AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಶಂಕರ್ ಗುರೂಜಿಗೂ ತಾನು IAS ಎಂದಿದ್ದ; ಜಮೀನು ವಿವಾದ ಬಗೆಹರಿಸಿಕೊಡುವುದಾಗಿ ಹೇಳಿದ್ದ ನಕಲಿ ಅಧಿಕಾರಿ ಅರೆಸ್ಟ್

ರವಿಶಂಕರ್ ಗುರೂಜಿ ಆಶ್ರಮದ ಜಮೀನು ವಿಚಾರಕ್ಕೆ ಪ್ರಕರಣದಲ್ಲಿ ಎಂಟ್ರಿ ಕೊಟ್ಟಿದ್ದ ಶಶೀರ್, ಪೊಲೀಸರ ಬಳಿ ನಾನು ಐಎಎಸ್ ಅಧಿಕಾರಿಯೆಂದು ಹೇಳಿಕೊಂಡಿದ್ದ. ಅಲ್ಲದೇ ರವಿಶಂಕರ್ ಗುರೂಜಿ ಆಶ್ರಮಕ್ಕೂ ಭೇಟಿ ಕೊಟ್ಟು ಐಎಎಸ್ ಅಧಿಕಾರಿಯೆಂದು ಪರಿಚಯ ಮಾಡಿಕೊಂಡಿದ್ದ.

ರವಿಶಂಕರ್ ಗುರೂಜಿಗೂ ತಾನು IAS ಎಂದಿದ್ದ; ಜಮೀನು ವಿವಾದ ಬಗೆಹರಿಸಿಕೊಡುವುದಾಗಿ ಹೇಳಿದ್ದ ನಕಲಿ ಅಧಿಕಾರಿ ಅರೆಸ್ಟ್
ಶಶೀರ್
TV9 Web
| Edited By: |

Updated on:Sep 08, 2021 | 11:51 AM

Share

ರಾಮನಗರ: IAS ಅಧಿಕಾರಿ ಎಂದು ಹೇಳಿಕೊಂಡು ಓಡಾಡ್ತಿದ್ದ ವ್ಯಕ್ತಿಯನ್ನು ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಶಶೀರ್(24) ಬಂಧಿತ ವ್ಯಕ್ತಿ.

ರವಿಶಂಕರ್ ಗುರೂಜಿ ಆಶ್ರಮದ ಜಮೀನು ವಿಚಾರಕ್ಕೆ ಪ್ರಕರಣದಲ್ಲಿ ಎಂಟ್ರಿ ಕೊಟ್ಟಿದ್ದ ಶಶೀರ್, ಪೊಲೀಸರ ಬಳಿ ನಾನು ಐಎಎಸ್ ಅಧಿಕಾರಿಯೆಂದು ಹೇಳಿಕೊಂಡಿದ್ದ. ಅಲ್ಲದೇ ರವಿಶಂಕರ್ ಗುರೂಜಿ ಆಶ್ರಮಕ್ಕೂ ಭೇಟಿ ಕೊಟ್ಟು ಐಎಎಸ್ ಅಧಿಕಾರಿಯೆಂದು ಪರಿಚಯ ಮಾಡಿಕೊಂಡಿದ್ದ. ವಿವಾದ ಬಗೆಹರಿಸಿಕೊಡುವುದಾಗಿ ಹೇಳಿ ಗುರೂಜಿ ಪರ ಬ್ಯಾಟಿಂಗ್ ಮಾಡಿದ್ದ. ಈ ರೀತಿ ಸುಳ್ಳು ಹೇಳಿ ಕೊಂಡವನನ್ನು ಈಗ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಮಹಾರಾಷ್ಟ್ರದವನಾದ ಶಶೀರ್ ಕಳೆದ ಮೂರು ವರ್ಷದಿಂದ ಕಗ್ಗಲಿಪುರದಲ್ಲಿ ವಾಸವಾಗಿದ್ದ. ಶಶೀರ್ ನಡುವಳಿಕೆಯಿಂದ ಅನುಮಾನ ಬಂದು ಪೊಲೀಸರು ವಿಚಾರಣೆ ನಡೆಸಿದಾಗ ಅಸಲಿಯತ್ತು ಬಯಲಾಗಿದೆ. ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ಶಶೀರ್ ವಿಚಾರಣೆ ವೇಳೆ IAS ಅಧಿಕಾರಿ ಅಲ್ಲವೆಂಬುದು ಸಾಬೀತಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತಹಶೀಲ್ದಾರ್ ಸಮಯ ಪ್ರಜ್ಞೆಯಿಂದ ನಕಲಿ ಐಎಎಸ್‌ ಅಧಿಕಾರಿ ಪೊಲೀಸರ ಅತಿಥಿ

Kumbh Mela Covid 19: ಕುಂಭಮೇಳ ಕೊವಿಡ್ 19 ನಕಲಿ ತಪಾಸಣೆ ಹಗರಣ; ಲ್ಯಾಬೋರೇಟರಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಇ.ಡಿ.

Published On - 10:24 am, Wed, 8 September 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?