AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ

ಕುಣಿಗಲ್​ನಲ್ಲಿ ಇಂದು ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕರ್ತರು ಹಾಗೂ ಜನರು ಸಮಾವೇಶಕ್ಕೆ ಬರಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​ಆರ್​ಟಿಸಿ ಬಸ್​ಗಳನ್ನು ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಇತ್ತ, ಇಂದು ದ್ವಿತೀಯ ಪಿಯು ಪರೀಕ್ಷೆ ಬರೆಯಲು ಹೊರಟಿರುವ ವಿದ್ಯಾರ್ಥಿಗಳು ಬಸ್​ಗಳಿಲ್ಲದೆ ಪರದಾಟ ನಡೆಸುವಂತಾಗಿದೆ.

ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ
ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: Rakesh Nayak Manchi|

Updated on: Mar 01, 2024 | 10:15 AM

Share

ರಾಮನಗರ, ಮಾ.1: ಕುಣಿಗಲ್​ನಲ್ಲಿ ಇಂದು ಕಾಂಗ್ರೆಸ್ ಸಮಾವೇಶ (Congress Convention) ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕರ್ತರು ಹಾಗೂ ಜನರು ಸಮಾವೇಶಕ್ಕೆ ಬರಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​ಆರ್​ಟಿಸಿ (KSRTC) ಬಸ್​ಗಳನ್ನು ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಇತ್ತ, ಇಂದು ದ್ವಿತೀಯ ಪಿಯು ಪರೀಕ್ಷೆ (2nd PU Exam) ಬರೆಯಲು ಹೊರಟಿರುವ ವಿದ್ಯಾರ್ಥಿಗಳು ಬಸ್​ಗಳಿಲ್ಲದೆ ಪರದಾಟ ನಡೆಸುವಂತಾಗಿದೆ.

ಕುಣಿಗಲ್​ಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ರಾಮನಗರ ಡಿಪೋನಿಂದ ಬಸ್​ಗಳನ್ನು ನಿಯೋಜನೆ ಮಾಡಲಾಗಿದೆ. ಇದಕ್ಕಾಗಿ ಸಾರಿಗೆ ಅಧಿಕಾರಿಗಳು ನಿನ್ನೆ ಗ್ರಾಮೀಣ ಪ್ರದೇಶಕ್ಕೆ ತೆರಳಿದ್ದ ಬಸ್​ಗಳನ್ನು ರಾತ್ರೋರಾತ್ರಿ ಘಟಕಕ್ಕೆ ವಾಪಸ್ ಕರೆಸಿಕೊಂಡಿದ್ದಾರೆ. ಸಮಾವೇಶಕ್ಕೆ ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಯಿಂದ 300ಕ್ಕೂ ಅಧಿಕ ಬಸ್​ಗಳನ್ನ ಒಪ್ಪಂದದ ಮೇರೆಗೆ ಸರ್ಕಾರ ಪಡೆದುಕೊಂಡಿದೆ.

ಇದನ್ನೂ ಓದಿ: 2nd PUC Exam 2024: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್

ಇತ್ತ ಪರೀಕ್ಷೆ ಸಮಯದಲ್ಲಿ ಬಸ್​ಗಳಲಿಲ್ಲದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಪರೀಕ್ಷೆಗಳು ಇಂದಿನಿಂದ ಆರಂಭವಾಗುತ್ತದೆ ಎಂಬ ವಿಚಾರ ತಿಳಿದಿದ್ದರೂ ರಾಜ್ಯ ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳು ಬಸ್​ಗಳನ್ನು ಕಾಂಗ್ರೆಸ್ ಸಮಾವೇಶಕ್ಕೆ ನಿಯೋಜಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ