AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಈ ಮಠವೊಂದಕ್ಕೆ 3 ಸಾವಿರ ಎಕರೆ ಆಸ್ತಿ ದಾನ ಮಾಡಿದ ಉದ್ಯಮಿ

ಎಷ್ಟೇ ಹಣ, ಆಸ್ತಿ ಇದ್ದರೂ ಸಾಲದಂತಹ ದಿನಮಾನದಲ್ಲಿ ಇದ್ದೇವೆ. ಆದರೆ, ಆಶ್ಚರ್ಯ ಎಂಬಂತೆ ಗಣಿ ಉದ್ಯಮ ನಡೆಸುತ್ತಿರುವ ರಾಜಸ್ಥಾನ ಮೂಲದ ಪಿ.ಬಿ ಓಸ್ವಾಲ್ ಜೈನ್ ಎಂಬುವವರು, ಕರ್ನಾಟಕದ ಮಠವೊಂದಕ್ಕೆ ಬರೊಬ್ಬರಿ 3 ಸಾವಿರ ಎಕರೆ ಆಸ್ತಿಯನ್ನು ಬರೆದು, ಸನ್ಯಾಸತ್ವ ಸ್ವೀಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಕರ್ನಾಟಕದ ಈ ಮಠವೊಂದಕ್ಕೆ 3 ಸಾವಿರ ಎಕರೆ ಆಸ್ತಿ ದಾನ ಮಾಡಿದ ಉದ್ಯಮಿ
ಪಾಲನಹಳ್ಳಿ ಮಠಕ್ಕೆ 3 ಸಾವಿರ ಎಕರೆ ಆಸ್ತಿ ದಾನ ಮಾಡಿದ ಉದ್ಯಮಿ ಪಿ.ಬಿ ಓಸ್ವಾಲ್ ಜೈನ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Oct 08, 2024 | 7:31 PM

Share

ರಾಮನಗರ, ಅ.08: ಎಷ್ಟೇ ಹಣ, ಆಸ್ತಿ ಇದ್ದರೂ ಸಾಲದಂತಹ ದಿನಮಾನದಲ್ಲಿ ಇದ್ದೇವೆ. ಆದರೆ, ಆಶ್ಚರ್ಯ ಎಂಬಂತೆ ಗಣಿ ಉದ್ಯಮ ನಡೆಸುತ್ತಿರುವ ರಾಜಸ್ಥಾನ ಮೂಲದ ಪಿ.ಬಿ ಓಸ್ವಾಲ್ ಜೈನ್ ಎಂಬುವವರು, ತಮ್ಮ 78ನೇ ವಯಸ್ಸಿನಲ್ಲಿ 3 ಸಾವಿರ ಎಕರೆ ಆಸ್ತಿಯನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ‌ ಪಾಲನಹಳ್ಳಿ ಮಠ(Palanahalli Mutt)ಕ್ಕೆ ದಾನ ಮಾಡಿ ಸನ್ಯಾಸತ್ವ ಸ್ವೀಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಹೌದು, ಉದ್ಯಮಿ ಓಸ್ವಾಲ್ ಅವರು ವ್ಯಾಪಾರ ವಹಿವಾಟಿನಿಂದ ಸಂಪಾದಿಸಿದ ಆಸ್ತಿ ಸಂಪತ್ತೆಲ್ಲವನ್ನೂ ದಾನದ ರೂಪದಲ್ಲಿ ಮಠಕ್ಕೆ ದೇಣಿಗೆ ರೂಪದಲ್ಲಿ ನೀಡಿದ್ದಾರೆ. ಇದೀಗ ಆಸ್ತಿಯ ದಾಖಲೆಗಳನ್ನ ಮಠಕ್ಕೆ ‌ಒಪ್ಪಿಸಿದ ಅವರು, ತಮ್ಮ ಸ್ವಯಾರ್ಜಿತ ಆಸ್ತಿ ಮಾತ್ರ ಇಬ್ಬರು ಮಕ್ಕಳಿಗೆ ಕೊಟ್ಟಿದ್ದಾರೆ.

ಇದನ್ನೂ ಓದಿ:ವಿಶ್ವದಲ್ಲೇ ಅತಿಹೆಚ್ಚು ಆಸ್ತಿಹೆಚ್ಚಳ ಕಂಡ ಗೌತಮ್ ಅದಾನಿ ಈಗ ಅಂಬಾನಿಗಿಂತಲೂ ಶ್ರೀಮಂತ; ಇಲ್ಲಿದೆ ಪಟ್ಟಿ

ಪಾಲನಹಳ್ಳಿ ಮಠಕ್ಕೆ ದಾನ ಮಾಡಲು ಕಾರಣವೇನು?

ಇನ್ನು ರಾಜಸ್ಥಾನ ಮೂಲದ ಉದ್ಯಮಿ ಕರ್ನಾಟಕದ ಮಠವೊಂದಕ್ಕೆ ಆಸ್ತಿ ಬರೆಯಲು ಕಾರಣ ನೋಡುವುದಾರೆ, ‘ ಉದ್ಯಮಿ ಓಸ್ವಾಲ್ ಅವರು ಕಳೆದ 27 ವರ್ಷದಿಂದ ಪಾಲನಹಳ್ಳಿ ಮಠದ ಭಕ್ತರು. ಕಂಪನಿ ಪ್ರಾರಂಭದ ದಿನದಿಂದಲೂ ಮಠದ ಶ್ರೀಗಳ ಮಾರ್ಗದರ್ಶನ ಪಡೆದುಕೊಂಡು ಮುನ್ನಡೆಯುತ್ತಿದ್ದಾರೆ. ಅದರಂತೆ ಮಠದ ಶ್ರೀಗಳ ಮಾರ್ಗದರ್ಶನದಿಂದ ಈ ಯಶಸ್ಸು ಸಿಕ್ಕಿದೆ. ಹಾಗಾಗಿ ಮೋಕ್ಷ ಸಾಧನೆಗಾಗಿಯೇ ಮಠಕ್ಕೆ ಆಸ್ತಿ ಬರೆದುಕೊಟ್ಟಿರುವುದಾಗಿ ಉದ್ಯಮಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್