AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಮಕ್ಕಳ ದಿನಾಚರಣೆಗೆ ಬಂಪರ್​ ಆಫರ್​; ವಂಡರ್ ಲಾ ವತಿಯಿಂದ ಉಚಿತ ಪಾಸ್

ನವೆಂಬರ್ 12 ರಿಂದ 14ರವರೆಗೂ ಈ ಆಫರ್ ಜಾರಿಯಲ್ಲಿದ್ದು, ತಮ್ಮ ಪೋಷಕರೊಂದಿಗೆ ಬರುವ ಒಂದು ಮಗುವಿಗೆ ಮಾತ್ರ ಈ ಕೊಡುಗೆ ಅನ್ವಯಿಸಲಿದೆ. ಮಕ್ಕಳ ದಿನವನ್ನು ಇನ್ನಷ್ಟು ಚೆಂದ ಗೊಳಿಸುವ ನಿಟ್ಟಿನಲ್ಲಿ ವಂಡರ್‌ ಲಾ ಈ ಕೊಡುಗೆ ನೀಡಿದೆ.

ರಾಮನಗರ: ಮಕ್ಕಳ ದಿನಾಚರಣೆಗೆ ಬಂಪರ್​ ಆಫರ್​; ವಂಡರ್ ಲಾ ವತಿಯಿಂದ ಉಚಿತ ಪಾಸ್
ವಂಡರ್​ಲಾ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 12, 2021 | 8:08 AM

Share

ರಾಮನಗರ: ಮಕ್ಕಳ ದಿನಾಚರಣೆ (children’s day 2021) ಪ್ರಯುಕ್ತವಾಗಿ ರಾಮನಗರ ತಾಲೂಕಿನ ಬಿಡದಿ ಸಮೀಪ ಇರುವ ವಂಡರ್‌ ಲಾ (wonderla) ಸಂಸ್ಥೆ ಮಕ್ಕಳಿಗೆ ಉಚಿತ ಟಿಕೆಟ್ ನೀಡುತ್ತಿದೆ. ನವೆಂಬರ್ 12 ರಿಂದ 14ರವರೆಗೂ ಈ ಆಫರ್ ಜಾರಿಯಲ್ಲಿದ್ದು, ತಮ್ಮ ಪೋಷಕರೊಂದಿಗೆ ಬರುವ ಒಂದು ಮಗುವಿಗೆ ಮಾತ್ರ ಈ ಕೊಡುಗೆ ಅನ್ವಯಿಸಲಿದೆ. ಮಕ್ಕಳ ದಿನವನ್ನು ಇನ್ನಷ್ಟು ಚೆಂದ ಗೊಳಿಸುವ ನಿಟ್ಟಿನಲ್ಲಿ ವಂಡರ್‌ ಲಾ ಈ ಕೊಡುಗೆ ನೀಡಿದೆ. ಇದಲ್ಲದೆ, ಮಕ್ಕಳಿಗಾಗಿ ಚಿತ್ರಕಲೆ, ಅಡುಗೆ ತಯಾರಿಸುವುದು, ಪೇಂಟಿಂಗ್ ಸೇರಿದಂತೆ ಇತರೆ ಚಟುವಟಿಕೆಯನ್ನು ವಂಡರ್‌ ಲಾದಲ್ಲಿ ಆಯೋಜಿಸಲಾಗಿದೆ.

ಈ ಚಟುವಟಿಕೆಯಲ್ಲಿ ಪಾಲ್ಗೊಂಡು ವಿಜೇತರಾಗುವ ಮಗುವಿಗೆ ಬಹುಮಾನ ಸಿಗಲಿದೆ. ಜೊತೆಗೆ ವಂಡರ್‌ ಲಾದಲ್ಲಿನ ವಿವಿಧ ರೀತಿಯ ಆಟಗಳು ಮಕ್ಕಳನ್ನು ಇನ್ನಷ್ಟು ಮನರಂಜಿಸಲಿವೆ. ಆನ್‌ಲೈನ್ ಹಾಗೂ ಆಫ್‌ಲೈನ್ ಬುಕ್ಕಿಂಗ್‌ಗೆ ಅವಕಾಶವಿದೆ. ಹೆಚ್ಚಿನ ವಿವರಗಳಿಗೆ https://www.wonderla.com ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ 080 37230333, 080 35073966 ಈ ಸಂಖ್ಯೆಗೆ ಕರೆ ಮಾಡಿ. ಆ ಮೂಲಕ ಈ ಬಾರಿಯ ಮಕ್ಕಳ ದಿನಾಚರಣೆಯನ್ನು ಹೆಚ್ಚು ಉತ್ಸಾಹಕತೆಯಿಂದ ಆಚರಿಸಬಹುದು.

ವರದಿ: ಪ್ರಶಾಂತ್ ಹುಲಿಕೆರೆ

ಇದನ್ನೂ ಓದಿ: SBI Card Dumdar Dus Offer: ಎಸ್​ಬಿಐ ಕಾರ್ಡ್​ನಿಂದ ಆನ್​ಲೈನ್​ ಶಾಪಿಂಗ್​ಗೆ ಆಫರ್​ ಘೋಷಣೆ; ಅಕ್ಟೋಬರ್ 3ರಿಂದ ಶುರು

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ; ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರಿಂದ ಶುಭಾಶಯ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್