AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಲೈಂಗಿಕ ಆಸಕ್ತಿ ತೋರಿಸುತ್ತಿಲ್ಲ ಎಂದು ದೂರು ನೀಡಿದ ಪತ್ನಿ: ರಾಮನಗರದಲ್ಲೊಂದು ವಿಚಿತ್ರ ಕೇಸ್

ಕೆಲವರು ವರದಕ್ಷಿಣೆಗಾಗಿ ಹಲ್ಲೆ, ಟಾರ್ಚರ್, ಮನೆಯಿಂದ ಹೊರಹಾಕುವುದನ್ನು ನಾವು ನೋಡಿದ್ದೇವೆ. ಕೇಳಿದ್ದೇವೆ ಕೂಡ. ಅಲ್ಲದೇ ವರದಕ್ಷಿಣೆ ಆಸೆಗಾಗಿ ಕೊಲೆಯಾದ ಪ್ರಕರಣಗಳು ನಮ್ಮ ಕಣ್ಣ ಮುಂದೆ ಇವೆ. ಆದ್ರೆ, ರಾಮನಗರದಲ್ಲೊಂದು ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ವರದಕ್ಷಿಣೆಗಾಗಿಯೇ ತನ್ನೊಂದಿಗೆ ಲೈಂಗಿಕ ಆಸಕ್ತಿ ತೋರಿಸುತ್ತಿಲ್ಲ ಎಂದು ಆರೋಪಿಸಿ ಪತಿ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ಪತಿ ಲೈಂಗಿಕ ಆಸಕ್ತಿ ತೋರಿಸುತ್ತಿಲ್ಲ ಎಂದು ದೂರು ನೀಡಿದ ಪತ್ನಿ: ರಾಮನಗರದಲ್ಲೊಂದು ವಿಚಿತ್ರ ಕೇಸ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 06, 2024 | 5:39 PM

Share

ರಾಮನಗರ, (ಮೇ 06): ವರದಕ್ಷಿಣೆಗಾಗಿಯೇ ಕಳೆದ ಎರಡು ವರ್ಷಗಳಿಂದ ತನ್ನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಿಲ್ಲವೆಂದು ಆರೋಪಿಸಿ ಪತ್ನಿ(Wife), ತನ್ನ ಪತಿ(Husband) ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಈ ವಿಚಿತ್ರ ಪ್ರಕರಣ ರಾಮನಗರದಲ್ಲಿ (Ramanagara) ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷದಿಂದ ಪತಿ ನನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿಲ್ಲ. ವರದಕ್ಷಿಣೆಗಾಗಿಯೇ(dowry) ಈ ರೀತಿ ಮಾಡುತ್ತಿದ್ದಾರೆ ಎಂದು ಪತ್ನಿ, ತನ್ನ ಪತಿ ವಿರುದ್ಧ ರಾಮನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಇದನ್ನೂ ಓದಿ: ಗಂಡನ ಖಾಸಗಿ ಭಾಗಕ್ಕೆ ಸಿಗರೇಟ್​​​ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಪತ್ನಿ, ಆಕೆ ನೀಡಿದ ಹಿಂಸೆಯನ್ನು ಪಿನ್ ಟು ಪಿನ್​​​​ ವಿವರಿಸಿದ ಪತಿ

ಎರಡು ವರ್ಷದ ಗಂಡು ಮಗು ಇದೆ. ಮಗುವಿನ ಜನನ ಆದಾಗಿನಿಂದ ಲೈಂಗಿಕತೆಯಲ್ಲಿ ತೊಡಗಿಕೊಂಡಿಲ್ಲ. ಕಳೆದ ಎರಡು ವರ್ಷದಿಂದ ಪತಿ ತನ್ನೊಂದಿಗೆ ಸೆಕ್ಸ್ ಮಾಡುತ್ತಿಲ್ಲ. ವರದಕ್ಷಿಣೆಗಾಗಿಯೇ ಈ ರೀತಿ ಮಾಡುತ್ತಿದ್ದಾರೆ. ದಯವಿಟ್ಟು ವರದಕ್ಷಿಣೆ ಕೇಸ್ ಹಾಕಿ ಎಂದು ಮಹಿಳೆ ದೂರು ನೀಡಿದ್ದು, ಈ ದೂರಿನ ಮೇರೆಗೆ ರಾಮನಗರ ಮಹಿಳಾ ಠಾಣೆ ಪೊಲೀಸರು, ವರದಕ್ಷಿಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್