AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿನ್ನಾ, ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು -ಡಾ. L. ಹನುಮಂತಯ್ಯ

ಜಿಲ್ಲಾ ವರದಿಗಾರರ ಕೂಟದಲ್ಲಿ ಪತ್ರಕರ್ತ ಬಿ.ಎಂ.ಹನೀಫ್ ಅವರು ಬರೆದಿರುವ ಜಿನ್ನಾ ಕೋಮುವಾದಿಯೇ ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಜಿನ್ನಾ ಮತ್ತು ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು ಎಂದು ರಾಜ್ಯಸಭೆ ಸದಸ್ಯ ಹಾಗೂ ಸಾಹಿತಿ ಡಾ. ಎಲ್. ಹನುಮಂತಯ್ಯ ಹೇಳಿಕೆ ನೀಡಿದ್ದಾರೆ.

ಜಿನ್ನಾ, ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು -ಡಾ. L. ಹನುಮಂತಯ್ಯ
ಮುಹಮ್ಮದ್​ ಅಲಿ ಜಿನ್ನಾ ; ವಿನಾಯಕ​ ದಾಮೋದರ್​ ಸಾವರ್ಕರ್
shruti hegde
| Edited By: |

Updated on: Dec 07, 2020 | 7:05 PM

Share

ದಾವಣಗೆರೆ: ಜಿಲ್ಲಾ ವರದಿಗಾರರ ಕೂಟದಲ್ಲಿ ಪತ್ರಕರ್ತ ಬಿ.ಎಂ.ಹನೀಫ್ ಅವರು ಬರೆದಿರುವ ಜಿನ್ನಾ ಕೋಮುವಾದಿಯೇ ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಜಿನ್ನಾ ಮತ್ತು ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು ಎಂದು ರಾಜ್ಯಸಭೆ ಸದಸ್ಯ ಹಾಗೂ ಸಾಹಿತಿ ಡಾ. ಎಲ್. ಹನುಮಂತಯ್ಯ ಹೇಳಿಕೆ ನೀಡಿದ್ದಾರೆ.

ಜಿನ್ನಾ ಪಾಕಿಸ್ತಾನವನ್ನು ಪ್ರತಿಪಾದಿಸಿದರೇ, ಸಾವರ್ಕರ್​ ಹಿಂದೂಸ್ತಾನದ ಪ್ರತಿಪಾದನೆ ಮಾಡಿದ್ದರು. ಆದ್ರೆ ಈಗ ಕಾಲ ಬದಲಾಗಿದೆ. RSS ಮತ್ತು ಅದರ ಅಂಗ ಸಂಸ್ಥೆಗಳು ಹಿಂದೂಸ್ತಾನ ಆಗಬೇಕು. ಮುಸ್ಲಿಂ ಸಮುದಾಯದವರು ಬೇರೆ ಕಡೆ ಹೋಗಬೇಕು ಎಂಬ ವಿಚಾರ ಇಟ್ಟುಕೊಂಡಿದ್ದಾರೆ. ಇದರಿಂದ ದೇಶ ಮತ್ತೊಮ್ಮೆ ಇಬ್ಭಾಗ ಆಗುವ ಆತಂಕವಿದೆ. ಈ ವಿಚಾರದ ಕುರಿತು ಸಂವಿಧಾನಾತ್ಮಕ ರೀತಿಯಲ್ಲಿ ಅದನ್ನು ತಡೆಯುವ ಕೆಲಸ ಆಗಬೇಕಿದೆ ಎಂದು ಹನುಮಂತಯ್ಯ ಹೇಳಿದರು.

ಡಾ.ಎಲ್ ಹನುಮಂತಯ್ಯ

ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ.. ‘ಸಾಮ್ರಾಟ್​’ ಅಶೋಕ್​ ಸ್ಪಷ್ಟನೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ