AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಮಕ್ಕಳ ದಿನಾಚರಣೆಗೆ ಬಂಪರ್​ ಆಫರ್​; ವಂಡರ್ ಲಾ ವತಿಯಿಂದ ಉಚಿತ ಪಾಸ್

ನವೆಂಬರ್ 12 ರಿಂದ 14ರವರೆಗೂ ಈ ಆಫರ್ ಜಾರಿಯಲ್ಲಿದ್ದು, ತಮ್ಮ ಪೋಷಕರೊಂದಿಗೆ ಬರುವ ಒಂದು ಮಗುವಿಗೆ ಮಾತ್ರ ಈ ಕೊಡುಗೆ ಅನ್ವಯಿಸಲಿದೆ. ಮಕ್ಕಳ ದಿನವನ್ನು ಇನ್ನಷ್ಟು ಚೆಂದ ಗೊಳಿಸುವ ನಿಟ್ಟಿನಲ್ಲಿ ವಂಡರ್‌ ಲಾ ಈ ಕೊಡುಗೆ ನೀಡಿದೆ.

ರಾಮನಗರ: ಮಕ್ಕಳ ದಿನಾಚರಣೆಗೆ ಬಂಪರ್​ ಆಫರ್​; ವಂಡರ್ ಲಾ ವತಿಯಿಂದ ಉಚಿತ ಪಾಸ್
ವಂಡರ್​ಲಾ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 12, 2021 | 8:08 AM

Share

ರಾಮನಗರ: ಮಕ್ಕಳ ದಿನಾಚರಣೆ (children’s day 2021) ಪ್ರಯುಕ್ತವಾಗಿ ರಾಮನಗರ ತಾಲೂಕಿನ ಬಿಡದಿ ಸಮೀಪ ಇರುವ ವಂಡರ್‌ ಲಾ (wonderla) ಸಂಸ್ಥೆ ಮಕ್ಕಳಿಗೆ ಉಚಿತ ಟಿಕೆಟ್ ನೀಡುತ್ತಿದೆ. ನವೆಂಬರ್ 12 ರಿಂದ 14ರವರೆಗೂ ಈ ಆಫರ್ ಜಾರಿಯಲ್ಲಿದ್ದು, ತಮ್ಮ ಪೋಷಕರೊಂದಿಗೆ ಬರುವ ಒಂದು ಮಗುವಿಗೆ ಮಾತ್ರ ಈ ಕೊಡುಗೆ ಅನ್ವಯಿಸಲಿದೆ. ಮಕ್ಕಳ ದಿನವನ್ನು ಇನ್ನಷ್ಟು ಚೆಂದ ಗೊಳಿಸುವ ನಿಟ್ಟಿನಲ್ಲಿ ವಂಡರ್‌ ಲಾ ಈ ಕೊಡುಗೆ ನೀಡಿದೆ. ಇದಲ್ಲದೆ, ಮಕ್ಕಳಿಗಾಗಿ ಚಿತ್ರಕಲೆ, ಅಡುಗೆ ತಯಾರಿಸುವುದು, ಪೇಂಟಿಂಗ್ ಸೇರಿದಂತೆ ಇತರೆ ಚಟುವಟಿಕೆಯನ್ನು ವಂಡರ್‌ ಲಾದಲ್ಲಿ ಆಯೋಜಿಸಲಾಗಿದೆ.

ಈ ಚಟುವಟಿಕೆಯಲ್ಲಿ ಪಾಲ್ಗೊಂಡು ವಿಜೇತರಾಗುವ ಮಗುವಿಗೆ ಬಹುಮಾನ ಸಿಗಲಿದೆ. ಜೊತೆಗೆ ವಂಡರ್‌ ಲಾದಲ್ಲಿನ ವಿವಿಧ ರೀತಿಯ ಆಟಗಳು ಮಕ್ಕಳನ್ನು ಇನ್ನಷ್ಟು ಮನರಂಜಿಸಲಿವೆ. ಆನ್‌ಲೈನ್ ಹಾಗೂ ಆಫ್‌ಲೈನ್ ಬುಕ್ಕಿಂಗ್‌ಗೆ ಅವಕಾಶವಿದೆ. ಹೆಚ್ಚಿನ ವಿವರಗಳಿಗೆ https://www.wonderla.com ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ 080 37230333, 080 35073966 ಈ ಸಂಖ್ಯೆಗೆ ಕರೆ ಮಾಡಿ. ಆ ಮೂಲಕ ಈ ಬಾರಿಯ ಮಕ್ಕಳ ದಿನಾಚರಣೆಯನ್ನು ಹೆಚ್ಚು ಉತ್ಸಾಹಕತೆಯಿಂದ ಆಚರಿಸಬಹುದು.

ವರದಿ: ಪ್ರಶಾಂತ್ ಹುಲಿಕೆರೆ

ಇದನ್ನೂ ಓದಿ: SBI Card Dumdar Dus Offer: ಎಸ್​ಬಿಐ ಕಾರ್ಡ್​ನಿಂದ ಆನ್​ಲೈನ್​ ಶಾಪಿಂಗ್​ಗೆ ಆಫರ್​ ಘೋಷಣೆ; ಅಕ್ಟೋಬರ್ 3ರಿಂದ ಶುರು

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ; ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರಿಂದ ಶುಭಾಶಯ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ