AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಮಕ್ಕಳ ದಿನಾಚರಣೆಗೆ ಬಂಪರ್​ ಆಫರ್​; ವಂಡರ್ ಲಾ ವತಿಯಿಂದ ಉಚಿತ ಪಾಸ್

ನವೆಂಬರ್ 12 ರಿಂದ 14ರವರೆಗೂ ಈ ಆಫರ್ ಜಾರಿಯಲ್ಲಿದ್ದು, ತಮ್ಮ ಪೋಷಕರೊಂದಿಗೆ ಬರುವ ಒಂದು ಮಗುವಿಗೆ ಮಾತ್ರ ಈ ಕೊಡುಗೆ ಅನ್ವಯಿಸಲಿದೆ. ಮಕ್ಕಳ ದಿನವನ್ನು ಇನ್ನಷ್ಟು ಚೆಂದ ಗೊಳಿಸುವ ನಿಟ್ಟಿನಲ್ಲಿ ವಂಡರ್‌ ಲಾ ಈ ಕೊಡುಗೆ ನೀಡಿದೆ.

ರಾಮನಗರ: ಮಕ್ಕಳ ದಿನಾಚರಣೆಗೆ ಬಂಪರ್​ ಆಫರ್​; ವಂಡರ್ ಲಾ ವತಿಯಿಂದ ಉಚಿತ ಪಾಸ್
ವಂಡರ್​ಲಾ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 12, 2021 | 8:08 AM

Share

ರಾಮನಗರ: ಮಕ್ಕಳ ದಿನಾಚರಣೆ (children’s day 2021) ಪ್ರಯುಕ್ತವಾಗಿ ರಾಮನಗರ ತಾಲೂಕಿನ ಬಿಡದಿ ಸಮೀಪ ಇರುವ ವಂಡರ್‌ ಲಾ (wonderla) ಸಂಸ್ಥೆ ಮಕ್ಕಳಿಗೆ ಉಚಿತ ಟಿಕೆಟ್ ನೀಡುತ್ತಿದೆ. ನವೆಂಬರ್ 12 ರಿಂದ 14ರವರೆಗೂ ಈ ಆಫರ್ ಜಾರಿಯಲ್ಲಿದ್ದು, ತಮ್ಮ ಪೋಷಕರೊಂದಿಗೆ ಬರುವ ಒಂದು ಮಗುವಿಗೆ ಮಾತ್ರ ಈ ಕೊಡುಗೆ ಅನ್ವಯಿಸಲಿದೆ. ಮಕ್ಕಳ ದಿನವನ್ನು ಇನ್ನಷ್ಟು ಚೆಂದ ಗೊಳಿಸುವ ನಿಟ್ಟಿನಲ್ಲಿ ವಂಡರ್‌ ಲಾ ಈ ಕೊಡುಗೆ ನೀಡಿದೆ. ಇದಲ್ಲದೆ, ಮಕ್ಕಳಿಗಾಗಿ ಚಿತ್ರಕಲೆ, ಅಡುಗೆ ತಯಾರಿಸುವುದು, ಪೇಂಟಿಂಗ್ ಸೇರಿದಂತೆ ಇತರೆ ಚಟುವಟಿಕೆಯನ್ನು ವಂಡರ್‌ ಲಾದಲ್ಲಿ ಆಯೋಜಿಸಲಾಗಿದೆ.

ಈ ಚಟುವಟಿಕೆಯಲ್ಲಿ ಪಾಲ್ಗೊಂಡು ವಿಜೇತರಾಗುವ ಮಗುವಿಗೆ ಬಹುಮಾನ ಸಿಗಲಿದೆ. ಜೊತೆಗೆ ವಂಡರ್‌ ಲಾದಲ್ಲಿನ ವಿವಿಧ ರೀತಿಯ ಆಟಗಳು ಮಕ್ಕಳನ್ನು ಇನ್ನಷ್ಟು ಮನರಂಜಿಸಲಿವೆ. ಆನ್‌ಲೈನ್ ಹಾಗೂ ಆಫ್‌ಲೈನ್ ಬುಕ್ಕಿಂಗ್‌ಗೆ ಅವಕಾಶವಿದೆ. ಹೆಚ್ಚಿನ ವಿವರಗಳಿಗೆ https://www.wonderla.com ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ 080 37230333, 080 35073966 ಈ ಸಂಖ್ಯೆಗೆ ಕರೆ ಮಾಡಿ. ಆ ಮೂಲಕ ಈ ಬಾರಿಯ ಮಕ್ಕಳ ದಿನಾಚರಣೆಯನ್ನು ಹೆಚ್ಚು ಉತ್ಸಾಹಕತೆಯಿಂದ ಆಚರಿಸಬಹುದು.

ವರದಿ: ಪ್ರಶಾಂತ್ ಹುಲಿಕೆರೆ

ಇದನ್ನೂ ಓದಿ: SBI Card Dumdar Dus Offer: ಎಸ್​ಬಿಐ ಕಾರ್ಡ್​ನಿಂದ ಆನ್​ಲೈನ್​ ಶಾಪಿಂಗ್​ಗೆ ಆಫರ್​ ಘೋಷಣೆ; ಅಕ್ಟೋಬರ್ 3ರಿಂದ ಶುರು

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ; ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರಿಂದ ಶುಭಾಶಯ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್