AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರ; ಡಿಸಿಎಂ​ ಹೇಳಿಕೆಗೆ ಟಾಂಗ್​ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಅವರು ‘ಸ್ವಲ್ಪ ಮಳೆ‌ ಆದಾಗ ನೋಡಿದ್ದೀರಲ್ಲ, ಎಂತಹ ಗ್ರೇಟರ್ ಬೆಂಗಳೂರು ಮಾಡಿದ್ದಾರೆಂದು. ಸಹಕಾರನಗರದಲ್ಲಿ ನೀರು ನುಗ್ಗಿದ್ದಕ್ಕೆ ಅಂಗಡಿ ಮಾಲೀಕರು, ಸ್ಥಳೀಯರು ಸೇರಿ ಸಚಿವರಿಗೆ ಏರು ಧ್ವನಿಯಲ್ಲೇ ಮಾತಾಡಲಿಲ್ಲವಾ, ಆಗ ನಾನೇನು ಮಾಡುವುದಕ್ಕೆ ಆಗುತ್ತೆ ಎಂದು ಸಚಿವರು ಉತ್ತರ ಕೊಟ್ಟಿದ್ದಾರೆ. ಹೆಸರು ಬದಲಾವಣೆ‌ ಮಾಡುವುದರಿಂದ ಏನೂ ಬದಲಾಗಲ್ಲ ಎಂದರು.

ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರ; ಡಿಸಿಎಂ​ ಹೇಳಿಕೆಗೆ ಟಾಂಗ್​ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Nov 10, 2023 | 5:38 PM

Share

ರಾಮನಗರ, ನ.10: ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್(DK Shivakumar)​ ಹೇಳಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ‘ರಾಮನಗರ(Ramanagara)ವನ್ನು ಬೆಂಗಳೂರು ಬದಲು ಡೆಲ್ಲಿಯೆಂದು ಹೆಸರಿಡಿ, ಯಾರು ಬೇಡ ಅಂದವರು, ಆಗ ಇನ್ನೂ ವಿಶ್ವಮಟ್ಟದಲ್ಲಿ ಹೆಸರಾಗುತ್ತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ಟಾಂಗ್ ಕೊಟ್ಟಿದ್ದಾರೆ.

ಇಂದು(ನ.10) ಚನ್ನಪಟ್ಟಣದಲ್ಲಿ ಮಾತನಾಡಿದ ಅವರು ‘ಸ್ವಲ್ಪ ಮಳೆ‌ ಆದಾಗ ನೋಡಿದ್ದೀರಲ್ಲ, ಎಂತಹ ಗ್ರೇಟರ್ ಬೆಂಗಳೂರು ಮಾಡಿದ್ದಾರೆಂದು. ಸಹಕಾರನಗರದಲ್ಲಿ ನೀರು ನುಗ್ಗಿದ್ದಕ್ಕೆ ಅಂಗಡಿ ಮಾಲೀಕರು, ಸ್ಥಳೀಯರು ಸೇರಿ ಸಚಿವರಿಗೆ ಏರು ಧ್ವನಿಯಲ್ಲೇ ಮಾತಾಡಲಿಲ್ಲವಾ, ಆಗ ನಾನೇನು ಮಾಡುವುದಕ್ಕೆ ಆಗುತ್ತೆ ಎಂದು ಸಚಿವರು ಉತ್ತರ ಕೊಟ್ಟಿದ್ದಾರೆ. ಹೆಸರು ಬದಲಾವಣೆ‌ ಮಾಡುವುದರಿಂದ ಏನೂ ಬದಲಾಗಲ್ಲ ಎಂದರು.

ಇದನ್ನೂ ಓದಿ:ರೈತರು, ಕಾರ್ಮಿಕರ ಹಿತಾಸಕ್ತಿಗಾಗಿ‌ ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ: ಡಿಕೆ ಶಿವಕುಮಾರ್

ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆಗೆ ಪ್ರಯತ್ನ ಎಂದಿದ್ದ ಡಿಸಿಎಂ

ಬಿಡದಿ ಭಾಗದಲ್ಲಿ ಲಕ್ಷಾಂತರ ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಹಿನ್ನಲೆ ಬಿಡದಿ ಭಾಗಕ್ಕೆ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಹೌದು, ಬಿಡದಿವರೆಗೂ ಮೆಟ್ರೋ ವಿಸ್ತರಿಸಲು ಯೋಚಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ​ಹೇಳಿದ್ದರು. ಬಿಡದಿಯಲ್ಲಿ ನಡೆದ ಟೊಯೋಟಾ‌ ತರಬೇತಿ ಕೇಂದ್ರ ವಿಸ್ತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ‘ನಾನು ಬರೀ ಉದ್ಘಾಟನೆ ಮಾಡಲಿಕ್ಕೆ ಬಂದಿಲ್ಲ. ಬಿಡದಿಗೆ ಗಿಫ್ಟ್ ಕೊಡುವ ಆಸೆಯಿಂದ ಈ ಭಾಗಕ್ಕೂ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಇದಕ್ಕೆ ಸಂಬಂಧಿಸಿದ ಲೀಗಲ್ ಪ್ರೊಸಿಜರ್ ಎಲ್ಲವೂ ಆಗುತ್ತೆ. ಬೆಂಗಳೂರಿಗೆ ಶಕ್ತಿ ತುಂಬವ ನಿಟ್ಟಿನಿಂದ ಈ ಕೆಲಸಕ್ಕೆ ಮುಂದಾಗಿದ್ದೇವೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Fri, 10 November 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?