AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ

ಕುಣಿಗಲ್​ನಲ್ಲಿ ಇಂದು ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕರ್ತರು ಹಾಗೂ ಜನರು ಸಮಾವೇಶಕ್ಕೆ ಬರಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​ಆರ್​ಟಿಸಿ ಬಸ್​ಗಳನ್ನು ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಇತ್ತ, ಇಂದು ದ್ವಿತೀಯ ಪಿಯು ಪರೀಕ್ಷೆ ಬರೆಯಲು ಹೊರಟಿರುವ ವಿದ್ಯಾರ್ಥಿಗಳು ಬಸ್​ಗಳಿಲ್ಲದೆ ಪರದಾಟ ನಡೆಸುವಂತಾಗಿದೆ.

ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ
ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Mar 01, 2024 | 10:15 AM

Share

ರಾಮನಗರ, ಮಾ.1: ಕುಣಿಗಲ್​ನಲ್ಲಿ ಇಂದು ಕಾಂಗ್ರೆಸ್ ಸಮಾವೇಶ (Congress Convention) ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕರ್ತರು ಹಾಗೂ ಜನರು ಸಮಾವೇಶಕ್ಕೆ ಬರಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​ಆರ್​ಟಿಸಿ (KSRTC) ಬಸ್​ಗಳನ್ನು ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಇತ್ತ, ಇಂದು ದ್ವಿತೀಯ ಪಿಯು ಪರೀಕ್ಷೆ (2nd PU Exam) ಬರೆಯಲು ಹೊರಟಿರುವ ವಿದ್ಯಾರ್ಥಿಗಳು ಬಸ್​ಗಳಿಲ್ಲದೆ ಪರದಾಟ ನಡೆಸುವಂತಾಗಿದೆ.

ಕುಣಿಗಲ್​ಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ರಾಮನಗರ ಡಿಪೋನಿಂದ ಬಸ್​ಗಳನ್ನು ನಿಯೋಜನೆ ಮಾಡಲಾಗಿದೆ. ಇದಕ್ಕಾಗಿ ಸಾರಿಗೆ ಅಧಿಕಾರಿಗಳು ನಿನ್ನೆ ಗ್ರಾಮೀಣ ಪ್ರದೇಶಕ್ಕೆ ತೆರಳಿದ್ದ ಬಸ್​ಗಳನ್ನು ರಾತ್ರೋರಾತ್ರಿ ಘಟಕಕ್ಕೆ ವಾಪಸ್ ಕರೆಸಿಕೊಂಡಿದ್ದಾರೆ. ಸಮಾವೇಶಕ್ಕೆ ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಯಿಂದ 300ಕ್ಕೂ ಅಧಿಕ ಬಸ್​ಗಳನ್ನ ಒಪ್ಪಂದದ ಮೇರೆಗೆ ಸರ್ಕಾರ ಪಡೆದುಕೊಂಡಿದೆ.

ಇದನ್ನೂ ಓದಿ: 2nd PUC Exam 2024: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್

ಇತ್ತ ಪರೀಕ್ಷೆ ಸಮಯದಲ್ಲಿ ಬಸ್​ಗಳಲಿಲ್ಲದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಪರೀಕ್ಷೆಗಳು ಇಂದಿನಿಂದ ಆರಂಭವಾಗುತ್ತದೆ ಎಂಬ ವಿಚಾರ ತಿಳಿದಿದ್ದರೂ ರಾಜ್ಯ ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳು ಬಸ್​ಗಳನ್ನು ಕಾಂಗ್ರೆಸ್ ಸಮಾವೇಶಕ್ಕೆ ನಿಯೋಜಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!