AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿನ್ನಾ, ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು -ಡಾ. L. ಹನುಮಂತಯ್ಯ

ಜಿಲ್ಲಾ ವರದಿಗಾರರ ಕೂಟದಲ್ಲಿ ಪತ್ರಕರ್ತ ಬಿ.ಎಂ.ಹನೀಫ್ ಅವರು ಬರೆದಿರುವ ಜಿನ್ನಾ ಕೋಮುವಾದಿಯೇ ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಜಿನ್ನಾ ಮತ್ತು ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು ಎಂದು ರಾಜ್ಯಸಭೆ ಸದಸ್ಯ ಹಾಗೂ ಸಾಹಿತಿ ಡಾ. ಎಲ್. ಹನುಮಂತಯ್ಯ ಹೇಳಿಕೆ ನೀಡಿದ್ದಾರೆ.

ಜಿನ್ನಾ, ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು -ಡಾ. L. ಹನುಮಂತಯ್ಯ
ಮುಹಮ್ಮದ್​ ಅಲಿ ಜಿನ್ನಾ ; ವಿನಾಯಕ​ ದಾಮೋದರ್​ ಸಾವರ್ಕರ್
shruti hegde
| Edited By: |

Updated on: Dec 07, 2020 | 7:05 PM

Share

ದಾವಣಗೆರೆ: ಜಿಲ್ಲಾ ವರದಿಗಾರರ ಕೂಟದಲ್ಲಿ ಪತ್ರಕರ್ತ ಬಿ.ಎಂ.ಹನೀಫ್ ಅವರು ಬರೆದಿರುವ ಜಿನ್ನಾ ಕೋಮುವಾದಿಯೇ ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಜಿನ್ನಾ ಮತ್ತು ಸಾವರ್ಕರ್ ಒಂದೇ ನಾಣ್ಯದ ಎರಡು ಮುಖಗಳು ಎಂದು ರಾಜ್ಯಸಭೆ ಸದಸ್ಯ ಹಾಗೂ ಸಾಹಿತಿ ಡಾ. ಎಲ್. ಹನುಮಂತಯ್ಯ ಹೇಳಿಕೆ ನೀಡಿದ್ದಾರೆ.

ಜಿನ್ನಾ ಪಾಕಿಸ್ತಾನವನ್ನು ಪ್ರತಿಪಾದಿಸಿದರೇ, ಸಾವರ್ಕರ್​ ಹಿಂದೂಸ್ತಾನದ ಪ್ರತಿಪಾದನೆ ಮಾಡಿದ್ದರು. ಆದ್ರೆ ಈಗ ಕಾಲ ಬದಲಾಗಿದೆ. RSS ಮತ್ತು ಅದರ ಅಂಗ ಸಂಸ್ಥೆಗಳು ಹಿಂದೂಸ್ತಾನ ಆಗಬೇಕು. ಮುಸ್ಲಿಂ ಸಮುದಾಯದವರು ಬೇರೆ ಕಡೆ ಹೋಗಬೇಕು ಎಂಬ ವಿಚಾರ ಇಟ್ಟುಕೊಂಡಿದ್ದಾರೆ. ಇದರಿಂದ ದೇಶ ಮತ್ತೊಮ್ಮೆ ಇಬ್ಭಾಗ ಆಗುವ ಆತಂಕವಿದೆ. ಈ ವಿಚಾರದ ಕುರಿತು ಸಂವಿಧಾನಾತ್ಮಕ ರೀತಿಯಲ್ಲಿ ಅದನ್ನು ತಡೆಯುವ ಕೆಲಸ ಆಗಬೇಕಿದೆ ಎಂದು ಹನುಮಂತಯ್ಯ ಹೇಳಿದರು.

ಡಾ.ಎಲ್ ಹನುಮಂತಯ್ಯ

ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ.. ‘ಸಾಮ್ರಾಟ್​’ ಅಶೋಕ್​ ಸ್ಪಷ್ಟನೆ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ