AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಮೇಕೆ ಮೇಲೆ ಅತ್ಯಾಚಾರ, ರೋಹಿದ್ ಎನ್ನುವ ಕಾಮುಕನ ವಿರುದ್ಧ ಪ್ರಕರಣ ದಾಖಲು

ನಿತ್ಯ ಬೆಳಗಾದರೆ ಒಂದಲ್ಲ ಒಂದು ಕಡೆಯಿಂದ ಅತ್ಯಾಚಾರದ ಸುದ್ದಿ ವರದಿಯಾಗುತ್ತಿರುತ್ತವೆ. ಚಿಕ್ಕ ಮಗುವಿನಿಂದ ಹಿಡಿದು ವೃದ್ಧೆಯರವರೆಗೆ, ಶವಗಳನ್ನು ಸಾಲದಕ್ಕೆ ಕೊನೆಗೆ ಮೂಕ ಪ್ರಾಣಿಗಳನ್ನು ಕಾಮುಕರು ಬಿಡುತ್ತಿಲ್ಲ. ಮೂಕ ಪ್ರಾಣಿಗಳ ಮೇಲೆ ಅತ್ಯಾಚಾರ ಮಾಡಿದ ಘಟನೆಗಳಲ್ಲಿ ಮನುಷ್ಯನ ವಿಕೃತ ಮನಸ್ಥಿತಿ ಸ್ಪಷ್ಟವಾಗಿ ಕಾಣಬಹುದು. ಈಗ ಇಂಥದ್ದೇ ಘಟನೆಯೊಂದು ನಮ್ಮ ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ನಡೆದಿದೆ,

ರಾಮನಗರ: ಮೇಕೆ ಮೇಲೆ ಅತ್ಯಾಚಾರ, ರೋಹಿದ್ ಎನ್ನುವ ಕಾಮುಕನ ವಿರುದ್ಧ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Sep 03, 2023 | 5:22 PM

Share

ರಾಮನಗರ, (ಸೆಪ್ಟೆಂಬರ್ 03): ಅತ್ಯಾಚಾರ(Rape) ಎನ್ನುವುದು ಹೆಣ್ಣಿನ ಮೇಲಷ್ಟೇ ಅಲ್ಲ. ಈಗ ಕಾಮುಕರು ಪ್ರಾಣಿಗಳನ್ನೂ ಬಿಡುತ್ತಿಲ್ಲ. ಶವ, ಆಡು, ನಾಯಿ, ದನದ ಮೇಲೆ ಅತ್ಯಾಚಾರ ಮಾಡಿದಂತಹ ಬಹಳಷ್ಟು ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಪ್ರಾಣಿಗಳ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆಗಳ ಕುರಿತೂ ನಾವು ಕೇಳಿದ್ದೇವೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಗರ್ಭಿಣಿ ಮೇಕೆಯ (Pregnant Goat) ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ (Rape) ಕೊಂದು ಹಾಕಿರುವ ದಾರುಣ ಘಟನೆ ಬೆಳಕಿಗೆ ಬಂದಿತ್ತು. ಇಂಥದ್ದೇ ಘಟನೆಯೊಂದು ರಾಮನಗರ(Ramanagara) ಜಿಲ್ಲೆಯಲ್ಲಿ ನಡೆದಿದ್ದು, ಕಾಮುಕನೊಬ್ಬ ಮೇಕೆ ಮೇಲೆ ಅತ್ಯಾಚಾರ ಎಸಗಿ ತನ್ನ ತೀಟೆ ತೀರಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ರೋಹಿದ್ ಎನ್ನುವಾತ ಮೇಕೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದ ಇಂದಿರಾ ಕಾಟೇಜ್‌ನಲ್ಲಿ ನಡೆದಿದ್ದು, ಇದೀಗ ರೋಹಿದ್ ವಿರುದ್ಧ ಜಮೀರ್ ಖಾನ್​ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರೋಹಿದ್ ಪ್ರತಿದಿನ ಬಂದು ಮೇಕೆ ಕೊಂಡೊಯ್ದು ಅತ್ಯಾಚಾರ ಎಸಗುತ್ತಾನೆ ಎಂದು ಜಮೀರ್ ಖಾನ್ ಆರೋಪಿಸಿದ್ದಾರೆ.

ಇದನ್ನೂ ಓದಿ: Shocking News: ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ; ಕಾಸರಗೋಡಿನಲ್ಲೊಂದು ಆಘಾತಕಾರಿ ಘಟನೆ

ಹೀಗೆ ಒಂದು ದಿನ ಅಂದರೆ ಸೆಪ್ಟೆಂಬರ್​ 01ರಂದು ರೋಹಿದ್​ನನ್ನು ಹಿಂಬಾಲಿಸಿಕೊಂಡು ಹೋದಾಗ ಕೃತ್ಯ ನೋಡಿರುವುದಾಗಿ ಜಮೀರ್​ ದೂರಿನಲ್ಲಿ ಉಲ್ಲೇಖಿಸಿದ್ದಾನೆ. ಅಂದು 12 ಗಂಟೆಯಿಂದ 1 ಗಂಟೆವರೆಗೂ ರೋಹಿದ್ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದು, ಮೇಕೆ ಮೇಲೆ ಅತ್ಯಾಚಾರ ಮಾಡುತ್ತಿರುವ ವಿಡಿಯೋ ಸೆರೆ ಹಿಡಿದಿದ್ದಾನೆ ಎಂದು ತಿಳಿದುಬಂದಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!