AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 20ರ ನಂತರ ಮೇಕೆದಾಟು 2ನೇ ಹಂತದ ಪಾದಯಾತ್ರೆ ಆರಂಭ: ಡಿಕೆ ಸುರೇಶ್ ಹೇಳಿಕೆ

ಕೆಲವರು ಸುಳ್ಳನ್ನ ಅವರ ಮನೆ ದೇವರು ಮಾಡಿಕೊಂಡಿದ್ದಾರೆ. ಯಾರು ಅಂತ ಹೇಳಲು ಹೋಗಲ್ಲ ಎಂದು ಇದೇ ವೇಳೆ ರಾಮನಗರ ತಾಲೂಕಿನ ಬಸವನಪುರದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.

ಫೆಬ್ರವರಿ 20ರ ನಂತರ ಮೇಕೆದಾಟು 2ನೇ ಹಂತದ ಪಾದಯಾತ್ರೆ ಆರಂಭ: ಡಿಕೆ ಸುರೇಶ್ ಹೇಳಿಕೆ
ಡಿಕೆ ಸುರೇಶ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 29, 2022 | 10:37 PM

Share

ರಾಮನಗರ: ಮೇಕೆದಾಟು ಪಾದಯಾತ್ರೆ ತಡೆದಿದ್ದಾರೆ, ಎಷ್ಟು ದಿನ ತಡೆಯುತ್ತಾರೆ. ಫೆಬ್ರವರಿ 20ರ ನಂತರ ಮೇಕೆದಾಟು 2ನೇ ಹಂತದ ಪಾದಯಾತ್ರೆ ಆರಂಭ ಮಾಡುತ್ತೇವೆ ಎಂದು ರಾಮನಗರ ತಾಲೂಕಿನ ಬಸವನಪುರದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹೇಳಿಕೆ ನೀಡಿದ್ದಾರೆ. ಕೆಲವರು ಸುಳ್ಳನ್ನ ಅವರ ಮನೆ ದೇವರು ಮಾಡಿಕೊಂಡಿದ್ದಾರೆ. ಯಾರು ಅಂತ ಹೇಳಲು ಹೋಗಲ್ಲ ಎಂದು ಇದೇ ವೇಳೆ ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.

ಒಂದು ವರ್ಷದಿಂದ ಜಿಲ್ಲೆ ಕಾಣುತ್ತಿದೆ, ಈ ಮುಂಚೆ ಕಾಣ್ತಿರಲಿಲ್ಲ. ಸುಳ್ಳು ಹೇಳಿದ್ದಾರೆ ಈ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಉಳ್ತಾರ್ ದೊಡ್ಡಿ, ದೊಡ್ಡಮಣ್ಣಗುಡ್ಡೆ, ಮಾಕಳಿ, ತೆಂಗಿನಕಲ್ಲು ಅರಣ್ಯ ಪ್ರದೇಶದ ಬಗ್ಗೆ ಮಾತನಾಡುತ್ತಾರೆ. ಬಹಳ ಸಂತೋಷವಾಗಿದೆ ಅವರು ಇಷ್ಟೆಲ್ಲ ತಿಳಿದುಕೊಂಡಿದ್ದಾರೆ. ಹದಿನೈದು ವರ್ಷವಾದ ನಂತರವಾದರು ತಿಳಿದುಕೊಂಡಿದ್ದಾರೆ. ತಿಳಿದುಕೊಳ್ಳುವ ಪ್ರಯತ್ನ ಮಾಡಿದ್ದಾರೆ ಅವರಿಗೆ ಅಭಿನಂದನೆ ಎಂದು ರಾಮನಗರ ತಾಲೂಕಿನ ಬಸವನಪುರದಲ್ಲಿ ಡಿ.ಕೆ. ಸುರೇಶ್ ಹೇಳಿದ್ದಾರೆ.

ಕಾಂಗ್ರೆಸ್-ಬಿಜೆಪಿ ನಡುವೆ ಮೇಕೆದಾಟು ಯೋಜನೆ (Mekedatu Project) ಪಾದಯಾತ್ರೆ ಸಂಬಂಧಿಸಿದಂತೆ ರಾಜಕೀಯ ದಾಳ-ಪ್ರತಿದಾಳ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ಕೊವಿಡ್ ಮೂರನೇ ಅಲೆ ಶಾಂತಗೊಂಡ ನಂತರ ಕಾಂಗ್ರೆಸ್ ನಾಯಕರು ತಾವು ನಿಲ್ಲಿಸಿದ್ದ ಪಾದಯಾತ್ರೆಯನ್ನು ರಾಮನಗರದಿಂದಲೇ (Ramanagara) ಪಾದಯಾತ್ರೆ ಮುಂದುವರಿಸುವುದಾಗಿ ಹೇಳಿದ್ದಾರೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸರ್ಕಾರ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಿದೆ. ಈ ಸಭೆಯು ಫೆಬ್ರುವರಿ ಮೊದಲವಾರದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ಸೇರಿದಂತೆ ಅಂತರರಾಜ್ಯ ಜಲವಿವಾದಗಳನ್ನು ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದಾರೆ ಮುಖ್ಯಮಂತ್ರಿ ಬೊಮ್ಮಾಯಿ

ಇದನ್ನೂ ಓದಿ: ಮೇಕೆದಾಟು ಯೋಜನೆಗೂ ತಮಿಳುನಾಡಿಗೂ ಏನು ಸಂಬಂಧ? ಮೂಲ ಪ್ರಶ್ನೆ ಎತ್ತಿದ ವಾಟಾಳ್ ನಾಗರಾಜ್, ಆನೇಕಲ್ ಪೊಲೀಸರ​​ ವಶಕ್ಕೆ

Published On - 3:56 pm, Sat, 29 January 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​