ರಾಮನಗರ: ಮೇಕೆ ಮೇಲೆ ಅತ್ಯಾಚಾರ, ರೋಹಿದ್ ಎನ್ನುವ ಕಾಮುಕನ ವಿರುದ್ಧ ಪ್ರಕರಣ ದಾಖಲು

ನಿತ್ಯ ಬೆಳಗಾದರೆ ಒಂದಲ್ಲ ಒಂದು ಕಡೆಯಿಂದ ಅತ್ಯಾಚಾರದ ಸುದ್ದಿ ವರದಿಯಾಗುತ್ತಿರುತ್ತವೆ. ಚಿಕ್ಕ ಮಗುವಿನಿಂದ ಹಿಡಿದು ವೃದ್ಧೆಯರವರೆಗೆ, ಶವಗಳನ್ನು ಸಾಲದಕ್ಕೆ ಕೊನೆಗೆ ಮೂಕ ಪ್ರಾಣಿಗಳನ್ನು ಕಾಮುಕರು ಬಿಡುತ್ತಿಲ್ಲ. ಮೂಕ ಪ್ರಾಣಿಗಳ ಮೇಲೆ ಅತ್ಯಾಚಾರ ಮಾಡಿದ ಘಟನೆಗಳಲ್ಲಿ ಮನುಷ್ಯನ ವಿಕೃತ ಮನಸ್ಥಿತಿ ಸ್ಪಷ್ಟವಾಗಿ ಕಾಣಬಹುದು. ಈಗ ಇಂಥದ್ದೇ ಘಟನೆಯೊಂದು ನಮ್ಮ ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ನಡೆದಿದೆ,

ರಾಮನಗರ: ಮೇಕೆ ಮೇಲೆ ಅತ್ಯಾಚಾರ, ರೋಹಿದ್ ಎನ್ನುವ ಕಾಮುಕನ ವಿರುದ್ಧ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Sep 03, 2023 | 5:22 PM

ರಾಮನಗರ, (ಸೆಪ್ಟೆಂಬರ್ 03): ಅತ್ಯಾಚಾರ(Rape) ಎನ್ನುವುದು ಹೆಣ್ಣಿನ ಮೇಲಷ್ಟೇ ಅಲ್ಲ. ಈಗ ಕಾಮುಕರು ಪ್ರಾಣಿಗಳನ್ನೂ ಬಿಡುತ್ತಿಲ್ಲ. ಶವ, ಆಡು, ನಾಯಿ, ದನದ ಮೇಲೆ ಅತ್ಯಾಚಾರ ಮಾಡಿದಂತಹ ಬಹಳಷ್ಟು ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಪ್ರಾಣಿಗಳ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆಗಳ ಕುರಿತೂ ನಾವು ಕೇಳಿದ್ದೇವೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಗರ್ಭಿಣಿ ಮೇಕೆಯ (Pregnant Goat) ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ (Rape) ಕೊಂದು ಹಾಕಿರುವ ದಾರುಣ ಘಟನೆ ಬೆಳಕಿಗೆ ಬಂದಿತ್ತು. ಇಂಥದ್ದೇ ಘಟನೆಯೊಂದು ರಾಮನಗರ(Ramanagara) ಜಿಲ್ಲೆಯಲ್ಲಿ ನಡೆದಿದ್ದು, ಕಾಮುಕನೊಬ್ಬ ಮೇಕೆ ಮೇಲೆ ಅತ್ಯಾಚಾರ ಎಸಗಿ ತನ್ನ ತೀಟೆ ತೀರಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ರೋಹಿದ್ ಎನ್ನುವಾತ ಮೇಕೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದ ಇಂದಿರಾ ಕಾಟೇಜ್‌ನಲ್ಲಿ ನಡೆದಿದ್ದು, ಇದೀಗ ರೋಹಿದ್ ವಿರುದ್ಧ ಜಮೀರ್ ಖಾನ್​ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರೋಹಿದ್ ಪ್ರತಿದಿನ ಬಂದು ಮೇಕೆ ಕೊಂಡೊಯ್ದು ಅತ್ಯಾಚಾರ ಎಸಗುತ್ತಾನೆ ಎಂದು ಜಮೀರ್ ಖಾನ್ ಆರೋಪಿಸಿದ್ದಾರೆ.

ಇದನ್ನೂ ಓದಿ: Shocking News: ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ; ಕಾಸರಗೋಡಿನಲ್ಲೊಂದು ಆಘಾತಕಾರಿ ಘಟನೆ

ಹೀಗೆ ಒಂದು ದಿನ ಅಂದರೆ ಸೆಪ್ಟೆಂಬರ್​ 01ರಂದು ರೋಹಿದ್​ನನ್ನು ಹಿಂಬಾಲಿಸಿಕೊಂಡು ಹೋದಾಗ ಕೃತ್ಯ ನೋಡಿರುವುದಾಗಿ ಜಮೀರ್​ ದೂರಿನಲ್ಲಿ ಉಲ್ಲೇಖಿಸಿದ್ದಾನೆ. ಅಂದು 12 ಗಂಟೆಯಿಂದ 1 ಗಂಟೆವರೆಗೂ ರೋಹಿದ್ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದು, ಮೇಕೆ ಮೇಲೆ ಅತ್ಯಾಚಾರ ಮಾಡುತ್ತಿರುವ ವಿಡಿಯೋ ಸೆರೆ ಹಿಡಿದಿದ್ದಾನೆ ಎಂದು ತಿಳಿದುಬಂದಿದೆ.

ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ