AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರದಲ್ಲಿ ಅಚ್ಚರಿಯ ಘಟನೆ: ವಿಚಿತ್ರವಾಗಿ ವರ್ತಿಸುತ್ತಿದ್ದ ಮಹಿಳೆ ಕಾಲಿಗೆ ಬೀಳುತ್ತಿದ್ದಂತೆ ಕುಸಿದು ಬಿದ್ದು ಅರ್ಚಕ ಸಾವು

ರಾಮನಗರದ ಕನಕಪುರದಲ್ಲೊಂದು ಅಚ್ಚರಿಯ ಘಟನೆ ಇಂದು ನಡೆದಿದೆ. ಅಗ್ನಿಕೊಂಡೋತ್ಸವದ ಅಂಗವಾಗಿ ಮಾವತ್ತೂರು ಗ್ರಾಮದಲ್ಲಿ ದೇವರ ಮೆರವಣಿಗೆ ನಡೆಯುತ್ತಿದ್ದಾಗ ಅರ್ಚಕರೊಬ್ಬರು ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಅಚ್ಚರಿ ಏನು ಗೊತ್ತಾ? ಇಲ್ಲಿದೆ ನೋಡಿ.

ಕನಕಪುರದಲ್ಲಿ ಅಚ್ಚರಿಯ ಘಟನೆ: ವಿಚಿತ್ರವಾಗಿ ವರ್ತಿಸುತ್ತಿದ್ದ ಮಹಿಳೆ ಕಾಲಿಗೆ ಬೀಳುತ್ತಿದ್ದಂತೆ ಕುಸಿದು ಬಿದ್ದು ಅರ್ಚಕ ಸಾವು
ಕನಕಪುರದ ಮಾವತ್ತೂರು ಗ್ರಾಮದಲ್ಲಿ ಅರ್ಚಕ ಕುಸಿದು ಬಿದ್ದು ಸಾವು
Rakesh Nayak Manchi
|

Updated on:Apr 03, 2023 | 4:05 PM

Share

ರಾಮನಗರ: ಜಿಲ್ಲೆಯ ಕನಕಪುರ (Kanakapura) ತಾಲೂಕಿನ ಮಾವತ್ತೂರು ಗ್ರಾಮದ ಜನರು ಭಯ ಭಕ್ತಿ, ಶ್ರದ್ಧೆಯಿಂದ ಮಾವತ್ತೂರಮ್ಮ ದೇವಿಯನ್ನು (Mavatturamma Devi) ಪೂಜಿಸುತ್ತಾ ಬರುತ್ತಿದ್ದಾರೆ. ಆದರೆ ಇಂದು ಬೆಳಗ್ಗೆ ನಡೆಯಬಾರದ ಘಟನೆಯೊಂದು ನಡೆದೇ ಹೋಗಿದೆ. ದೇವಿಯ ಮೆರವಣಿಗೆ ಅರ್ಧಕ್ಕೆ ಸ್ಥಗಿತಗೊಳ್ಳುವಂತಾಗಿದೆ. ಹೌದು, ಮಾವತ್ತೂರಮ್ಮ ದೇವಿಯ ಮೆರವಣಿಗೆ ವೇಳೆ ದೇವಿಯ ಅರ್ಚಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಇದಕ್ಕೂ ಮುನ್ನ ಅಚ್ಚರಿಯ ಘಟನೆಯೊಂದು ಅಲ್ಲಿ ನಡೆದಿದೆ. ಅದೇನೆಂದರೆ, ಮಾವತ್ತೂರಮ್ಮ ದೇವಿಯ ಮೆರವಣಿಗೆ ನಡೆಯುತ್ತಿದ್ದಾಗ ಮಹಿಳೆಯ ವಿಚಿತ್ರ ಕುಣಿತ.

ಮಾವತ್ತೂರಮ್ಮ ದೇವಿಯ ಮೆರವಣಿಗೆ ರಸ್ತೆಯಲ್ಲಿ ಸಾಗುತ್ತಿದ್ದಾಗ ಮೆರವಣಿಯಲ್ಲಿ ಪಾಲ್ಗೊಂಡಿದ್ದ ಮಹಿಳೆ ವಿಚಿತ್ರವಾಗಿ ಕುಣಿಯಲು ಆರಂಭಿಸಿದ್ದಾಳೆ. ಇದನ್ನ ನೋಡಿದ ಮಾವತ್ತೂರಮ್ಮ ದೇವಿಯ ಅರ್ಚಕ ನಾಗರಾಜು (55) ಮಹಿಳೆಗೆ ಬೆತ್ತದಿಂದ ಹೊಡೆಯುತ್ತಾರೆ. ಈ ವೇಳೆ ಮಹಿಳೆ ಅರ್ಚಕನ ಕಾಲಿಗೆ ಬೀಳುತ್ತಿದ್ದಂತೆ ಅರ್ಚಕ ಸ್ಥಳದಲ್ಲೇ ಕುಸಿದು ಬೀಳುತ್ತಾರೆ. ತಕ್ಷಣ ಅರ್ಚಕರನ್ನು ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೂ ಮಾರ್ಗ ಮಧ್ಯೆ ನಾಗರಾಜು ಕೊನೆಯುಸಿರೆಳೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:04 pm, Mon, 3 April 23

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ