ಗಿಡಕ್ಕೆ ನೀರು ಹಾಕಿ, ನಗಾರಿ ಬಾರಿಸುವ ಮೂಲಕ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ

Edited By: ಆಯೇಷಾ ಬಾನು

Updated on: Jan 09, 2022 | 11:19 AM

ಗಿಡಕ್ಕೆ ನೀರು ಹಾಕುವ ಮೂಲಕ ಸ್ವಾಮೀಜಿಗಳು, ಡಿಕೆಶಿ, ಚರ್ಚ್ ಫಾದರ್‌ಗಳು, ಮೌಲ್ವಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಬಳಿಕ ನಗಾರಿ ಬಾರಿಸುವ ಮೂಲಕ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಚಾಲನೆ ನೀಡಿದ್ದಾರೆ.

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ ಮೊದಲಿಗೆ ಗಿಡಕ್ಕೆ ನೀರು ಹಾಕುವ ಮೂಲಕ ಸ್ವಾಮೀಜಿಗಳು, ಡಿಕೆಶಿ, ಚರ್ಚ್ ಫಾದರ್‌ಗಳು, ಮೌಲ್ವಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಬಳಿಕ ನಗಾರಿ ಬಾರಿಸುವ ಮೂಲಕ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಚಾಲನೆ ನೀಡಿದ್ದಾರೆ.

Loading...
Unable to load recommendations.
Follow Us