AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿನ್ನಾ, ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು -ಡಾ. L. ಹನುಮಂತಯ್ಯ

ಜಿಲ್ಲಾ ವರದಿಗಾರರ ಕೂಟದಲ್ಲಿ ಪತ್ರಕರ್ತ ಬಿ.ಎಂ.ಹನೀಫ್ ಅವರು ಬರೆದಿರುವ ಜಿನ್ನಾ ಕೋಮುವಾದಿಯೇ ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಜಿನ್ನಾ ಮತ್ತು ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು ಎಂದು ರಾಜ್ಯಸಭೆ ಸದಸ್ಯ ಹಾಗೂ ಸಾಹಿತಿ ಡಾ. ಎಲ್. ಹನುಮಂತಯ್ಯ ಹೇಳಿಕೆ ನೀಡಿದ್ದಾರೆ.

ಜಿನ್ನಾ, ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು -ಡಾ. L. ಹನುಮಂತಯ್ಯ
ಮುಹಮ್ಮದ್​ ಅಲಿ ಜಿನ್ನಾ ; ವಿನಾಯಕ​ ದಾಮೋದರ್​ ಸಾವರ್ಕರ್
shruti hegde
| Updated By: KUSHAL V|

Updated on: Dec 07, 2020 | 7:05 PM

Share

ದಾವಣಗೆರೆ: ಜಿಲ್ಲಾ ವರದಿಗಾರರ ಕೂಟದಲ್ಲಿ ಪತ್ರಕರ್ತ ಬಿ.ಎಂ.ಹನೀಫ್ ಅವರು ಬರೆದಿರುವ ಜಿನ್ನಾ ಕೋಮುವಾದಿಯೇ ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಜಿನ್ನಾ ಮತ್ತು ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು ಎಂದು ರಾಜ್ಯಸಭೆ ಸದಸ್ಯ ಹಾಗೂ ಸಾಹಿತಿ ಡಾ. ಎಲ್. ಹನುಮಂತಯ್ಯ ಹೇಳಿಕೆ ನೀಡಿದ್ದಾರೆ.

ಜಿನ್ನಾ ಪಾಕಿಸ್ತಾನವನ್ನು ಪ್ರತಿಪಾದಿಸಿದರೇ, ಸಾವರ್ಕರ್​ ಹಿಂದೂಸ್ತಾನದ ಪ್ರತಿಪಾದನೆ ಮಾಡಿದ್ದರು. ಆದ್ರೆ ಈಗ ಕಾಲ ಬದಲಾಗಿದೆ. RSS ಮತ್ತು ಅದರ ಅಂಗ ಸಂಸ್ಥೆಗಳು ಹಿಂದೂಸ್ತಾನ ಆಗಬೇಕು. ಮುಸ್ಲಿಂ ಸಮುದಾಯದವರು ಬೇರೆ ಕಡೆ ಹೋಗಬೇಕು ಎಂಬ ವಿಚಾರ ಇಟ್ಟುಕೊಂಡಿದ್ದಾರೆ. ಇದರಿಂದ ದೇಶ ಮತ್ತೊಮ್ಮೆ ಇಬ್ಭಾಗ ಆಗುವ ಆತಂಕವಿದೆ. ಈ ವಿಚಾರದ ಕುರಿತು ಸಂವಿಧಾನಾತ್ಮಕ ರೀತಿಯಲ್ಲಿ ಅದನ್ನು ತಡೆಯುವ ಕೆಲಸ ಆಗಬೇಕಿದೆ ಎಂದು ಹನುಮಂತಯ್ಯ ಹೇಳಿದರು.

ಡಾ.ಎಲ್ ಹನುಮಂತಯ್ಯ

ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ.. ‘ಸಾಮ್ರಾಟ್​’ ಅಶೋಕ್​ ಸ್ಪಷ್ಟನೆ

ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಸಿಎಂ ವಿರುದ್ಧ ಕೊಲೆ ಮಾಡಿದ ಆರೋಪ, ಎಸ್​ಐಟಿ ರಚಿಸ್ತೀರಾ: ಅಶೋಕ್ ಪ್ರಶ್ನೆ
ಸಿಎಂ ವಿರುದ್ಧ ಕೊಲೆ ಮಾಡಿದ ಆರೋಪ, ಎಸ್​ಐಟಿ ರಚಿಸ್ತೀರಾ: ಅಶೋಕ್ ಪ್ರಶ್ನೆ