AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಮತ್ತೆ ಜೈಲಿಗೆ ಹಾಕಿಸಲು ಷಡ್ಯಂತ್ರ ಮಾಡ್ತಿದ್ದಾರೆ; ಆದ್ರೆ ನಾನು ಹೆದರುವುದಿಲ್ಲ: ಹುಟ್ಟೂರಿನಲ್ಲಿ ಗುಡುಗಿದ ಡಿಕೆ ಶಿವಕುಮಾರ್

DK Shivakumar: ಕೇಂದ್ರ ಸರ್ಕಾರ ಮತ್ತೊಮ್ಮೆ ದಬ್ಬಾಳಿಕೆ ಮಾಡ್ತಿದ್ದಾರೆ. ಮತ್ತೊಮ್ಮೆ ಜೈಲಿಗೆ ಹಾಕಿಸಬೇಕು ಅಂತಾ ಷಡ್ಯಂತ್ರ ಮಾಡ್ತಿದ್ದಾರೆ. ಆದ್ರೆ ನಾನು ಈ ಷಡ್ಯಂತ್ರಕ್ಕೆ ಹೆದರೋದಿಲ್ಲ ಎಂದು ಹುಟ್ಟೂರಿನಲ್ಲಿ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.

ನನ್ನನ್ನು ಮತ್ತೆ ಜೈಲಿಗೆ ಹಾಕಿಸಲು ಷಡ್ಯಂತ್ರ ಮಾಡ್ತಿದ್ದಾರೆ; ಆದ್ರೆ ನಾನು ಹೆದರುವುದಿಲ್ಲ: ಹುಟ್ಟೂರಿನಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
TV9 Web
| Edited By: |

Updated on: Jan 09, 2022 | 9:41 PM

Share

ರಾಮನಗರ: ನನ್ನನ್ನು ಮತ್ತೆ ಜೈಲಿಗೆ ಹಾಕಿಸಬೇಕೆಂದು ಷಡ್ಯಂತ್ರ ಮಾಡ್ತಿದ್ದಾರೆ. ಆದ್ರೆ ನಾನು ಷಡ್ಯಂತ್ರಕ್ಕೆ ಹೆದರುವುದಿಲ್ಲ. ಇಡೀ ಊರಿನಲ್ಲಿ ಇಂಥ ಸಂಭ್ರಮ ನಾನು ನೋಡಿರಲಿಲ್ಲ. ನಿಮ್ಮಲ್ಲೆರಿಗೂ ನನ್ನ ಧನ್ಯವಾದಗಳು. ನಾನು ಜೈಲಿಗೆ ಹೋದಾಗ ನಿಮ್ಮ ಅಭಿಮಾನ ಬೆಂಬಲ ಮರೆಯೋಕೆ ಆಗಲ್ಲ. ಡಿ.ಕೆ. ಶಿವಕುಮಾರ್ ದೊಡ್ಡಆಲಹಳ್ಳಿಯ ಕನಕಪುರದವನು ಅಂತಾರೆ ಎಂದು ಸ್ವಗ್ರಾಮ ದೊಡ್ಡಆಲಹಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾವನಾತ್ಮಕ ಭಾಷಣ ಮಾಡಿದ್ದಾರೆ.

ತಿಹಾರ ಜೈಲಿಗೆ ಹೋಗಿದ್ದಕ್ಕೆ ಈ ಗಡ್ಡ ಬಿಟ್ಟಿದ್ದೇನೆ. ನೀವೆ ಇದಕ್ಕೆ ಮುಕ್ತಿ ಕೊಡಬೇಕು. ನಾನು ನಿಮ್ಮ ಮಗ. ನೀವೇ ಡಿ.ಕೆ. ಶಿವಕುಮಾರ್. ಕೇಂದ್ರ ಸರ್ಕಾರ ಮತ್ತೊಮ್ಮೆ ದಬ್ಬಾಳಿಕೆ ಮಾಡ್ತಿದ್ದಾರೆ. ಮತ್ತೊಮ್ಮೆ ಜೈಲಿಗೆ ಹಾಕಿಸಬೇಕು ಅಂತಾ ಷಡ್ಯಂತ್ರ ಮಾಡ್ತಿದ್ದಾರೆ. ಆದ್ರೆ ನಾನು ಈ ಷಡ್ಯಂತ್ರಕ್ಕೆ ಹೆದರೋದಿಲ್ಲ ಎಂದು ಹುಟ್ಟೂರಿನಲ್ಲಿ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.

ಬಸವರಾಜ ಬೊಮ್ಮಾಯಿಯವರೇ ಎಲ್ಲರ ಲಿಸ್ಟ್ ಕಳುಹಿಸ್ತೀನಿ ಜೈಲಿಗೆ ಕಳುಹಿಸಿ. ನಿಮಗೆ ಹಾಲು ಕುಡಿದಷ್ಟು ಸಂತೋಷವಾಗುತ್ತೆ. ತಮಿಳುನಾಡಿನವರದ್ದು ರಾಜಕೀಯ ದ್ವೇಷ. ನನ್ನ ಹೋರಾಟಕ್ಕೆ ಎರಡು ಪಕ್ಷದವರು ಷಡ್ಯಂತ್ರ ಮಾಡ್ತಿದ್ದಾರೆ. ಜೆಡಿಎಸ್, ಬಿಜೆಪಿಯವರು ನಾಡಿನದ್ರೋಹಿಗಳೋ ಅನ್ನೋದನ್ನ ನೀವೆ ತೀರ್ಮಾನ ಮಾಡಿ. ನಾನು ನಾಡಿನ ಬದುಕಿಗೋಸ್ಕರ, ನೀರಿಗೋಸ್ಕರ ಹೋರಾಟ ಮಾಡ್ತಿದ್ದೇನೆ. ನನ್ನೆಲ್ಲ ತಾಯಂದಿರ ಪಾದಗಳಿಗೆ ನಮಸ್ಕಾರ ಹೇಳಿ ನನ್ನ ಭಾಷಣ ಮುಗಿಸುತ್ತೇನೆ ಎಂದು ಡಿಕೆಶಿ ಮಾತನಾಡಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಯಲ್ಲಿ ದುನಿಯಾ ವಿಜಯ್ ಭಾಗಿ; ​ನೀರಿಗಾಗಿ ಹೋರಾಟಕ್ಕೆ ‘ಸಲಗ’ ಬೆಂಬಲ

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ: ಸಿಎಂ ಬಸವರಾಜ ಬೊಮ್ಮಾಯಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ