AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಗೌಡಗೆರೆ ಗ್ರಾಮದ ಚಾಮುಂಡೇಶ್ವರಿ ದೇಗುಲದಲ್ಲಿದ್ದ ಪವಾಡ ಬಸವಪ್ಪ ನಿಧನ

ಗೌಡಗೆರೆ ಗ್ರಾಮದ ಪವಾಡ ಬಸವಪ್ಪ ನಿಧನ ಹೊಂದಿದ್ದಾನೆ. ಗ್ರಾಮದ ಚಾಮುಂಡೇಶ್ವರಿ ದೇವಾಲಯದಲ್ಲಿ ಇದ್ದ ಬಸವಪ್ಪ, ಸುಮಾರು ಇಪ್ಪತ್ತು ವರ್ಷಗಳಿಂದ ಭಕ್ತರ ಕೋರಿಕೆ, ಕಷ್ಟಗಳನ್ನು ನಿವಾರಣೆ ಮಾಡುತ್ತಿದ್ದ. ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಬಸವಪ್ಪನ ಆಶೀರ್ವಾದ ಪಡೆಯಲು ಭಕ್ತರು ಬರುತ್ತಿದ್ದರು.

ರಾಮನಗರ: ಗೌಡಗೆರೆ ಗ್ರಾಮದ ಚಾಮುಂಡೇಶ್ವರಿ ದೇಗುಲದಲ್ಲಿದ್ದ ಪವಾಡ ಬಸವಪ್ಪ ನಿಧನ
TV9 Web
| Edited By: |

Updated on: Mar 06, 2022 | 12:28 PM

Share

ರಾಮನಗರ: ಇಲ್ಲಿನ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮದ ಚಾಮುಂಡೇಶ್ವರಿ ದೇಗುಲದಲ್ಲಿದ್ದ ಪವಾಡ ಬಸವಪ್ಪ ಸಾವನ್ನಪ್ಪಿದ್ದಾನೆ. ದೇಗುಲದ ಆವರಣದಲ್ಲೇ ಪವಾಡ ಬಸವಪ್ಪ ಅಂತ್ಯಸಂಸ್ಕಾರ ಮಾಡಲಾಗಿದೆ. ಗೌಡಗೆರೆ ಗ್ರಾಮದ ಪವಾಡ ಬಸವಪ್ಪ ನಿಧನ ಹೊಂದಿದ್ದಾನೆ. ಗ್ರಾಮದ ಚಾಮುಂಡೇಶ್ವರಿ ದೇವಾಲಯದಲ್ಲಿ ಇದ್ದ ಬಸವಪ್ಪ, ಸುಮಾರು ಇಪ್ಪತ್ತು ವರ್ಷಗಳಿಂದ ಭಕ್ತರ ಕೋರಿಕೆ, ಕಷ್ಟಗಳನ್ನು ನಿವಾರಣೆ ಮಾಡುತ್ತಿದ್ದ. ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಬಸವಪ್ಪನ ಆಶೀರ್ವಾದ ಪಡೆಯಲು ಭಕ್ತರು ಬರುತ್ತಿದ್ದರು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಸವಪ್ಪ, ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾನೆ. ಕರ್ನಾಟಕ ರಾಜ್ಯದಲ್ಲಿಯೇ ಅತೀ ಎತ್ತರದ ಚಾಮುಂಡೇಶ್ವರಿ ವಿಗ್ರಹ ಪ್ರತಿಷ್ಠಾಪಿಸಿರುವ ಸ್ಥಳ ಎಂದು ಗೌಡಗೆರೆ ಹೆಸರುವಾಸಿಯಾಗಿದೆ. ಇದೀಗ, ದೇವಾಲಯದ ಧರ್ಮದರ್ಶಿ ಮಲ್ಲೇಶ್ ಅವರ ನೇತೃತ್ವದಲ್ಲಿ ಅಂತ್ಯ ಸಂಸ್ಕಾರ ನಡೆಸುವುದಾಗಿ ತೀರ್ಮಾನಿಸಲಾಗಿದೆ. ದೇವಾಲಯದ ಆವರಣದಲ್ಲೇ ಪವಾಡ ಬಸವಪ್ಪನ ಅಂತ್ಯ ಸಂಸ್ಕಾರ ನಡೆಯಲಿದೆ.

ಇದನ್ನೂ ಓದಿ: ರಾಮನಗರ: ಮಾವು ಬೆಳೆಗೆ ಹೆಸರುವಾಸಿಯಾದ ಜಿಲ್ಲೆಯಲ್ಲಿ ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ ಒತ್ತಾಯ

ಇದನ್ನೂ ಓದಿ: ಉಕ್ರೇನ್​ನಲ್ಲಿ ಬಲಿಯಾದ ನವೀನ್​ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ ಸಿಎಂ ಬೊಮ್ಮಾಯಿ

Follow Us
Web contact
Web contact

TV9 Kannada

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ