AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಮೇಕೆ ಮೇಲೆ ಅತ್ಯಾಚಾರ, ರೋಹಿದ್ ಎನ್ನುವ ಕಾಮುಕನ ವಿರುದ್ಧ ಪ್ರಕರಣ ದಾಖಲು

ನಿತ್ಯ ಬೆಳಗಾದರೆ ಒಂದಲ್ಲ ಒಂದು ಕಡೆಯಿಂದ ಅತ್ಯಾಚಾರದ ಸುದ್ದಿ ವರದಿಯಾಗುತ್ತಿರುತ್ತವೆ. ಚಿಕ್ಕ ಮಗುವಿನಿಂದ ಹಿಡಿದು ವೃದ್ಧೆಯರವರೆಗೆ, ಶವಗಳನ್ನು ಸಾಲದಕ್ಕೆ ಕೊನೆಗೆ ಮೂಕ ಪ್ರಾಣಿಗಳನ್ನು ಕಾಮುಕರು ಬಿಡುತ್ತಿಲ್ಲ. ಮೂಕ ಪ್ರಾಣಿಗಳ ಮೇಲೆ ಅತ್ಯಾಚಾರ ಮಾಡಿದ ಘಟನೆಗಳಲ್ಲಿ ಮನುಷ್ಯನ ವಿಕೃತ ಮನಸ್ಥಿತಿ ಸ್ಪಷ್ಟವಾಗಿ ಕಾಣಬಹುದು. ಈಗ ಇಂಥದ್ದೇ ಘಟನೆಯೊಂದು ನಮ್ಮ ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ನಡೆದಿದೆ,

ರಾಮನಗರ: ಮೇಕೆ ಮೇಲೆ ಅತ್ಯಾಚಾರ, ರೋಹಿದ್ ಎನ್ನುವ ಕಾಮುಕನ ವಿರುದ್ಧ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Sep 03, 2023 | 5:22 PM

Share

ರಾಮನಗರ, (ಸೆಪ್ಟೆಂಬರ್ 03): ಅತ್ಯಾಚಾರ(Rape) ಎನ್ನುವುದು ಹೆಣ್ಣಿನ ಮೇಲಷ್ಟೇ ಅಲ್ಲ. ಈಗ ಕಾಮುಕರು ಪ್ರಾಣಿಗಳನ್ನೂ ಬಿಡುತ್ತಿಲ್ಲ. ಶವ, ಆಡು, ನಾಯಿ, ದನದ ಮೇಲೆ ಅತ್ಯಾಚಾರ ಮಾಡಿದಂತಹ ಬಹಳಷ್ಟು ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಪ್ರಾಣಿಗಳ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆಗಳ ಕುರಿತೂ ನಾವು ಕೇಳಿದ್ದೇವೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಗರ್ಭಿಣಿ ಮೇಕೆಯ (Pregnant Goat) ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ (Rape) ಕೊಂದು ಹಾಕಿರುವ ದಾರುಣ ಘಟನೆ ಬೆಳಕಿಗೆ ಬಂದಿತ್ತು. ಇಂಥದ್ದೇ ಘಟನೆಯೊಂದು ರಾಮನಗರ(Ramanagara) ಜಿಲ್ಲೆಯಲ್ಲಿ ನಡೆದಿದ್ದು, ಕಾಮುಕನೊಬ್ಬ ಮೇಕೆ ಮೇಲೆ ಅತ್ಯಾಚಾರ ಎಸಗಿ ತನ್ನ ತೀಟೆ ತೀರಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ರೋಹಿದ್ ಎನ್ನುವಾತ ಮೇಕೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದ ಇಂದಿರಾ ಕಾಟೇಜ್‌ನಲ್ಲಿ ನಡೆದಿದ್ದು, ಇದೀಗ ರೋಹಿದ್ ವಿರುದ್ಧ ಜಮೀರ್ ಖಾನ್​ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರೋಹಿದ್ ಪ್ರತಿದಿನ ಬಂದು ಮೇಕೆ ಕೊಂಡೊಯ್ದು ಅತ್ಯಾಚಾರ ಎಸಗುತ್ತಾನೆ ಎಂದು ಜಮೀರ್ ಖಾನ್ ಆರೋಪಿಸಿದ್ದಾರೆ.

ಇದನ್ನೂ ಓದಿ: Shocking News: ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ; ಕಾಸರಗೋಡಿನಲ್ಲೊಂದು ಆಘಾತಕಾರಿ ಘಟನೆ

ಹೀಗೆ ಒಂದು ದಿನ ಅಂದರೆ ಸೆಪ್ಟೆಂಬರ್​ 01ರಂದು ರೋಹಿದ್​ನನ್ನು ಹಿಂಬಾಲಿಸಿಕೊಂಡು ಹೋದಾಗ ಕೃತ್ಯ ನೋಡಿರುವುದಾಗಿ ಜಮೀರ್​ ದೂರಿನಲ್ಲಿ ಉಲ್ಲೇಖಿಸಿದ್ದಾನೆ. ಅಂದು 12 ಗಂಟೆಯಿಂದ 1 ಗಂಟೆವರೆಗೂ ರೋಹಿದ್ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದು, ಮೇಕೆ ಮೇಲೆ ಅತ್ಯಾಚಾರ ಮಾಡುತ್ತಿರುವ ವಿಡಿಯೋ ಸೆರೆ ಹಿಡಿದಿದ್ದಾನೆ ಎಂದು ತಿಳಿದುಬಂದಿದೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ