AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಭೇಟಿ ವೇಳೆ ಹುಟ್ಟು ಹಾಕಿ ತೆಪ್ಪ ನಡೆಸಿ ಗಮನ ಸೆಳೆದ ಡಿಕೆ ಶಿವಕುಮಾರ್, ಮೇಕೆದಾಟು ಯೋಜನೆ ಪಾದಯಾತ್ರೆ ಬಗ್ಗೆ ಹೇಳಿದ್ದೇನು?

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮೇಕೆದಾಟು ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ತೆಪ್ಪ ವಿಹಾರ ನಡೆಸಿ ಗಮನ ಸೆಳೆದಿದ್ದಾರೆ.

ಮೇಕೆದಾಟು ಭೇಟಿ ವೇಳೆ ಹುಟ್ಟು ಹಾಕಿ ತೆಪ್ಪ ನಡೆಸಿ ಗಮನ ಸೆಳೆದ ಡಿಕೆ ಶಿವಕುಮಾರ್, ಮೇಕೆದಾಟು ಯೋಜನೆ ಪಾದಯಾತ್ರೆ ಬಗ್ಗೆ ಹೇಳಿದ್ದೇನು?
ಮೇಕೆದಾಟು ಭೇಟಿ ವೇಳೆ ಹುಟ್ಟು ಹಾಕಿ ತೆಪ್ಪ ನಡೆಸಿ ಗಮನ ಸೆಳೆದ ಡಿಕೆ ಶಿವಕುಮಾರ್
TV9 Web
| Edited By: |

Updated on: Nov 28, 2021 | 1:16 PM

Share

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಜನವರಿ ತಿಂಗಳಲ್ಲಿ ಕಾಂಗ್ರೆಸ್ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮೇಕೆದಾಟು ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ತೆಪ್ಪ ವಿಹಾರ ನಡೆಸಿ ಗಮನ ಸೆಳೆದಿದ್ದಾರೆ.

ಇನ್ನು ಇದೇ ವೇಳೆ ಮಾತನಾಡಿದ ಡಿಕೆಶಿ, ವಿಧಾನಪರಿಷತ್ ಚುನಾವಣೆಯಲ್ಲಿ 15 ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂಬ ಬಿಜೆಪಿ ನಾಯಕರ ಕೇಳಿಕೆಗೆ ತಿರುಗೇಟು ನೀಡಿದ್ರು. ಇನ್ನು ಅರುಣ್ ಸಿಂಗ್ ಒಂದು ಹೇಳುತ್ತಾರೆ. ಬೇರೆಯವರು ಒಂದು ಹೇಳುತ್ತಾರೆ. ಅವರ ಪಕ್ಷದ ವಿಚಾರ ಯಾಕೆ ಮಾತನಾಡಲಿ. ಸದ್ಯ ನಮ್ಮ ಪಾರ್ಟಿ ನಮಗೆ. ರಾಜ್ಯದಲ್ಲಿ ಬದಲಾವಣೆ ಅವಶ್ಯಕತೆ ಇದೆ. ಪಕ್ಷ ಬೇದ ಮರೆತು ಗ್ರಾಮ ಪಂಚಾಯಿತಿಗಳಲ್ಲಿ ಗೆದ್ದಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಗೆ ಶಕ್ತಿ ಕೊಟ್ಟವರೇ ನಾವು ಎಂದರು.

ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಮಾತನಾಡಿದ ಅವರು, ಜನವರಿಯಲ್ಲಿ ಪಾದಯಾತ್ರೆ ಮಾಡುತ್ತೇವೆ. ದಿನಾಂಕವನ್ನ ಸದ್ಯದರಲ್ಲೇ ತಿಳಿಸುತ್ತೇವೆ. ನಮ್ಮ ಹೋರಾಟಕ್ಕೆ ಜೆಡಿಎಸ್ ಜೊತೆಗೆ ಬರಲಿ, ನಮ್ಮ ಅಭ್ಯಂತರ ಇಲ್ಲ. ನೀರು ನಾನೊಬ್ಬನೇ ಕುಡಿಯುತ್ತೇನಾ. ಯಾವ ಪಾರ್ಟಿಯವರು ಬೇಕಾದರೂ ಬರಲಿ. ಮೇಕೆದಾಟು ಯೋಜನೆಯನ್ನ ಸರ್ಕಾರ ಮಾಡಬಹುದು. ಆದ್ರೆ ಡಬಲ್ ಗೇಮ್ ಸರ್ಕಾರ, ಯೋಜನೆಯನ್ನ ಮಾಡುತ್ತಿಲ್ಲ. ಸಿಎಂ ಅವರೇ ಹೇಳಿದ್ದಾರೆ. ಯೋಜನೆಗೆ ಯಾವುದೇ ತೊಡಕು ಇಲ್ಲ ಎಂದು. ಆದರೂ ಇದುವರೆಗೂ ಯೋಜನೆಯನ್ನ ಮಾಡಿಲ್ಲ ಎಂದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು.

DK Shivakumar

ಡಿಕೆ ಶಿವಕುಮಾರ್ ಮೇಕೆದಾಟು ವೀಕ್ಷಣೆ

DK Shivakumar

ಡಿಕೆ ಶಿವಕುಮಾರ್ ಮೇಕೆದಾಟು ವೀಕ್ಷಣೆ

ಇದನ್ನೂ ಓದಿ: ರಾಜಕೀಯಕ್ಕಾಗಿ ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಆರೋಪ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು