ರಾಗಿಯನ್ನು ಬೆಳೆಯಲು ರೈತರು ಸಾಕಷ್ಟು ಕಷ್ಟ ಪಟ್ಟು, ಶ್ರಮ ಹಾಕುತ್ತಾರೆ. ಆ ಶ್ರಮ ಎಲ್ಲರಿಗೂ ತಿಳಿಯುವುದಿಲ್ಲ. ಅಲ್ಲದೆ, ರಾಗಿಗೆ ಇಂದಿಗೂ ಬೆಂಬಲ ಬೆಲೆ ಸಿಕ್ಕಿಲ್ಲ. ರಾಗಿಯ ಮಹತ್ವ ತಿಳಿಸಲು ಈ ಕೆಲಸ ಮಾಡಿದ್ದೇನೆ. ...
ವ್ಯಕ್ತಿಯೊಬ್ಬನ ಮೇಲೆ ಆತನ ಇಬ್ಬರು ಭಾವಂದಿರಿಂದ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಬಿಟ್ಟಸಂದ್ರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಳಿ ಪರಮೇಶ್ ಎಂಬಾತನ ಮೇಲೆ ಅತನ ಭಾವಂದಿರು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ...
ಸಾಯುವ ಮುನ್ನ ವ್ಯಕ್ತಿಯೊಬ್ಬ ಮಾಜಿ ಸಿಎಂ H.D.ಕುಮಾರಸ್ವಾಮಿಗೆ ಪತ್ರ ಬರೆದು ತನ್ನ ಅಂತ್ಯಸಂಸ್ಕಾರಕ್ಕೆ ಬರುವಂತೆ ಮನವಿ ಮಾಡಿಕೊಂಡಿರುವ ಮನಮಿಡಿಯುವ ಸಂಗತಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ...
ಜನವರಿ-ಫೆಬ್ರುವರಿಯಲ್ಲಿ ಬೀಳುವ ಇಬ್ಬನಿಯ ತೇವಾಂಶವೇ ಮಾವಿನ ಮರಗಳಿಗೆ ಸಾಕಿತ್ತು. ಅಂದ ಹಾಗೆ ರಾಮನಗರ ಜಿಲ್ಲೆ ರಾಜ್ಯದಲ್ಲಿಯೇ ಮಾವು ಬೆಳೆಯುವಲ್ಲಿ ಎರಡನೇ ಸ್ಥಾನದಲ್ಲಿದ್ದು, ಸುಮಾರು 32 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ರಾಜ್ಯದ ಮಾರುಕಟ್ಟೆಗೆ ...
ಒಮ್ಮೇ ಸ್ನೇಹಿತ ಕಿರಣ ಎಂಬುವವರ ಮನೆಗೆ ನಾಗರಹಾವು ಬಂದಿತ್ತು. ಅದನ್ನು ಹಿಡಿದ ಹರೀಶ್ ಆ ನಂತರದಲ್ಲಿ ಅದನ್ನೇ ಕಾಯಕ ಮಾಡಿಕೊಂಡರು. ಇದುವರೆಗೂ ಸುಮಾರು 2500 ಹಾವುಗಳನ್ನ ಹಿಡಿದಿದ್ದಾರೆ. ಇನ್ನು ಹಾವುಗಳನ್ನ ಹಿಡಿಯುವುದು ಸಹ ಒಂದು ...
ಕನಕಪುರ ತಾಲೂಕಿನ ಗ್ರಾಮಗಳಾದ ಹೊಸದೊಡ್ಡಿ, ಕೂನುರು ಬಳಿ ಕಾಡಾನೆ ಹಿಂಡು ದಾಳಿ ನಡೆಸಿದೆ. ಇದರ ಪರಿಣಾಮ ರೈತರು ಬೆಳೆದಿದ್ದ ರಾಗಿ, ಭತ್ತ, ಬಾಳೆ, ಮಾವು, ತೊಗರಿ ಬೆಳೆ ನಾಶವಾಗಿದೆ. ...
ಕೋರ್ಟ್ ಹಾಲ್ನಿಂದ ವಕೀಲರೊಬ್ಬರನ್ನು ಹೊರಕಳುಹಿಸಿದಕ್ಕೆ ತಹಶೀಲ್ದಾರ್ ವಿರುದ್ಧ ವಕೀಲರು ಪ್ರತಿಭಟನೆ ನಡೆಸಿದ್ದಾರೆ. ...
ರಾಜಕೀಯ ಬಿಟ್ಟು ಗೌರವಯುತವಾಗಿ ಮನೆಯಲ್ಲಿ ಇರುವುದು ಉತ್ತಮ ಎಂದು ಎಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಸಿ.ಪಿ.ಯೋಗೀಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು. ...
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕಾರ್ಖಾನೆ ಹೊತ್ತಿ ಉರಿದ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಶಕ್ತಿ ಅಕ್ಯುಮಲೇಟರ್ಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ...
ರಂಗೇಗೌಡರಿಗೆ ಕೃಷಿ ಮೇಲೆ ಸಾಕಷ್ಟು ಹಂಬಲವಿದೆ. ಆದರೆ ಇಂದಿನ ದಿನಮಾನದಲ್ಲಿ ಕೂಲಿ ಆಳುಗಳ ಕೊರತೆಯಿಂದಾಗಿ ಒಮ್ಮೊಮ್ಮೆ ಕೃಷಿ ಬಿಡಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದರು, ಆದರೆ ಇದು ಸಾಧ್ಯವಾಗದೆ ದೂರದ ರಾಯಚೂರಿನಿಂದ ಕೂಲಿ ಆಳುಗಳನ್ನು ಕರೆಸಿಕೊಂಡು ...