಭೀತಿ ಮಾತ್ರ ತಲೆ ಮೇಲೆ ತೂಗುಗತ್ತಿಯಂತೆ ನೇತಾಡುತ್ತಿದೆ.

ಇತ್ತ, ಬ್ರಿಟನ್​ನಿಂದ ಬಂದಿದ್ದ ಮಹಿಳೆಯಿಂದ ಆಕೆ ತಾಯಿಗೆ ಹೊಸ ಕೊರೊನಾ ಪ್ರಭೇದ ತಗುಲಿರುವುದು ಪತ್ತೆಯಾಗಿದೆ. ಬ್ರಿಟನ್​ನ ಹೊಸ B117 ಪ್ರಭೇದದ ಕೊರೊನಾ ತಗುಲಿರುವುದು ದೃಢವಾಗಿದೆ.

ಅಂದ ಹಾಗೆ, ಡಿ.19ರಂದು ಬ್ರಿಟನ್​ನಿಂದ ಬೆಂಗಳೂರಿಗೆ ಬಂದಿದ್ದ 40 ವರ್ಷದ ಮಹಿಳೆಯಿಂದ ಆಕೆಯ ತಾಯಿಗೆ ಕೊರೊನಾ ರೂಪಾಂತರಿ ವೈರಸ್​ ಹರಡಿರುವುದು ಪತ್ತೆಯಾಗಿದೆ. ವಂಶವಾಹಿ ಪರೀಕ್ಷೆಯಲ್ಲಿ ಇದು ಬ್ರಿಟನ್ ವೈರಸ್​ ಎಂಬುದು ದೃಢವಾಗಿದ್ದು ಸದ್ಯ ರಾಜಾಜಿನಗರದ 73 ವರ್ಷದ ವೃದ್ಧೆಯಲ್ಲಿ ಸೋಂಕು ದೃಢವಾಗಿದೆ. ಇತ್ತ, ಬೊಮ್ಮನಹಳ್ಳಿಯ ವ್ಯಕ್ತಿಯೊಬ್ಬರಿಗೆ ಬ್ರಿಟನ್​ ವೈರಸ್​ ವಕ್ಕರಿಸಿರುವುದು ತಿಳಿದುಬಂದಿದೆ.

ಮಾರ್ಗಸೂಚಿ ಪಾಲಿಸದ ಶಾಲೆಗಳಿಗೆ ನೋಟಿಸ್​: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ