AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಯಾರು ಬರಬೇಡಿ ಹುಷಾರ್​.! ಫೇಸ್​ಬುಕ್​​ನಲ್ಲಿ ಜನರನ್ನು ಭಯಗೊಳಿಸುವ ಪೋಸ್ಟ್​​

ರಾತ್ರಿ ವೇಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಯಾರು ಬರಬೇಡಿ. ಹೆದ್ದಾರಿಯಲ್ಲಿ ದರೋಡೆಕೋರರಿದ್ದಾರೆ ಎಂದು ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ.

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಯಾರು ಬರಬೇಡಿ ಹುಷಾರ್​.! ಫೇಸ್​ಬುಕ್​​ನಲ್ಲಿ ಜನರನ್ನು ಭಯಗೊಳಿಸುವ ಪೋಸ್ಟ್​​
ವೈರಲ್​ ಆದ ಫೇಸ್​ಬುಕ್​ ಪೋಸ್ಟ್​
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ವಿವೇಕ ಬಿರಾದಾರ|

Updated on: Aug 11, 2023 | 2:17 PM

Share

ರಾಮನಗರ: ರಾತ್ರಿ ವೇಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Bengaluru-Mysore National Highway) ಯಾರು ಬರಬೇಡಿ. ಹೆದ್ದಾರಿಯಲ್ಲಿ ದರೋಡೆಕೋರರಿದ್ದಾರೆ ಎಂದು ಸಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್ ಮಾಡಲಾಗಿದೆ. ಅಮಿತ್ ಗೌಡ ಎಂಬುವರ ಫೇಸ್​ಬುಕ್ (Facebook) ಅಕೌಂಟ್​ನಿಂದ ಫೋಸ್ಟ್​​ ಮಾಡಲಾಗಿದೆ. ವಾಹನ ಕೆಟ್ಟು ನಿಂತ ಸಮಯದಲ್ಲಿ ಸಹಾಯ ಮಾಡುವುದಾಗಿ ನಂಬಿಸಿ ದರೋಡೆ ಮಾಡುತ್ತಿದ್ದಾರೆ. ಚಾಕು, ಕತ್ತಿ ತೋರಿಸಿ ಹಣ, ಚಿನ್ನಾಭರಣ ದರೋಡೆ ಮಾಡುತ್ತಿದ್ದಾರೆ ಎಂದು ಪೋಸ್ಟ್​​ ಹಾಕಲಾಗಿದೆ.

ಶ್ರೀರಂಗಪಟ್ಟಣದಿಂದ ಕೇಂಗೇರಿವರೆಗೂ ಯಾವುದೇ ಅಂಗಡಿ, ಕಟ್ಟಡವಿಲ್ಲ. ಸಹಾಯಕ್ಕಾಗಿ ಕಿರುಚಾಡಿದ್ರೂ ಯಾರು ಬರುವುದಿಲ್ಲ. ಹೆದ್ದಾರಿಯಲ್ಲಿ ರಾತ್ರಿ ವೇಳೆ ಮೊಳೆ ಬಡಿದಿರುವ ಮಣೆಯನ್ನು ರಸ್ತೆ ಮೇಲೆ ಹಾಕಿ, ವಾಹನ ಪಂಚರ್​ ಅಗುವಂತೆ ಮಾಡಿ ದರೋಡೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ರಸ್ತೆ ಎಕ್ಸಪ್ರೆಸ್​ ವೇ ಅಲ್ಲ ಪ್ರವೇಶ ನಿಯಂತ್ರಿತ ಹೆದ್ದಾರಿ: ಎನ್​ಹೆಚ್​ಎಐ

ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೂ ಉಡಾಫೆ ಉತ್ತರ ನೀಡುತ್ತಾರೆ. ಪ್ರತಿನಿತ್ಯ ಕಾರು, ಲಾರಿ ದರೋಡೆ ನಡೆಯುತ್ತಿವೆ. ಆದರೆ ಸತ್ಯ ಯಾರಿಗೂ ಗೊತ್ತಿಲ್ಲ. ಈಗಾಗಿ ಯಾರು ಹೆದ್ದಾರಿಯಲ್ಲಿ ವಾಹನ ನಿಲ್ಲಿಸಿ ಮಲಗಬೇಡಿ. ದರೋಡೆ, ಮಾರಣಾಂತಿಕ ಹಿಂಸೆಗೆ ಒಳಗಾಗಬೇಡಿ ಎಂದಯ ಹೆದ್ದಾರಿ ಬಗ್ಗೆ ಭಯ ಹುಟ್ಟಿಸುವ ರೀತಿಯಲ್ಲಿ ಫೋಸ್ಟ್​ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಪೊಸ್ಟ್ ಹಾಕಿರುವ ವ್ಯಕ್ತಿ‌ಗಾಗಿ ರಾಮನಗರ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ