AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಈ ಮಠವೊಂದಕ್ಕೆ 3 ಸಾವಿರ ಎಕರೆ ಆಸ್ತಿ ದಾನ ಮಾಡಿದ ಉದ್ಯಮಿ

ಎಷ್ಟೇ ಹಣ, ಆಸ್ತಿ ಇದ್ದರೂ ಸಾಲದಂತಹ ದಿನಮಾನದಲ್ಲಿ ಇದ್ದೇವೆ. ಆದರೆ, ಆಶ್ಚರ್ಯ ಎಂಬಂತೆ ಗಣಿ ಉದ್ಯಮ ನಡೆಸುತ್ತಿರುವ ರಾಜಸ್ಥಾನ ಮೂಲದ ಪಿ.ಬಿ ಓಸ್ವಾಲ್ ಜೈನ್ ಎಂಬುವವರು, ಕರ್ನಾಟಕದ ಮಠವೊಂದಕ್ಕೆ ಬರೊಬ್ಬರಿ 3 ಸಾವಿರ ಎಕರೆ ಆಸ್ತಿಯನ್ನು ಬರೆದು, ಸನ್ಯಾಸತ್ವ ಸ್ವೀಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಕರ್ನಾಟಕದ ಈ ಮಠವೊಂದಕ್ಕೆ 3 ಸಾವಿರ ಎಕರೆ ಆಸ್ತಿ ದಾನ ಮಾಡಿದ ಉದ್ಯಮಿ
ಪಾಲನಹಳ್ಳಿ ಮಠಕ್ಕೆ 3 ಸಾವಿರ ಎಕರೆ ಆಸ್ತಿ ದಾನ ಮಾಡಿದ ಉದ್ಯಮಿ ಪಿ.ಬಿ ಓಸ್ವಾಲ್ ಜೈನ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 08, 2024 | 7:31 PM

Share

ರಾಮನಗರ, ಅ.08: ಎಷ್ಟೇ ಹಣ, ಆಸ್ತಿ ಇದ್ದರೂ ಸಾಲದಂತಹ ದಿನಮಾನದಲ್ಲಿ ಇದ್ದೇವೆ. ಆದರೆ, ಆಶ್ಚರ್ಯ ಎಂಬಂತೆ ಗಣಿ ಉದ್ಯಮ ನಡೆಸುತ್ತಿರುವ ರಾಜಸ್ಥಾನ ಮೂಲದ ಪಿ.ಬಿ ಓಸ್ವಾಲ್ ಜೈನ್ ಎಂಬುವವರು, ತಮ್ಮ 78ನೇ ವಯಸ್ಸಿನಲ್ಲಿ 3 ಸಾವಿರ ಎಕರೆ ಆಸ್ತಿಯನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ‌ ಪಾಲನಹಳ್ಳಿ ಮಠ(Palanahalli Mutt)ಕ್ಕೆ ದಾನ ಮಾಡಿ ಸನ್ಯಾಸತ್ವ ಸ್ವೀಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಹೌದು, ಉದ್ಯಮಿ ಓಸ್ವಾಲ್ ಅವರು ವ್ಯಾಪಾರ ವಹಿವಾಟಿನಿಂದ ಸಂಪಾದಿಸಿದ ಆಸ್ತಿ ಸಂಪತ್ತೆಲ್ಲವನ್ನೂ ದಾನದ ರೂಪದಲ್ಲಿ ಮಠಕ್ಕೆ ದೇಣಿಗೆ ರೂಪದಲ್ಲಿ ನೀಡಿದ್ದಾರೆ. ಇದೀಗ ಆಸ್ತಿಯ ದಾಖಲೆಗಳನ್ನ ಮಠಕ್ಕೆ ‌ಒಪ್ಪಿಸಿದ ಅವರು, ತಮ್ಮ ಸ್ವಯಾರ್ಜಿತ ಆಸ್ತಿ ಮಾತ್ರ ಇಬ್ಬರು ಮಕ್ಕಳಿಗೆ ಕೊಟ್ಟಿದ್ದಾರೆ.

ಇದನ್ನೂ ಓದಿ:ವಿಶ್ವದಲ್ಲೇ ಅತಿಹೆಚ್ಚು ಆಸ್ತಿಹೆಚ್ಚಳ ಕಂಡ ಗೌತಮ್ ಅದಾನಿ ಈಗ ಅಂಬಾನಿಗಿಂತಲೂ ಶ್ರೀಮಂತ; ಇಲ್ಲಿದೆ ಪಟ್ಟಿ

ಪಾಲನಹಳ್ಳಿ ಮಠಕ್ಕೆ ದಾನ ಮಾಡಲು ಕಾರಣವೇನು?

ಇನ್ನು ರಾಜಸ್ಥಾನ ಮೂಲದ ಉದ್ಯಮಿ ಕರ್ನಾಟಕದ ಮಠವೊಂದಕ್ಕೆ ಆಸ್ತಿ ಬರೆಯಲು ಕಾರಣ ನೋಡುವುದಾರೆ, ‘ ಉದ್ಯಮಿ ಓಸ್ವಾಲ್ ಅವರು ಕಳೆದ 27 ವರ್ಷದಿಂದ ಪಾಲನಹಳ್ಳಿ ಮಠದ ಭಕ್ತರು. ಕಂಪನಿ ಪ್ರಾರಂಭದ ದಿನದಿಂದಲೂ ಮಠದ ಶ್ರೀಗಳ ಮಾರ್ಗದರ್ಶನ ಪಡೆದುಕೊಂಡು ಮುನ್ನಡೆಯುತ್ತಿದ್ದಾರೆ. ಅದರಂತೆ ಮಠದ ಶ್ರೀಗಳ ಮಾರ್ಗದರ್ಶನದಿಂದ ಈ ಯಶಸ್ಸು ಸಿಕ್ಕಿದೆ. ಹಾಗಾಗಿ ಮೋಕ್ಷ ಸಾಧನೆಗಾಗಿಯೇ ಮಠಕ್ಕೆ ಆಸ್ತಿ ಬರೆದುಕೊಟ್ಟಿರುವುದಾಗಿ ಉದ್ಯಮಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ