AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರವೇ ಮೇಕೆದಾಟು ಪಾದಯಾತ್ರೆಯಲ್ಲಿ ಕೊರೊನಾ ಹಬ್ಬಿಸುತ್ತಿದೆ; ಡಿಕೆ ಶಿವಕುಮಾರ್ ಬಳಿ ಸೋಂಕಿತನನ್ನು ಕಳಿಸಲಾಗಿದೆ’

ಡಿ.ಕೆ. ಶಿವಕುಮಾರ್ ಗಂಟಲುದ್ರವ ಪರೀಕ್ಷೆಗೆ ಬಂದಿದ್ದ ಅಧಿಕಾರಿ ಸೋಂಕಿತ ಎಂದು ಪರೀಕ್ಷೆಗೆ ಬಂದಿದ್ದ ಅಧಿಕಾರಿಯ ಬಗ್ಗೆ ಸುರೇಶ್​ ಮಾಹಿತಿ ಪಡೆದಿದ್ದಾರೆ. ಕೊರೊನಾ ಪಾಸಿಟಿವ್ ಅಧಿಕಾರಿ ಬಂದಿದ್ದ ಬಗ್ಗೆ ಡಿ.ಕೆ. ಸುರೇಶ್​ ಹೇಳಿಕೆ ನೀಡಿದ್ದಾರೆ.

‘ಸರ್ಕಾರವೇ ಮೇಕೆದಾಟು ಪಾದಯಾತ್ರೆಯಲ್ಲಿ ಕೊರೊನಾ ಹಬ್ಬಿಸುತ್ತಿದೆ; ಡಿಕೆ ಶಿವಕುಮಾರ್ ಬಳಿ ಸೋಂಕಿತನನ್ನು ಕಳಿಸಲಾಗಿದೆ’
ಡಿಕೆ ಸುರೇಶ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 10, 2022 | 4:01 PM

Share

ರಾಮನಗರ: ಸರ್ಕಾರವೇ ನಮ್ಮ ಪಾದಯಾತ್ರೆಯಲ್ಲಿ ಕೊರೊನಾ ಹಬ್ಬಿಸುತ್ತಿದೆ. ಡಿ.ಕೆ. ಶಿವಕುಮಾರ್​ ಬಳಿಗೆ ಕೊರೊನಾ ಸೋಂಕಿತನನ್ನ ಕಳಿಸಿದ್ರು. ಡಿ.ಕೆ. ಶಿವಕುಮಾರ್​ಗೆ ಸೋಂಕು ಅಂಟಿಸುವ ಕೆಲಸ ಮಾಡ್ತಿದ್ದಾರೆ. ​ಪಾದಯಾತ್ರೆಯಲ್ಲಿರುವವರಿಗೆ ಸೋಂಕು ಅಂಟಿಸುವ ಕೆಲಸ ಆಗುತ್ತಿದೆ. ಜತೆಗೆ ಈ ಭಾಗದಲ್ಲಿ ಕೊರೊನಾ ಸೋಂಕು ಅಂಟಿಸುವ ಹುನ್ನಾರ ಇದೆ ಎಂದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾದಪ್ಪನದೊಡ್ಡಿಯಲ್ಲಿ ಟಿವಿ9ಗೆ ಸಂಸದ ಡಿ.ಕೆ. ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.

ಪರೀಕ್ಷೆ ಮಾಡಲು ಕೊರೊನಾ ಸೋಂಕಿತ ವ್ಯಕ್ತಿ ಕಳುಹಿಸಿದ್ದಾರೆ. ಸೋಂಕು ಉಲ್ಬಣವಾದರೆ ರಾಜ್ಯ ಸರ್ಕಾರವೇ ಹೊಣೆಯಾಗುತ್ತೆ. ಇದು ರಾಜಕೀಯ ಷಡ್ಯಂತ್ರವೆಂದು ಸರ್ಕಾರದ ವಿರುದ್ಧ ಡಿ.ಕೆ. ಸುರೇಶ್ ಆರೋಪ ಮಾಡಿದ್ದಾರೆ. ನಿನ್ನೆ ಡಿ.ಕೆ. ಶಿವಕುಮಾರ್ ಬಳಿಗೆ ಬಂದಿದ್ದ ಅಧಿಕಾರಿ ಕೊರೊನಾ ಸೋಂಕಿತ ಆಗಿದ್ದಾರೆ. ಡಿಕೆಶಿ ತಂಗಿದ್ದ ಟೆಂಟ್​ಗೆ ಬಂದಿದ್ದ ಹಿರಿಯ ಅಧಿಕಾರಿ ಸೋಂಕಿತರು ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ.

ಡಿಕೆಶಿ ಗಂಟಲುದ್ರವ ಪರೀಕ್ಷೆಗೆ ಬಂದಿದ್ದ ಅಧಿಕಾರಿ ಸೋಂಕಿತ ಎಂದು ಪರೀಕ್ಷೆಗೆ ಬಂದಿದ್ದ ಅಧಿಕಾರಿಯ ಬಗ್ಗೆ ಸುರೇಶ್​ ಮಾಹಿತಿ ಪಡೆದಿದ್ದಾರೆ. ಕೊರೊನಾ ಪಾಸಿಟಿವ್ ಅಧಿಕಾರಿ ಬಂದಿದ್ದ ಬಗ್ಗೆ ಸುರೇಶ್​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಯಲ್ಲಿ ಶಿವರಾಜ್​ಕುಮಾರ್ ಭಾಗಿಯಾಗುತ್ತಾರೆ: ಉಮಾಶ್ರೀ, ಮಧು ಬಂಗಾರಪ್ಪ ವಿಶ್ವಾಸ

ಇದನ್ನೂ ಓದಿ: ಕೊವಿಡ್ ನಿಯಮ ಉಲ್ಲಂಘಿಸಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಭಾಗಿಯಾದ ಎಂಪಿ ರೇಣುಕಾಚಾರ್ಯ; ಬಳಿಕ ಕ್ಷಮೆಯಾಚನೆ

Published On - 4:00 pm, Mon, 10 January 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ