AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವ್ ಪಾರ್ಟಿ ಅಡ್ಡೆ ಮೇಲೆ ರೇಡ್​, ಆಯೋಜಕರು ಸೇರಿ 10 ಮಂದಿ ವಶಕ್ಕೆ

ರಾಮನಗರ: ವಿಭೂತಿಕೆರೆ ಬಳಿ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ ಅಡ್ಡೆ ಮೇಲೆ ರಾಮನಗರ ಪೊಲೀಸರ ದಾಳಿ ನಡೆಸಿ, 10 ಜನರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಮೂಲದ ವೆಂಕಟೇಶ್ ಎಂಬುವರ ಸುಮಾರು 32 ಎಕೆರೆ ಜಮೀನಿನಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ಕೇರಳ, ತಮಿಳುನಾಡು, ಬೆಂಗಳೂರು ಸೇರಿದಂತೆ ಸುಮಾರು 500 ಮಂದಿ ಯುವಕ, ಯುವತಿಯರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ರು. ಆ್ಯಪ್ ಮೂಲಕ ಎಲ್ಲ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಜನರನ್ನು ಸೇರಿಸಿದ್ರು. ಬೆಂಗಳೂರಿನ ಮಧುಮಿತಾ ರೇವ್ ಪಾರ್ಟಿ ಆಯೋಜಿಸಿದ್ದರು. ಮಧುಮಿತಾಗೆ ಪೌರಾಣಿಕ್ […]

ರೇವ್ ಪಾರ್ಟಿ ಅಡ್ಡೆ ಮೇಲೆ ರೇಡ್​, ಆಯೋಜಕರು ಸೇರಿ 10 ಮಂದಿ ವಶಕ್ಕೆ
ಸಾಧು ಶ್ರೀನಾಥ್​
|

Updated on:Dec 08, 2019 | 6:38 AM

Share

ರಾಮನಗರ: ವಿಭೂತಿಕೆರೆ ಬಳಿ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ ಅಡ್ಡೆ ಮೇಲೆ ರಾಮನಗರ ಪೊಲೀಸರ ದಾಳಿ ನಡೆಸಿ, 10 ಜನರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಮೂಲದ ವೆಂಕಟೇಶ್ ಎಂಬುವರ ಸುಮಾರು 32 ಎಕೆರೆ ಜಮೀನಿನಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು.

ಕೇರಳ, ತಮಿಳುನಾಡು, ಬೆಂಗಳೂರು ಸೇರಿದಂತೆ ಸುಮಾರು 500 ಮಂದಿ ಯುವಕ, ಯುವತಿಯರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ರು. ಆ್ಯಪ್ ಮೂಲಕ ಎಲ್ಲ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಜನರನ್ನು ಸೇರಿಸಿದ್ರು. ಬೆಂಗಳೂರಿನ ಮಧುಮಿತಾ ರೇವ್ ಪಾರ್ಟಿ ಆಯೋಜಿಸಿದ್ದರು. ಮಧುಮಿತಾಗೆ ಪೌರಾಣಿಕ್ ಪುರೋಹಿತ್, ನಬಿರಾ, ರಿಚು ಸೇರಿ ಹಲವರು ಕಾರ್ಯಕ್ರಮ ನಡೆಸಲು ಸಹಕಾರ ನೀಡಿದ್ರು.

ರಾಮನಗರ ಎಸ್​ಪಿ ಅನೂಪ್ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆಸಿ ಆಯೋಜಕರು ಸೇರಿದಂತೆ 10 ಜನರನ್ನು ವಶಕ್ಕೆ ಪಡೆದಿದ್ದಾರೆ. ಮದ್ಯ, ಡಿಜೆ ಬಾಕ್ಸ್​ಗಳು, ಶಾಮಿಯಾನ, ಕ್ಯಾಮರಾ, ಬಸ್, ಕಾರು ಸೇರಿದಂತೆ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

Published On - 6:35 am, Sun, 8 December 19

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು