ಗಿಡಕ್ಕೆ ನೀರು ಹಾಕಿ, ನಗಾರಿ ಬಾರಿಸುವ ಮೂಲಕ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ
ಗಿಡಕ್ಕೆ ನೀರು ಹಾಕುವ ಮೂಲಕ ಸ್ವಾಮೀಜಿಗಳು, ಡಿಕೆಶಿ, ಚರ್ಚ್ ಫಾದರ್ಗಳು, ಮೌಲ್ವಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಬಳಿಕ ನಗಾರಿ ಬಾರಿಸುವ ಮೂಲಕ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಚಾಲನೆ ನೀಡಿದ್ದಾರೆ.
ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ ಮೊದಲಿಗೆ ಗಿಡಕ್ಕೆ ನೀರು ಹಾಕುವ ಮೂಲಕ ಸ್ವಾಮೀಜಿಗಳು, ಡಿಕೆಶಿ, ಚರ್ಚ್ ಫಾದರ್ಗಳು, ಮೌಲ್ವಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಬಳಿಕ ನಗಾರಿ ಬಾರಿಸುವ ಮೂಲಕ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಚಾಲನೆ ನೀಡಿದ್ದಾರೆ.
Follow Us
Latest Videos
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!

